ಶುಭೋದಯ ಶಿವಮೊಗ್ಗ ಸುಭಾಷಿತ | 13 ಜೂನ್‌ 2025

SHUBODAYA-SHIVAMOGGA2

ಇಂದಿನ ಸುಭಾಷಿತ – SUBHASHITA ನೀವು ಬದುಕಲು ಬಯಸುವಂತಹ ಭವಿಷ್ಯವನ್ನು ರಚಿಸಿ. ಇಂದಿನಿಂದಲೇ ಅದಕ್ಕಾಗಿ ಹೆಜ್ಜೆ ಇಡಿ. ಉದಾಹರಣೆ ಸ್ವಾಮಿ ವಿವೇಕಾನಂದರು ಬಲಿಷ್ಠ ಭಾರತದ ಕನಸು ಕಂಡಿದ್ದರು. ಅವರು ಕೇವಲ ಕನಸು ಕಾಣದೆ, ಆ ಕನಸನ್ನು ನನಸಾಗಿಸಲು ಯುವಕರನ್ನು ಪ್ರೇರೇಪಿಸಿದರು, ಜ್ಞಾನವನ್ನು ಹಂಚಿದರು ಮತ್ತು ಅದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಅವರಂತೆ ನಿಮ್ಮ ಭವಿಷ್ಯವನ್ನು ರೂಪಿಸಲು ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ನೀವು ಯಾವ ರೀತಿಯ ಜೀವನವನ್ನು ಬಯಸುತ್ತೀರೋ, ಅದನ್ನು ರೂಪಿಸಲು ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು. … Read more

ಶಿವಮೊಗ್ಗದಲ್ಲಿ ಮೃಗಶಿರ ಮಳೆ ಅಬ್ಬರ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-at-Shimoga-Kote-Road

ಶಿವಮೊಗ್ಗ: ಜಿಲ್ಲೆಯಲ್ಲಿ ಮೃಗಶಿರ ಮಳೆ (Rain) ಬಿರುಸು ಪಡೆದುಕೊಂಡಿದೆ. ಇವತ್ತು ಬೆಳಗ್ಗೆಯಿಂದ ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಜೋರು ಮಳೆಯಾಗುತ್ತಿದೆ. ಶುಕ್ರವಾರವು ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೊಷಿಸಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಸಿಟಿಯಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಜೋರು ಮಳೆಯಾಗಿದೆ. 204 ಮಿ.ಮೀ ಮಳೆ ಇವತ್ತು ರೆಡ್‌ ಅಲರ್ಟ್‌ ಘೋಷಿಸಲಾಗಿದ್ದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, … Read more

ಅಡಿಕೆ ಧಾರಣೆ | 12 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 18215 31111 ಬೆಟ್ಟೆ 50570 59199 ರಾಶಿ 48009 57700 ಸರಕು 53100 94540 ಸಾಗರ ಮಾರುಕಟ್ಟೆ ಕೆಂಪುಗೋಟು 18819 30009 ಕೋಕ 8099 28999 ಚಾಲಿ 26899 38099 ಬಿಳೆ ಗೋಟು 7099 26899 ರಾಶಿ 24989 58109 ಸಿಪ್ಪೆಗೋಟು 5099 18111 ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

ಚಿಮುಟದಿಂದ ಚುಚ್ಚಿ ಹೆಂಡತಿಯ ಕೊಲೆ ಮಾಡಿದ ಗಂಡ

Shikaripura-Town-Police-Station

ಶಿಕಾರಿಪುರ: ಕೌಟುಂಬಿಕ ಕಲಹದ ಹಿನ್ನೆಲೆ ಚಿಮುಟ ಬಳಸಿ ಗಂಡನೇ (Husband) ಹೆಂಡತಿಯ ಹತ್ಯೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಘಟನೆ ಸಂಭವಿಸಿದೆ. ಲಾರಿ ಚಾಲಕ ಬಸವರಾಜು ಎಂಬಾತ ತನ್ನ ಪತ್ನಿ ಮಂಜುಳಾ (32) ಎಂಬುವವರ ಹತ್ಯೆ ಮಾಡಿದ್ದಾನೆ. ಚಿಮುಟದಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಸವರಾಜು ಮತ್ತು ಮಂಜುಳಾ ಮದುವೆಯಾಗಿ 15 ವರ್ಷವಾಗಿದೆ. ದಂಪತಿಗೆ ಇಬ್ಬರು ಹೆಣ್ಣು , ಓರ್ವ ಗಂಡು ಮಗ ಇದ್ದಾನೆ. ಮಂಜುಳಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಶಿಕಾರಿಪುರ ಪೊಲೀಸ್‌ … Read more

ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

mimicry-artist-Viju-Vanadanappally-no-more

ತೀರ್ಥಹಳ್ಳಿ: ಕಾಂತಾರಾ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸಹ ಕಲಾವಿದ (Artist) ವಿಜು ವಾಡಾನಪ್ಪಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆಗುಂಬೆ ಭಾಗದಲ್ಲಿ ಚಿತ್ರೀಕರಣದಲ್ಲಿ ವಿಜು ಪಾಲ್ಗೊಂಡಿದ್ದರು. ಆಗುಂಬೆಯ ಗೆಸ್ಟ್‌ ಹೌಸ್‌ ಒಂದರಲ್ಲಿ ಕಲಾವಿದರು ತಂಗಿದ್ದರು. ಕಳೆದ ರಾತ್ರಿ ವಿಜು ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೆ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಗುತಿತ್ತು. ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ. ಕೆಲವು ದಿನದಿಂದ ಈ ಭಾಗದಲ್ಲಿ ಕಾಂತಾರಾ ಚಾಪ್ಟರ್‌ 1 ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. … Read more

ಶಿವಮೊಗ್ಗದ ಹವಾಮಾನ ವರದಿ | 12 ಜೂನ್‌ 2025 | ಇವತ್ತು ರೆಡ್‌ ಅಲರ್ಟ್‌

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮಳೆಯಾಗಿದ್ದು, ತಾಪಮಾನ ತುಸು ಇಳಿಕೆಯಾಗಿದೆ. ಇನ್ನೊಂದೆಡೆ ಇವತ್ತು ಕೂಡ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಅಂದಾಜಿಸಿದೆ. Weather Report ಶಿವಮೊಗ್ಗ ಜಿಲ್ಲೆಗೆ ಇವತ್ತು ರೆಡ್‌ ಅಲರ್ಟ್‌ ಘೊಷಿಸಲಾಗಿದೆ. ಇವತ್ತು ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ … Read more

ದಿನ ಭವಿಷ್ಯ | 12 ಜೂನ್‌ 2025 | ಇವತ್ತು ಈ ರಾಶಿಗೆ ಕೆಲಸದಲ್ಲಿ ಪ್ರಗತಿಯಾಗಲಿದೆ

DINA-BHAVISHYA

DINA BHAVISHYA [su_note note_color=”#f1f1f1″ text_color=”#000000″ radius=”0″] ಮೇಷ ರಾಶಿ: ಇಂದು ತಾಳ್ಮೆ ಮತ್ತು ವಿವೇಚನೆ ಅಗತ್ಯ. ಕೆಲಸದಲ್ಲಿ ನಿಧಾನಗತಿ ಕಂಡುಬರಬಹುದು. ಆರ್ಥಿಕವಾಗಿ ಸಾಮಾನ್ಯ ದಿನ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶುಭ ಬಣ್ಣ: ಕಪ್ಪು, ಶುಭ ಸಂಖ್ಯೆ: 8[/su_note] [su_note note_color=”#f1f1f1″ text_color=”#000000″ radius=”0″] ವೃಷಭ ರಾಶಿ: ಇಂದು ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಉತ್ತಮ ದಿನ. ಕೆಲಸದಲ್ಲಿ ಪ್ರಗತಿ ಕಂಡುಬರುತ್ತದೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ಶುಭ ಬಣ್ಣ: ಹಸಿರು, ಶುಭ ಸಂಖ್ಯೆ: … Read more

ದಿನ ಪಂಚಾಂಗ | 12 ಜೂನ್‌ 2025 | ಇವತ್ತಿನ ಶುಭ ಸಮಯ ಯಾವುದು?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಗುರುವಾರ, 12 ಜೂನ್‌ 2025 ಸೂರ್ಯೋದಯ : 5.59 am ಸೂರ್ಯಾಸ್ತ : 6.56 pm ನಕ್ಷತ್ರ : ಜ್ಯೇಷ್ಠ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.31 ರಿಂದ 5.15ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.53 ರಿಂದ 5.59ರವರೆಗೆ ಅಭಿಜಿತ್‌ ಮಧಾಹ್ನ 12.02 ರಿಂದ 12.54ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.37 ರಿಂದ 3.29ರವರಗೆ ಗೋಧೂಳಿ ಮುಹೂರ್ತ ಸಂಜೆ 6.55 ರಿಂದ 7.17ರವರೆಗೆ ರಾಹು, ಯಮಗಂಡ, ಗುಳಿಕ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 12 ಜೂನ್‌ 2025

SHUBODAYA-SHIVAMOGGA2

ಇಂದಿನ ಸುಭಾಷಿತ – SUBHASHITA ಕೃತಜ್ಞತಾ ಭಾವದಿಂದಿರಿ. ನಿಮ್ಮಲ್ಲಿರುವ ಎಲ್ಲವಕ್ಕೂ ಧನ್ಯವಾದ ಅರ್ಪಿಸಿ, ಅದು ನಿಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ. [su_note note_color=”#f1f1f1″ text_color=”#000000″ radius=”0″] ಉದಾಹರಣೆ [su_divider top=”no” divider_color=”#f1f1f1″ link_color=”#000000″ size=”2″ margin=”10″] ಪೌರಾಣಿಕ ಕಥೆಗಳಲ್ಲಿ ಋಷಿಮುನಿಗಳು ಪ್ರಕೃತಿಯ ಪ್ರತಿಯೊಂದು ಅಂಶಕ್ಕೂ (ಸೂರ್ಯ, ಚಂದ್ರ, ನದಿಗಳು, ವೃಕ್ಷಗಳು) ಕೃತಜ್ಞತೆಯನ್ನು ಸಲ್ಲಿಸುತ್ತಿದ್ದರು. ಈ ಕೃತಜ್ಞತಾ ಭಾವವು ಅವರಿಗೆ ಆಂತರಿಕ ಶಾಂತಿಯನ್ನು ನೀಡುತ್ತಿತ್ತು. ನಿಮ್ಮ ಜೀವನದಲ್ಲಿರುವ ಒಳ್ಳೆಯ ವಿಷಯಗಳಿಗಾಗಿ ಪ್ರತಿದಿನ ಕೃತಜ್ಞತೆಯನ್ನು ವ್ಯಕ್ತಪಡಿಸಿ.[/su_note] ನಮ್ಮ ಜೀವನದಲ್ಲಿರುವ ಸಕಾರಾತ್ಮಕ ಅಂಶಗಳ … Read more

ರೆಡ್‌ ಅಲರ್ಟ್‌, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ನಾಳೆ ಎಚ್ಚರಿಕೆ

rain-in-shimoga-city-near-vidyanagara-flyover

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತಷ್ಟು ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಶಿವಮೊಗ್ಗ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ (Red Alert) ಘೋಷಿಸಿದೆ. ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆ ರೆಡ್‌ ಅಲರ್ಟ್‌ ಇರಲಿದೆ. ಈ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ. ಇನ್ನು, ರಾಜ್ಯದ ಉಳಿದ ಜಿಲ್ಲೆಗಳಿಗೆ … Read more