ದಿನ ಪಂಚಾಂಗ | 10 ಸೆಪ್ಟೆಂಬರ್ 2025 | ಇವತ್ತು ರೇವತಿ ನಕ್ಷತ್ರದ ದಿನ, ಒಳ್ಳೆ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಬುಧವಾರ, 10 ಸೆಪ್ಟೆಂಬರ್ 2025‌ – ತೃತೀಯ ಸೂರ್ಯೋದಯ : 6.16 am ಸೂರ್ಯಾಸ್ತ : 6.33 pm ನಕ್ಷತ್ರ : ರೇವತಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.27 ರಿಂದ 3.16ರವರಗೆ ಗೋಧೂಳಿ ಮುಹೂರ್ತ ಸಂಜೆ 6.33 ರಿಂದ 6.56ರವರೆಗೆ ರಾಹು, ಯಮಗಂಡ, ಗುಳಿಕ … Read more

ಆಗುಂಬೆ ಸುತ್ತಮುತ್ತ ಸಂಜೆ 6 ಗಂಟೆ ನಂತರ ಓಡಾಡುವಾಗ ಎಚ್ಚರ, ಕಾರಣವೇನು?

Agumbe Ghat Home Stay Forest

ತೀರ್ಥಹಳ್ಳಿ: ಕಳೆದ ಕೆಲ ದಿನದಿಂದ ಆಗುಂಬೆ ಮತ್ತು ಬಿದರಗೋಡು ವ್ಯಾಪ್ತಿಯಲ್ಲಿ ಕಾಡಾನೆ (Elephant) ಸಂಚರಿಸುತ್ತಿದೆ. ಹಾಗಾಗಿ ಈ ಗ್ರಾಪಂಗಳ ವ್ಯಾಪ್ತಿಯಲ್ಲಿ ಸಂಜೆ ನಂತರ ಕಾಲ್ನಡಿಗೆಯಲ್ಲಿ ಸಂಚರಿಸಬಾರದು ಎಂದು ಅರಣ್ಯ ಇಲಾಖೆ ಎಚ್ಚರಿಸಿದೆ. ಬಿದರಗೋಡು ಗ್ರಾಮ ಪಂಚಾಯಿತಿಯ ಅಗಸರಕೋಣೆ, ಕಾರೇಕುಂಬಿ, ಜಡ್ಡು, ಮಳಲಿ, ತಲ್ಲೂರು, ಆಗುಂಬೆ ಗ್ರಾಪಂ ವ್ಯಾಪ್ತಿಯ ಉಳುಮಡಿ ಮತ್ತು ಸುತ್ತಲಿನ ಜಾಗದಲ್ಲಿ ಸಂಚರಿಸುತ್ತಿದೆ. ಸಂಜೆ 6 ಗಂಟೆ ನಂತರ ಮನೆಯಿಂದ ಹೊರಗೆ ಹೋಗದಿರುವುದು ಸೂಕ್ತ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಎಚ್ಚರವಹಿಸಬೇಕು ಎಂದು ಆಗುಂಬೆ ವಲಯ ಅರಣ್ಯಾಧಿಕಾರಿಗಳು … Read more

ಅಡಿಕೆ ಧಾರಣೆ | 8 ಸೆಪ್ಟೆಂಬರ್‌ 2025 | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಸೊರಬ ಮತ್ತು ತೀರ್ಥಹಳ್ಳಿ ಮಾರುಕಟ್ಟೆಗಳಲ್ಲಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 19039 36799 ಬೆಟ್ಟೆ 64409 65899 ರಾಶಿ 48009 60209 ಸರಕು 73199 97196 ಸಾಗರ ಮಾರುಕಟ್ಟೆ ಕೆಂಪುಗೋಟು 28989 34299 ಕೋಕ 11989 26809 ಚಾಲಿ 18214 39499 ಬಿಳೆ ಗೋಟು 15099 28399 ರಾಶಿ 40170 60189 ಸಿಪ್ಪೆಗೋಟು 9200 20385 ಸೊರಬ ಮಾರುಕಟ್ಟೆ ರಾಶಿ 56000 56000 ಹೊಸ ಚಾಲಿ 29000 … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ಐತಿಹಾಸಿಕ ಲಾಭ, ಸದ್ಯದಲ್ಲೆ ಶುರುವಾಗಲಿವೆ ಹೊಸ ಶಾಖೆಗಳು, ಎಲ್ಲೆಲ್ಲಿ?

RM-Manjunatha-Gowda-Press-meet-in-DCC-Bank

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK) ಇದೇ ಮೊದಲ ಬಾರಿ ₹36.75 ಕೋಟಿ ಲಾಭ (Profit) ಗಳಿಸಿದೆ. ಮುಂದಿನ ಸಾಲಿನಲ್ಲಿ ₹40 ಕೋಟಿ ಲಾಭ ಮಾಡುವ ಗುರಿ ಇದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ತಿಳಿಸಿದರು. ಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್‌ ಆರಂಭವಾಗಿ 73 ವರ್ಷವಾಗಿದೆ. ಇಷ್ಟು ವರ್ಷದಲ್ಲಿ ಇದೇ ಮೊದಲ ಬಾರಿ ದೊಡ್ಡ ಪ್ರಮಾಣದಲ್ಲಿ ಲಾಭ ಗಳಿಸಿದೆ ಎಂದು ತಿಳಿಸಿದರು. ಅಧ್ಯಕ್ಷರು ಏನೆಲ್ಲ … Read more

ಶಿವಮೊಗ್ಗದ ಹಾಲು ಉತ್ಪಾದಕರಿಗೆ DCC ಬ್ಯಾಂಕ್‌ನಿಂದ ಸಾಲ, ಹಸು, ಎಮ್ಮೆ ಸಾಕಾಣಿಕೆಗೆ ಶೂನ್ಯ ಬಡ್ಡಿ ದರದಲ್ಲಿ ನೆರವು

RM-Manjunatha-Gowda-Press-meet-in-DCC-Bank

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK) ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಶೇ.3ರ ಬಡ್ಡಿ ದರದಲ್ಲಿ ಗರಿಷ್ಠ ₹80,000ದವರೆಗೆ ಮಧ್ಯಮಾವಧಿ ಪಶುಸಂಗೋಪನೆ ಸಾಲ (Dairy farmers loan) ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ತಿಳಿಸಿದ್ದಾರೆ. ಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿಮುಲ್‌ ಮತ್ತು ಡಿಸಿಸಿ ಬ್ಯಾಂಕ್‌ ಒಪ್ಪಂದ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 542 ಹಾಲು ಉತ್ಪಾದಕ ಸಹಕಾರ ಸಂಘಗಳ ಖಾತೆಯನ್ನು ಬ್ಯಾಂಕಿನಲ್ಲಿ ತೆರೆಯಲಾಗಿದೆ. … Read more

ಮದುವೆ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದಾಗ ಅಪಘಾತ, ಯುವತಿ ಸಾವು, ಹೇಗಾಯ್ತು ಘಟನೆ?

Kavitha-Bai-Machenahalli-incident - Shimoga Accident

ಶಿವಮೊಗ್ಗ: ಸ್ನೇಹಿತರಿಗೆ ತನ್ನ ಮದುವೆ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ (Shimoga Accident) ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ. ಮಲವಗೊಪ್ಪ – ಹರಿಗೆ ಮಧ್ಯೆ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ದುಮ್ಮಳ್ಳಿ ಗ್ರಾಮದ ನಿವಾಸಿ ಕವಿತಾ ಬಾಯಿ.ಟಿ (26) ಮೃತ ದುರ್ದೈವಿ. ಸಹೋದರನೊಂದಿಗೆ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ರಾಂಗ್‌ ರೂಟ್‌ ಬೈಕು, ಬಸ್‌ ಅಡಿ ಯುವತಿ ಕವಿತಾ ಮತ್ತು ಆಕೆಯ ಸಹೋದರ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ … Read more

ಗಾಂಧಿ ಬಜಾರ್‌ನಲ್ಲಿ ಹೇಗಿತ್ತು ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ಮಾಹಿತಿ

Hindu-Mahasabha-Ganesh-in-Gandhi-Bazaar.

ಶಿವಮೊಗ್ಗ: ಗಾಂಧಿ ಬಜಾರ್‌ನಲ್ಲು ಹಿಂದೂ ಮಹಾಸಭಾ ಗಣಪತಿಯ (Ganesh) ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯಿತು. ದೊಡ್ಡ ಸಂಖ್ಯೆಯ ಜನರು ಈ ಬಾರಿ ಮೆರವಣಿಗೆಯಲ್ಲಿ ಪಾಲ್ಗೊಂಡು, ಗಣೇಶನ ದರ್ಶನ ಪಡೆದರು. ಭಾರಿ ಸಂಖ್ಯೆಯ ಜನರು ಈ ಬಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಮಹಿಳೆಯರು, ಕುಟುಂಬದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷ. ಬಿಗಿ ಬಂದೋಬಸ್ತ್‌ ಗಾಂಧಿ ಬಜಾರ್‌ನಲ್ಲಿ ಈ ಬಾರಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಸುನ್ನಿ ಜಾಮಿಯ ಮಸೀದಿ ಮುಂಭಾಗ ಆರ್‌ಎಎಫ್‌, ಕೆಎಸ್‌ಆರ್‌ಪಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. … Read more

ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ, ಯಾರೆಲ್ಲ ಸೇರ್ಪಡೆಯಾದರು?

Shikaripura-BJP-leaders-joined-Congress-in-Shimoga

ಶಿವಮೊಗ್ಗ: ಶಿಕಾರಿಪುರದ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಎನ್.ವಿ.ಈರೇಶ್ ತಮ್ಮ ಬೆಂಬಲಿಗರ ಜೊತೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಎನ್.ವಿ. ಈರೇಶ್ ಜತೆಗೆ ಬಳ್ಳಿಗಾವಿ ಶಿವಕುಮಾ‌ರ್, ಹಾಲೇಶಪ್ಪ, ತಾಳಗುಂದ ರಾಜಪ್ಪ ಸೇರಿದಂತೆ ಪ್ರಮುಖರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರದ ಪುಷ್ಪಾ ಶಿವಕುಮಾ‌ರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆ‌ರ್. ಪ್ರಸನ್ನಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಶಿಕಾರಿಪುರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಈಗಿನಿಂದಲೆ ಪಕ್ಷದ … Read more

ಬಂದೂಕು, ಮದ್ದು – ಗುಂಡು, ಕಾರು ಸಹಿತ ಕಾಡಿನಲ್ಲಿ ಮೂವರು ಅರೆಸ್ಟ್‌, ಮತ್ತಿಬ್ಬರು ಎಸ್ಕೇಪ್‌

three-nabbed-in-hunting-case.

ರಿಪ್ಪನ್‌ಪೇಟೆ: ಕಾಡು ಪ್ರಾಣಿಗಳ ಬೇಟೆಗೆ (hunting) ಸಂಚು ಹೂಡಿದ್ದ ಐವರು ಆರೋಪಿಗಳ ಪೈಕಿ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಬೇಟೆಗೆ ಸಂಚು ರೂಪಿಸಿದ್ದಾಗ ಅರಣ್ಯಾಧಿಕಾರಿ ಪವನ್ ಕುಮಾರ್ ಎನ್. ನೇತೃತ್ವದ ತಂಡ ದಾಳಿ ನಡೆಸಿದೆ. ಬಟ್ಟೆಮಲ್ಲಪ್ಪ ಗ್ರಾಮದ ವಿಶ್ವನಾಥ, ಬಳಸಗೋಡು ಗ್ರಾಮದ ಚನ್ನವೀರಮೂರ್ತಿ ಹಾಗೂ ಹಾಲೇಶ ಬಂಧಿತರು. ಇನ್ನಿಬ್ಬರು ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಕಾಡಿನಲ್ಲಿ ಅನುಮಾನಾಸ್ಪದ ಓಡಾಟ ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಕಾಡಿನಲ್ಲಿ … Read more

ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ, ಏನೆಲ್ಲ ಕಲಿಸಲಾಗುತ್ತದೆ? ಅರ್ಜಿ ಸಲ್ಲಿಸೋದು ಹೇಗೆ?

Agriculture-University-Iruvakki-sagara-campus-board

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ.15 ರಿಂದ ಅ.14ರ ವರೆಗೆ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (Bakery) ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲಾಭಿವೃದ್ಧಿ ತರಬೇತಿ ಆಯೋಜಿಸಿದೆ. ಏನೆಲ್ಲ ತರಬೇತಿ ನೀಡಲಾಗುತ್ತೆ? ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರೂಟ್‌ ಕೇಕ್, ಸ್ಪಾಂಜ್‌ ಕೇಕ್, ಜೆಲ್‌ ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ … Read more