ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.10 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

-Linganamakki-Dam-General-Image

ಸಾಗರ: ಲಿಂಗನಮಕ್ಕಿ ಜಲಾಶಯದ (Dam) ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದ್ದರಿಂದ ಇವತ್ತು ಒಳ ಹರಿವು ತುಸು ತಗ್ಗಿದೆ. ಡ್ಯಾಮ್‌ಗೆ ಇವತ್ತು 24,229 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.10 ಅಡಿಯಷ್ಟು ಏರಿಕೆಯಾಗಿದೆ. 1819 ಅಡಿ ಗರಿಷ್ಠ ಸಾಮರ್ಥ್ಯದ ಲಿಂಗನಮಕ್ಕಿ ಜಲಾಶಯದಲ್ಲಿ 1775.30 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದಿಂದ ಇವತ್ತು 5885 ಕ್ಯೂಸೆಕ್‌ ಹೊರ ಹರಿವು ಇದೆ. ಇದನ್ನೂ ಓದಿ » ಭದ್ರಾ ಡ್ಯಾಮ್‌, ಒಳ ಹರಿವು ಇವತ್ತು … Read more

ಭದ್ರಾ ಡ್ಯಾಮ್‌, ಒಳ ಹರಿವು ಇವತ್ತು ಎಷ್ಟಿದೆ? ಎಷ್ಟು ನೀರು ಸಂಗ್ರಹವಾಗಿದೆ?

Bhadra-Dam-General-Image

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಭದ್ರಾ ಜಲಾಶಯದ (Dam) ಒಳ ಹರಿವು ಇಳಿಕೆಯಾಗಿದೆ. ಇವತ್ತು 9994 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಭದ್ರಾ ಜಲಾಶಯದ ಸದ್ಯದ ನೀರಿನ ಮಟ್ಟ 152.6 ಅಡಿ ಇದೆ. ಒಟ್ಟು 36.326 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. 1200 ಕ್ಯೂಸೆಕ್‌ ಹೊರಹರಿವು ಇದೆ. ಕಳೆದ ವರ್ಷ ಈ ದಿನ 119.4 ಅಡಿಯಷ್ಟು ನೀರಿನ ಸಂಗ್ರಹವಿತ್ತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಜಿತ್‌ ಹನಮಕ್ಕನವರ್‌, ಯೋಧರು, ಪೊಲೀಸರಿಗೆ ಗೌರವ, ಕಾರ್ಯಕ್ರಮದಲ್ಲಿ ಏನೆಲ್ಲ ಹೇಳಿದರು?

ಶಿವಮೊಗ್ಗದಲ್ಲಿ ಅಜಿತ್‌ ಹನಮಕ್ಕನವರ್‌, ಯೋಧರು, ಪೊಲೀಸರಿಗೆ ಗೌರವ, ಕಾರ್ಯಕ್ರಮದಲ್ಲಿ ಏನೆಲ್ಲ ಹೇಳಿದರು?

Salute-Programme-in-Shimoga-Ajith-Hanamakkanavar

ಶಿವಮೊಗ್ಗ: ತುಂಗಾ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್‌ನಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಒಳ ಹೊರಗಿನ ಶತ್ರುಗಳಿಂದ ಭಾರತದ ಆಸ್ಮಿತೆ ರಕ್ಷಿಸಿದ ಸಿಂಧೂರ ವೀರರಿಗೊಂದು ನಮನ (Salute), ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಭಾರತೀಯರಿಗೆ ಶ್ರದ್ದಾಂಜಲಿ, ನಿಷ್ಠಾವಂತ ಸೇನಾ ಹಾಗೂ ಪೋಲೀಸ್ ಸಿಬ್ಬಂದಿಗೆ ಸನ್ಮಾನ, ಹುತಾತ್ಮರಾದ ಕರ್ತವ್ಯನಿರತ ಪೋಲೀಸ್ ಕುಟುಂಬಕ್ಕೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಭಾರತೀಯರಿಗೆ ಶ್ರದ್ದಾಂಜಲಿ, ನಿಷ್ಠಾವಂತ ಸೇನಾ ಹಾಗೂ ಪೊಲೀಸ್ ಸಿಬ್ಬಂದಿಗೆ ಸನ್ಮಾನ, … Read more

ಶಿಕಾರಿಪುರ, ಶಿರಾಳಕೊಪ್ಪಕ್ಕೆ ಇವತ್ತು ವಿಜಯೇಂದ್ರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

BJP-President-BY-Vijayendra-Press-meet-in-shimoga.

ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವತ್ತು ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. (Tour) ಬೆಳಗ್ಗೆ 9 ಗಂಟೆಗೆ ಶಿಕಾರಿಪುರದ ಬಿಜೆಪಿ ಕಾರ್ಯಾಲಯದಲ್ಲಿ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಸ್ಮೃತಿ ದಿನ, ಜಗನ್ನಾಥ ರಾವ್‌ ಜೋಶಿ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿರಾಳಕೊಪ್ಪ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ಕ್ಕೆ ಹರಗಿ ಗ್ರಾಮ ಪಂಚಾಯಿತಿಯ ಸಹಸ್ರವಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ. … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ಕೆಟ್ಟು ನಿಂತ ರೈಲು, ಜನಶತಾಬ್ದಿ ಸಂಚಾರಕ್ಕು ತೊಡಕು, ಪ್ರಯಾಣಿಕರ ಪರದಾಟ

Night-Train-at-Shimoga-railway-station.

ಭದ್ರಾವತಿ: ಇಂಜಿನ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಕುವೆಂಪು ಎಕ್ಸ್‌ಪ್ರೆಸ್‌ ರೈಲು (Train) ಮಾರ್ಗ ಮಧ್ಯದಲ್ಲೇ ನಿಂತಿದ್ದರಿಂದ ಭಾನುವಾರ ಶಿವಮೊಗ್ಗಕ್ಕೆ ಬರಬೇಕಿದ್ದ ಮತ್ತು ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲುಗಳ ಸಂಚಾರಕ್ಕೆ ಅಡಚಣೆ  ಉಂಟಾಯಿತು. ಇದರಿಂದ ನೂರಾರು ಪ್ರಯಾಣಿಕರಿಗೆ ಅನಾನುಕೂಲವಾಯಿತು. ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌ ರೈಲಿನಲ್ಲಿ (ಸಂಖ್ಯೆ 16222) ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಇದೇ ಕಾರಣಕ್ಕೆ ಮೈಸೂರು ಮಾರ್ಗದಿಂದಲೇ ತಡವಾಗಿ ಸಂಚರಿಸಿತ್ತು. ರಾತ್ರಿ 8 ಗಂಟೆಗೆ ಭದ್ರಾವತಿ ನಿಲ್ದಾಣಕ್ಕೆ ತಲುಪಬೇಕಿದ್ದ ರೈಲು ರಾತ್ರಿ 8.55ಕ್ಕೆ ತಲುಪಿತ್ತು. ನಿಲ್ದಾಣದಿಂದ ಹೊರಟ … Read more

ಯುವತಿಗೆ ಬಂತು ಫ್ರೆಂಡ್‌ ರಿಕ್ವೆಸ್ಟ್‌, ಪರಿಶೀಲಿಸಿದಾಗ ಕಾದಿತ್ತು ಶಾಕ್‌, ಏನಿದು ಕೇಸ್‌?

Instagram-Cyber-Crime-Shimoga-Station.

ಶಿವಮೊಗ್ಗ: ಯುವತಿಯೊಬ್ಬಳ (ಹೆಸರು ಗೌಪ್ಯ) ಭಾವಚಿತ್ರವನ್ನು ಅಶ್ಲೀಲ ಚಿತ್ರದೊಂದಿಗೆ ಎಡಿಟ್‌ (edited) ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗ ಸಿ.ಇ.ಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಯುವತಿಯೊಬ್ಬಳಿಗೆ ಇನ್‌ಸ್ಟಾಗ್ರಾಂನಲ್ಲಿ ಅಪರಿಚಿತ ಖಾತೆಯಿಂದ ಮೆಸೇಜ್‌ ಬಂದಿತ್ತು. ತೆರೆದು ನೋಡಿದಾಗ ತನ್ನನ್ನು ಪ್ರೀತಿಸುವಂತೆ ಸಂದೇಶವಿತ್ತು. ಗಂಭೀರವಾಗಿ ಪರಿಗಣಿಸದ ಯುವತಿ ಆ ಮೆಸೇಜ್‌ ಬ್ಲಾಕ್‌ ಮಾಡಿದ್ದರು. ಮತ್ತೆರಡು ಖಾತೆಗಳಿಂದ ಇದೇ ರೀತಿಯ ಮೆಸೇಜುಗಳು ಬಂದಿದ್ದವು. ಯುವತಿಯು ತನ್ನ ಸ್ನೇಹಿತರ ಮೂಲಕ ಆ ಖಾತೆಗಳ ವಿರುದ್ಧ ರಿಪೋರ್ಟ್‌ ಮಾಡಿ, … Read more

ಕುಂಸಿ, ಚೋರಡಿ ಸೇರಿ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

KUMSI-NEWS

ಶಿವಮೊಗ್ಗ: ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಇಂದು (ಜೂನ್‌ 23ರಂದು) ಇದೆ. ಆದ್ದರಿಂದ ವಿವಿಧೆಡೆ ಇವತ್ತು ವಿದ್ಯುತ್‌ ವ್ಯತ್ಯಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗುವ (Power Cut) ಸಾಧ್ಯತೆ ಇದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುಂಸಿ, ಬಾಳೆಕೊಪ್ಪ, ಚೋರಡಿ, ತುಪರು, ಕೋಣಿಹೂಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹರ‍್ನಳ್ಳಿ, ರಾಮನಗರ, ಮುದುವಾಲ, ಯಡವಾಲ, … Read more

NR ಪುರಕ್ಕೆ ತೆರಳಲು ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ಕುಳಿತ ಕಡೂರಿನ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

KSRTC-Bus-General-Image

ಶಿವಮೊಗ್ಗ: ಎನ್‌.ಆರ್‌.ಪುರಕ್ಕೆ ತೆರಳಲು ಶಿವಮೊಗ್ಗದಲ್ಲಿ KSRTC ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣ ಕಳ್ಳತನವಾಗಿದೆ. ₹1.75 ಲಕ್ಷ ಕಳ್ಳತನವಾಗಿದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರಿನ ಪಾಲಾಕ್ಷಮ್ಮ ಎಂಬುವವರು ಎನ್‌.ಆರ್‌.ಪುರದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಮಗಳಿಗೆ ಕೊಡಲು ₹1.75 ಲಕ್ಷ ರೂ. ಹಣವನ್ನು ಬ್ಯಾಂಕಿನಿಂದ ಬಿಡಿಸಿಕೊಂಡು ಬಂದಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶೃಂಗೇರಿಗೆ ತೆರಳುವ ಬಸ್‌ ಹತ್ತಿದ್ದರು. ಸೀಟಿನಲ್ಲಿ ಕುಳಿತ ಪಾಲಾಕ್ಷಮ್ಮ ವ್ಯಾನಿಟಿ ಬ್ಯಾಗ್‌ ಮುಟಿದ್ದಾಗ ಅನುಮಾನ ಬಂದಿದೆ. ಪರಿಶೀಲಿಸಿದಾಗ ಹಣ … Read more

ಶಿವಮೊಗ್ಗದ ಹವಾಮಾನ ವರದಿ | 23 ಜೂನ್‌ 2025 | ಕಡಿಮೆಯಾದ ಮಳೆ, ಎಲ್ಲೆಲ್ಲಿ ತಾಪಮಾನ ಎಷ್ಟಿದೆ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ವಿವಿಧೆಡೆ ಭಾನುವಾರ ತುಸು ಮಳೆಯಾಗಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇತ್ತು. ಹಾಗಾಗಿ ತಾಪಮಾನ ಸ್ವಲ್ಪ ತಗ್ಗಿದೆ. (Weather Report) ಇನ್ನೊಂದೆಡೆ ಹವಾಮಾನ ಇಲಾಖೆಯು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಮೇಲ್ಮೈ ಗಾಳಿ ಇರಲಿದೆ ಎಂದು ಎಚ್ಚರಿಕೆ ನೀಡಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ … Read more

ದಿನ ಭವಿಷ್ಯ | 23 ಜೂನ್‌ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA ಮೇಷ ರಾಶಿ: ಇಂದು ನಿಮ್ಮ ಶಕ್ತಿಯು ಉತ್ತಮವಾಗಿರುತ್ತದೆ, ಹೊಸ ಕೆಲಸಗಳನ್ನು ಪ್ರಾರಂಭಿಸಲು ಪ್ರೇರಣೆ ನೀಡುತ್ತದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆರ್ಥಿಕವಾಗಿ ಸುಧಾರಣೆ ಕಾಣುವಿರಿ. ಶುಭ ಬಣ್ಣ: ಕಿತ್ತಳೆ, ಶುಭ ಸಂಖ್ಯೆ: 9 ವೃಷಭ ರಾಶಿ: ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಕೆಲಸದಲ್ಲಿ ನಿರೀಕ್ಷಿತ ಯಶಸ್ಸು ಸಿಗದಿರಬಹುದು. ತಾಳ್ಮೆಯಿಂದ ಇರುವುದು ಒಳಿತು. ಶುಭ ಬಣ್ಣ: ಹಸಿರು, ಶುಭ ಸಂಖ್ಯೆ: 6 ಮಿಥುನ ರಾಶಿ: ಇಂದು ನಿಮ್ಮ ಸಂವಹನ ಕೌಶಲ್ಯದಿಂದ ಹೆಚ್ಚಿನ ಲಾಭ … Read more