ಸ್ಪಿಂಕ್ಲರ್‌ ವಿತರಣೆಗೆ ಅರ್ಜಿ ಆಹ್ವಾನ | ವಿದ್ಯಾರ್ಥಿ ವೇತನದ ಕುರಿತು ಮಹತ್ವದ ಅಪ್‌ಡೇಟ್‌ | ಮಕ್ಕಳಿಗೆ ನೋಟ್‌ ಪುಸ್ತಕ ವಿತರಣೆ

SHIMOGA-NEWS-FATAFAT.webp

Fatafat News ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್‌ಚೇಂಜ್‌ ಮೇಳ, ಯಾವಾಗ? ಎಲ್ಲಿದೆ? ಇದನ್ನೂ ಓದಿ » ಚಿನ್ನದ ಸರ ರಿಪೇರಿಗೆ ಬಂಗಾರದ ಅಂಗಡಿಗೆ ಬಂದ ಮಹಿಳೆ, ಪರ್ಸ್‌ ತೆಗೆದಾಗ ಕಾದಿತ್ತು ಆಘಾತ

ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

Boy-succumbed-in-a-mishap-at-Soraba.

ಸೊರಬ: ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಅಂಗನವಾಡಿ ಮಗು (Boy) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಿರಸಿಯ ಅತಾವುಲ್ಲಾಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮೂರುವರೆ ವರ್ಷದ ಮುಹಮ್ಮದ್ ಆಹಿಲ್ ಖಾನ್ ಮೃತ ಮಗು. ಕೆರೆಕೊಪ್ಪದಲ್ಲಿರುವ ತವರು ಮನೆಗೆ ಹೆರಿಗೆಗೆ ಬಂದ ತಾಯಿ ಜತೆಗೆ ಪುತ್ರ ಮುಹಮ್ಮದ್ ಆಹಿಲ್ ಖಾನ್ ಇದ್ದನು. ಶಾಲೆ ಆರಂಭವಾಗಿದ್ದರಿಂದ ಮಗು ಅಂಗನವಾಡಿಗೆ ಹೋಗುತ್ತಿದ್ದು, ಮನೆಗೆ ಕರೆದುಕೊಂಡು ಹೋಗಲು ಬಂದ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿದ್ದಾಗ … Read more

ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್‌ಚೇಂಜ್‌ ಮೇಳ, ಯಾವಾಗ? ಎಲ್ಲಿದೆ?

hakti-cars-pvt-ltd-shimoga-Toyota-showroom

ಆಟೊಮೊಬೈಲ್‌ ಸುದ್ದಿ: ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಶಕ್ತಿ ಟೊಯೋಟ ಶೋ ರೂಂನಲ್ಲಿ ಡೆಮೊ ಕಾರುಗಳ (Demo Car) ಮಾರಾಟ ಮತ್ತು ಎಕ್ಸ್‌ಚೇಂಜ್‌ ಮೇಳ ಆಯೋಜಿಸಲಾಗಿದೆ. ಜೂ.5ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮೇಳ ನಡೆಯಲಿದೆ ಎಂದು ಶೋ ರೂಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹಳೆಯ ಕಾರನ್ನು ಹೊಸ ಟೊಯೋಟ ಕಾರಿಗೆ ಎಕ್ಸ್‌ಚೇಂಜ್‌ ಮಾಡಿಕೊಳ್ಳಬಹುದು. ಅಲ್ಲದೆ 50 ಸಾವಿರ ರೂ.ವರೆಗೆ ಎಕ್ಸ್‌ಚೇಂಜ್‌ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಶೇ.100ರಷ್ಟು ಆನ್‌ ರೋಡ್‌ ಫಂಡಿಂಗ್‌, 4555 ರೂ.ನಿಂದ ಇಎಂಐ ಆಫರ್‌ಗಳಿವೆ. ತಕ್ಷಣ … Read more

ಶಿವಮೊಗ್ಗ ತಾಲೂಕಿನಲ್ಲಿ ಹಸಿ ಶುಂಠಿ ಖರೀದಿ ಕೇಂದ್ರ ಆರಂಭ

Agriculture-News-Farmer

ಶಿವಮೊಗ್ಗ: ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು (Ginger) ಕ್ವಿಂಟಲ್‌ಗೆ 2,445 ರೂ.ನಂತೆ ಖರೀದಿಸುತ್ತಿದೆ. ಹಸಿಶುಂಠಿ ಖರೀದಿಗೆ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಸಂಸ್ಥೆಯನ್ನಾಗಿ ನೇಮಕ ಮಾಡಲಾಗಿದೆ. ಶಿವಮೊಗ್ಗ ತಾಲೂಕಿಗೆ ಸಂಬಂಧಿಸಿದಂತೆ ಆಯನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಖರೀದಿ ಕೇಂದ್ರವನ್ನಾಗಿ ನೇಮಿಸಿದೆ. ರೈತರು ಜೂನ್‌ 26ರೊಳಗಾಗಿ ನೋಂದಾಯಿಸಿಕೊಂಡು ಖರೀದಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಎಪಿಎಂಸಿ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ … Read more

ಶಿವಮೊಗ್ಗ ಸಿಟಿ ನ್ಯೂಸ್‌ | ನಗರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

Shivamogga-City-today-news

SHIMOGA CITY NEWS ಇದನ್ನೂ ಓದಿ » ದಿನ ಭವಿಷ್ಯ | 3 ಜೂನ್‌ 2025 | ಇವತ್ತು ಈ ರಾಶಿಗೆ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ಉಳಿದ ರಾಶಿಗಳಿಗೆ ಹೇಗಿದೆ? ಇದನ್ನೂ ಓದಿ » ನೇಣು ಬಿಗಿದ ಸ್ಥಿತಿಯಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೃತದೇಹ ಪತ್ತೆ ಇದನ್ನೂ ಓದಿ » ದಿನ ಪಂಚಾಂಗ | 3 ಜೂನ್‌ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು? ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 3 ಜೂನ್‌ … Read more

ಚಿನ್ನದ ಸರ ರಿಪೇರಿಗೆ ಬಂಗಾರದ ಅಂಗಡಿಗೆ ಬಂದ ಮಹಿಳೆ, ಪರ್ಸ್‌ ತೆಗೆದಾಗ ಕಾದಿತ್ತು ಆಘಾತ

crime name image

ಹೊಳೆಹೊನ್ನೂರು: ರಿಪೇರಿಗೆಂದು ಕೊಂಡೊಯ್ದಿದ್ದ ಚಿನ್ನದ ಸರ ಕಣ್ಮರೆಯಾಗಿದೆ. ಚಿನ್ನದ ಅಂಗಡಿ ಮುಂದೆ ಪರ್ಸ್‌ (Purse) ತೆಗೆದಾಗ ಸರ ಇಲ್ಲದಿರುವುದು ಗೊತ್ತಾಗಿದೆ. ಯಡೆಹಳ್ಳಿಯ ರಾಮಲಮ್ಮ ಎಂಬುವವರ ಎರಡು ಎಳೆಯ ಬಂಗಾರದ ಸರದಲ್ಲಿ ಒಂದು ಎಳೆ ತುಂಡಾಗಿತ್ತು. ರಿಪೇರಿಗೆಂದು ಸರವನ್ನು ಪರ್ಸ್‌ನಲ್ಲಿ ಇರಿಸಿಕೊಂಡು, ಅದನ್ನು ಬ್ಯಾಗಿನಲ್ಲಿಟ್ಟುಕೊಂಡು ಬಸ್ಸಿನಲ್ಲಿ ಹೊಳೆಹೊನ್ನೂರಿಗೆ ತೆರಳಿದ್ದರು. ಹೊಳೆಹೊನ್ನೂರಿನಲ್ಲಿ ಬಂಗಾರದ ಅಂಗಡಿ ಮುಂಭಾಗ ಪರ್ಸ್‌ ತೆಗೆದಾಗ ಚಿನ್ನದ ಸರ ನಾಪತ್ತೆಯಾಗಿತ್ತು. ಮನೆಗೆ ಹಿಂತಿರುಗಿ ಹುಡುಕಿದರು ಚಿನ್ನದ ಸರ ಸಿಗಲಿಲ್ಲ. 1 ಲಕ್ಷ ರೂ. ಮೌಲ್ಯದ 33 ಗ್ರಾಂನ … Read more

ಶಿವಮೊಗ್ಗದ ಹವಾಮಾನ ವರದಿ | 3 ಜೂನ್‌ 2025 | ಇವತ್ತು ಎಲ್ಲೆಲ್ಲಿ ಮಳೆ ಮುನ್ಸೂಚನೆ ಇದೆ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಇವತ್ತು ಕರಾವಳಿ ಭಾಗಕ್ಕೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆ ಕರಾವಳಿಗೆ ಹೊಂದಿಕೊಂಡಿರುವ ಜಿಲ್ಲೆಯ ಭಾಗಗಳಲ್ಲಿ ಅಲ್ಲಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. (Weather Report) ಸೋಮವಾರ ಜಿಲ್ಲೆಯಲ್ಲಿ ಮಳೆ ಕಡಿಮೆ ಇತ್ತು. ಅಲ್ಲಲ್ಲಿ ಚದುರಿದಂತೆ ಮಳೆಯಾಗಿತ್ತು. ರಾತ್ರಿ ವೇಳೆಗೆ ವಿವಿಧೆಡೆ ಜೋರು ಮಳೆಯಾಗಿದೆ. ಇವತ್ತೂ ಅದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ. ಬಿಸಿಲಿನ ಪ್ರಮಾಣವು ಹೆಚ್ಚಿರಲಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು … Read more

ದಿನ ಭವಿಷ್ಯ | 3 ಜೂನ್‌ 2025 | ಇವತ್ತು ಈ ರಾಶಿಗೆ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ಉಳಿದ ರಾಶಿಗಳಿಗೆ ಹೇಗಿದೆ?

DINA-BHAVISHYA

DINA BHAVISHYA ಮೇಷ ಇಂದು ನಿಮ್ಮ ಕೆಲಸದಲ್ಲಿ ಅನಿರೀಕ್ಷಿತ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಆರೋಗ್ಯ ಉತ್ತಮವಾಗಿರುತ್ತದೆ. ಹಳದಿ ಬಣ್ಣ ಶುಭ. ವೃಷಭ ನಿಮ್ಮ ಆಸೆಗಳು ಈಡೇರಲು ಉತ್ತಮ ದಿನ. ಹೂಡಿಕೆಗಳಿಗೆ ಇದು ಸೂಕ್ತ ಸಮಯ. ಹಿರಿಯರ ಬೆಂಬಲ ಸಿಗಲಿದೆ. ಮನಸ್ಸಿಗೆ ಶಾಂತಿ ಇರುತ್ತದೆ. ಗುಲಾಬಿ ಬಣ್ಣ ಶುಭ. ಮಿಥುನ ಇಂದು ನೀವು ಹೊಸ ವಿಷಯಗಳನ್ನು ಕಲಿಯಲು ಉತ್ಸುಕರಾಗಿರುತ್ತೀರಿ. ವ್ಯಾಪಾರದಲ್ಲಿ ಲಾಭ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಪ್ರಯಾಣ ಸಾಧ್ಯತೆ. ನೀಲಿ … Read more

ದಿನ ಪಂಚಾಂಗ | 3 ಜೂನ್‌ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 3 ಜೂನ್‌ 2025 ಸೂರ್ಯೋದಯ : 5.59 am ಸೂರ್ಯಾಸ್ತ : 6.53 pm ನಕ್ಷತ್ರ : ಹುಬ್ಬ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.30 ರಿಂದ 5.14ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.52 ರಿಂದ 5.59ರವರೆಗೆ ಅಭಿಜಿತ್‌ ಮಧ್ಯಾಹ್ನ 12 ರಿಂದ 12.52ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.35 ರಿಂದ 3.27ರವರಗೆ ಗೋಧೂಳಿ ಮುಹೂರ್ತ ಸಂಜೆ 6.52 ರಿಂದ 7.14ರವರೆಗೆ ರಾಹು, ಯಮಗಂಡ, ಗುಳಿಕ … Read more

ವಾಟ್ಸಪ್‌ನಲ್ಲಿ ವಾಹನ ಹರಾಜು, ಪಾಲ್ಗೊಂಡಿದ್ದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

crime name image

ಶಿವಮೊಗ್ಗ: ವಾಹನಗಳ ಹರಾಜಿನಲ್ಲಿ (Auction) ಭಾಗವಹಿಸಿ ಅಧಿಕ ಕಮಿಷನ್‌ ಪಡೆಯಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಲಾಗಿದೆ. ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರ್ಪಡೆಯಾಗಿದ್ದ ವ್ಯಕ್ತಿಗೆ ಈ ಆಮಿಷವೊಡ್ಡಿ ಹಣ ವರ್ಗಾಯಿಸಿಕೊಳ್ಳಲಾಗಿದೆ. ಏನಿದು ಪ್ರಕರಣ? ವಂಚನೆ ಆಗಿದ್ದೇಗೆ? ಶಿವಮೊಗ್ಗದ ವ್ಯಕ್ತಿಯೊಬ್ಬರು ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರ್ಪಡೆಯಾಗಿದ್ದರು. ಅದರಲ್ಲಿ ವಾಹನಗಳ ಹರಾಜು ಕುರಿತು ಮಾಹಿತಿ ಹಂಚಿಕೊಳ್ಳಲಾಗಿತ್ತು. ಹರಾಜಿನಲ್ಲಿ ಭಾಗವಹಿಸಿ ಅಧಿಕ ಕಮಿಷನ್‌ ಸಂಪಾದಿಸಬಹುದು ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ಶಿವಮೊಗ್ಗದ ವ್ಯಕ್ತಿ ಹರಾಜಿನಲ್ಲಿ ಭಾಗವಹಿಸಿದ್ದರು. ವಾಟ್ಸಪ್‌ ಗ್ರೂಪ್‌ನಲ್ಲಿ ತಿಳಿಸಿದಂತೆ … Read more