ಸೆ.10ರವರೆಗೆ ಸಂಸದ ರಾಘವೇಂದ್ರ ದಹೆಲಿ ಪ್ರವಾಸ

BY-Raghavendra-Press-meet-in-Shimoga

ಶಿವಮೊಗ್ಗ: ಕಮಿಟಿ ಮೀಟಿಂಗ್, ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಅಭ್ಯಾಸ ವರ್ಗ, ಮತ ಚಲಾಯಿಸಬೇಕಿರುವ ಹಿನ್ನೆಲೆ ಸಂಸದ ರಾಘವೇಂದ್ರ ಇನ್ನು ಐದು ದಿನ ಶಿವಮೊಗ್ಗ ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ ಎಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಸೆ.5 ರಿಂದ 10ರವರೆಗೆ ದೆಹಲಿ ಪ್ರವಾಸದ (Tour) ಹಿನ್ನೆಲೆ ಸ್ಥಳೀಯವಾಗಿ ಲಭ್ಯವಿರುವುದಿಲ್ಲ. ಸಾರ್ವಜನಿಕರು ಲೋಕಸಭಾ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ » ಸಿಗಂದೂರು ರಸ್ತೆಯ ಆವಿನಹಳ್ಳಿ ಸರ್ಕಲ್‌ ಬಳಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ by raghavendra delhi … Read more

ಕುವೆಂಪು ವಿವಿ ಸ್ನಾತಕೋತ್ತರ ವಿಭಾಗಕ್ಕೆ ಸೇರುವವರಿಗೆ ಗುಡ್‌ ನ್ಯೂಸ್‌

Kuvempu University File Image 2

ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ (University) 2025–26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೇ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ (Applications) ಆಹ್ವಾನಿಸಲಾಗಿದೆ. ಸೆ.15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು? applications for kuvempu university

ಶುಭೋದಯ ಶಿವಮೊಗ್ಗ | 5 ಸೆಪ್ಟೆಂಬರ್ 2025 | ಆತುರದಿಂದ ನಾಶ ಉದಾಹರಣೆ ಸಹಿತ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಮಹಾಭಾರತ ಯುದ್ಧದಲ್ಲಿ ದುರ್ಯೋಧನನ ಆತುರದ ನಿರ್ಧಾರ ಮತ್ತು ಮಾತುಗಳು ಇಡೀ ಕುರು ವಂಶದ ನಾಶಕ್ಕೆ ಕಾರಣವಾಯಿತು. ಸ್ವಯಂ ವರದಲ್ಲಿ ಅರ್ಜುನ ಗೆದ್ದು ದ್ರೌಪದಿಯನ್ನು ವಿವಾಹವಾದ ಬಳಿಕ ದುರ್ಯೋಧನ ಇಡೀ ಪಾಂಡವರನ್ನು ವಿರೋಧಿಸಲು ಶುರು ಮಾಡಿದ. ಶಕುನಿಯ ಮಾತು ಕೇಳಿ ಪಾಂಡವರನ್ನು ಜೂಜಿಗೆ ಆಹ್ವಾನಿಸಿ ದ್ರೌಪದಿಯನ್ನು ಪಣಕ್ಕಿಡುವಂತೆ ಮಾಡಿದ. ದ್ರೌಪದಿಯ ವಸ್ತ್ರಾಪಹರಣ ಮಾಡಿದ. ಇದು ಮಹಾಭಾರತ ಯುದ್ಧಕ್ಕೆ ಮುನ್ನುಡಿ ಬರೆಯಿತು. ಯುದ್ಧದ ಸಂದರ್ಭದಲ್ಲೂ ದುರ್ಯೋಧನನ ಆತುರದ … Read more

ದಿನ ಪಂಚಾಂಗ | 5 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga Online) ವಾರ : ಶುಕ್ರವಾರ, 5 ಸೆಪ್ಟೆಂಬರ್ 2025‌ – ತ್ರಯೋದಶಿ ಸೂರ್ಯೋದಯ : 6.16 am ಸೂರ್ಯಾಸ್ತ : 6.36 pm ನಕ್ಷತ್ರ : ಶ್ರವಣ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12.02 ರಿಂದ 12.51ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.30 ರಿಂದ 3.19ರವರಗೆ ಗೋಧೂಳಿ ಮುಹೂರ್ತ ಸಂಜೆ 6.36 ರಿಂದ 7.00ರವರೆಗೆ … Read more

ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ? ಇಲ್ಲಿದೆ ಫೋಟೊ ಸಹಿತ ಡಿಟೇಲ್ಸ್‌

Saffron-decoration-in-Shimoga-city

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ನಡೆಯಲಿದೆ. ಈ ಹಿನ್ನಲೆ ನಗರದಾದ್ಯಂತ ಹಿಂದೂ ಕೇಸರಿ (Saffron) ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಮಾಡಲಾಗುತ್ತಿದೆ. ಸದ್ಯಕ್ಕೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಲ್ಲೆಲ್ಲಿ ಹೇಗಿದೆ ಅಲಂಕಾರ? ಗಾಂಧಿ ಬಜಾರ್‌: ಪ್ರವೇಶ ದ್ವಾರದಲ್ಲಿ ಸಮುದ್ರ ಮಂಥದ ಕತೆ ಆಧಾರಿತವಾಗಿ ಮಹಾದ್ವಾರ ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಖ್ಯರಸ್ತೆಗೆ ಕೇಸರಿ ಬಂಟಿಂಗ್ಸ್‌ ಹಾಕಲಾಗಿದೆ. ಇದನ್ನೂ ಓದಿ » ಗಾಂಧಿ ಬಜಾರ್‌ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್‌ ಏನು? ಬಿ.ಹೆಚ್.ರಸ್ತೆ: ಡಿವೈಡರ್‌ಗಳ … Read more

ಅಡಿಕೆ ಧಾರಣೆ | 4 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಸಾಗರ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಸಾಗರ ಮಾರುಕಟ್ಟೆ ಕೆಂಪುಗೋಟು 27699 36989 ಕೋಕ 9269 24599 ಚಾಲಿ 28999 39299 ಬಿಳೆ ಗೋಟು 18369 27299 ರಾಶಿ 42569 60229 ಸಿಪ್ಪೆಗೋಟು 12000 20265 ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, 19 ಶಿಕ್ಷಕರಿಗೆ ವಿಶೇಷ ಪ್ರಶಸ್ತಿ Areca Price in sagara market

ಶಿವಮೊಗ್ಗದಲ್ಲಿ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆ, ಮುಂದಿನ 3 ದಿನದ ಮಳೆ ರಿಪೋರ್ಟ್‌ ಪ್ರಕಟಿಸಿದ ಹವಾಮಾನ ಇಲಾಖೆ

Rainfall-in-Shivamogga-city.

ಶಿವಮೊಗ್ಗ: ನಗರದಲ್ಲಿ ಬೆಳಗ್ಗೆಯಿಂದ ಮಳೆ, ಬಿಸಿಲು ಕಣ್ಣಾಮುಚ್ಚಾಲೆ ನಡೆಯುತ್ತಿದೆ. ಆಗಾಗ ದಟ್ಟ ಮೋಡ ಆವರಿಸಿ ಜೋರಾಗಿ ಮಳೆಯಾಗುತ್ತಿದೆ. (raining today) ಹವಾಮಾನ ಇಲಾಖೆಯು ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಿತ್ತು. ಅಂತೆಯೇ ಸಾಧಾರಣ ಮಳೆ, ಮೇಲ್ಮೈ ಗಾಳಿ ಬೀಸುತ್ತಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ಮಳೆಯಾಗಿದೆ. ಸಂಜೆ ವೇಳೆಗೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಮಳೆ ನಿಂತ ಮೇಲೆ ನಗರದಲ್ಲಿ ಎಂದಿನಂತೆ ಬಿಸಿಲು ಕಾಣಿಸಿಕೊಂಡಿತ್ತು. ಮೂರು ದಿನ ಇಲ್ಲ ಅಲರ್ಟ್‌ ಇನ್ನು, ಶುಕ್ರವಾರದಿಂದ … Read more

ಶಿವಮೊಗ್ಗದ ಗೃಹಿಣಿಗೆ ₹19,64,391 ವಂಚನೆ, ಹೇಗಾಯ್ತು ಘಟನೆ?

Online-Fraud-Case-image

ಶಿವಮೊಗ್ಗ: ವರ್ಕ್‌ ಫ್ರಂ ಹೋಂ ಹೆಸರಿನಲ್ಲಿ ವಂಚನೆ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯ ಗೃಹಿಣಿಯೊಬ್ಬರು (House Wife) ₹19,64,391 ಹಣ ಕಳೆದುಕೊಂಡಿದ್ದಾರೆ. ಟ್ರಾವಲ್‌ ಸಂಸ್ಥೆಯೊಂದರಲ್ಲಿ ವರ್ಕ್‌ ಫ್ರಂ ಹೋಮ್‌ ಅವಕಾಶವಿದೆ ಎಂದು ಟೆಲಿಗ್ರಾಂ ಗ್ರೂಪ್‌ನಲ್ಲಿ ಮೆಸೇಜ್‌ ಬಂದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಹಿಳೆಗೆ ವಿವಿಧ ಟಾಸ್ಕ್‌ ನೀಡುವುದಾಗಿ ನಂಬಿಸಲಾಗಿತ್ತು. ಹಣ ಹೂಡಿಕೆ ಮಾಡಿ ಟಾಸ್ಕ್‌ ಪೂರೈಸಿದರೆ ಹೆಚ್ಚಿನ ಲಾಭಾಂಶ ದೊರೆಯಲಿದೆ ಎಂದು ಗೃಹಿಣಿಗೆ ನಂಬಿಸಲಾಗಿತ್ತು. ಆ.4 ರಿಂದ ಆ.31ರವರೆಗೆ ಹಣ ಗೃಹಿಣಿ ಒಟ್ಟು ₹19,64,391 ಹಣ ಹೂಡಿಕೆ ಮಾಡಿದ್ದರು. … Read more

ಯಡಿಯೂರಪ್ಪ ಲಕ್ಕಿ ಕಾರಿನಲ್ಲಿ ವಿಜಯೇಂದ್ರ ರೌಂಡ್ಸ್‌, ಅಪ್ಪನ ಏಟು, ಅಪಘಾತದ ಬಗ್ಗೆ ಮಾತು, ಏನೆಲ್ಲ ನೆನಪಿಸಿಕೊಂಡರು?

BY-Vijayendra-in-ambassador-car.

ಶಿವಮೊಗ್ಗ: ‘ಅಂಬಾಸಿಡರ್‌ (ambassador) ಕಾರಿನ ವಿಚಾರವಾಗಿ ಯಡಿಯೂರಪ್ಪ ಅವರು ಜಗಳ ಮಾಡಿ ನನಗೆ ಎರಡು ತಟ್ಟಿದ್ದರು’  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಅವರ ಲಕ್ಕಿ ಅಂಬಾಸಿಡರ್‌ ಕಾರಿನ ಕುರಿತು ಮೆಲುಕು ಹಾಕಿದರು. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಿಕೆಆರ್‌ 45 ನಂಬರ್‌ನ ಅಂಬಾಸಿಡರ್‌ ಕಾರಿನ ಜೊತೆಗೆ ಬಿಜೆಪಿಯ ಅನೇಕ ನಾಯಕರಿಗೆ ಭಾವನಾತ್ಮಕ ಸಂಬಂಧವಿದೆ. ಯಡಿಯೂರಪ್ಪ, ಅನಂತ ಕುಮಾರ್‌ ಸೇರಿ ಹಲವು ಪ್ರಮುಖರು ರಾಜ್ಯಾದ್ಯಂತ ಎಲ್ಲ ಜಿಲ್ಲೆಗೆ ಲಕ್ಷಾಂತರ ಕಿ.ಮೀ ಪ್ರವಾಸ ಕೈಗೊಂಡಿದ್ದಾರೆ. … Read more

ಶಿವಮೊಗ್ಗ ಜಿಲ್ಲೆಯ ಮತ್ತೊಂದು ಡ್ಯಾಮ್‌ ಭರ್ತಿ, 7 ವರ್ಷದ ಬಳಿಕ ಗೇಟ್‌ಗಳು ಓಪನ್‌

Mani-dam-gates-opened-at-hosanagara.

ಹೊನಸಗರ: ಮಾನಿ ಜಲಾಶಯ (DAM) ಭರ್ತಿಯಾಗಿದ್ದು ಕ್ರಸ್ಟ್‌ ಗೇಟುಗಳನ್ನು ಮೇಲೆತ್ತಿ ನೀರು ಹೊರ ಬಿಡಲಾಯಿತು. 37 ವರ್ಷದಲ್ಲಿ ಇದು 5ನೇ ಬಾರಿ ಡ್ಯಾಮ್‌ ಭರ್ತಿಯಾಗಿದೆ. ಜಲಾಶಯದ ಪೂರ್ಣ ಮಟ್ಟ 594.36 ಮೀಟರ್‌. ಬುಧವಾರ ಬೆಳಗ್ಗೆ ನೀರಿನ ಮಟ್ಟ 594.23 ಮೀಟರ್‌ಗೆ ತಲುಪಿದ ಹಿನ್ನೆಲೆ ಮೂರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಯಿತು. 2500 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಯಿತು. 5ನೇ ಬಾರಿ ಡ್ಯಾಮ್‌ ಬಿಡುಗಡೆ ವಿದ್ಯುತ್‌ ಉತ್ಪಾದನೆಗೆ ಸೀಮಿತವಾಗಿ 1988ರಲ್ಲಿ ಮಾನಿ ಜಲಾಶಯ ನಿರ್ಮಿಸಲಾಗಿದೆ. ಈ … Read more