ಸೆ.10ರವರೆಗೆ ಸಂಸದ ರಾಘವೇಂದ್ರ ದಹೆಲಿ ಪ್ರವಾಸ
ಶಿವಮೊಗ್ಗ: ಕಮಿಟಿ ಮೀಟಿಂಗ್, ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಅಭ್ಯಾಸ ವರ್ಗ, ಮತ ಚಲಾಯಿಸಬೇಕಿರುವ ಹಿನ್ನೆಲೆ ಸಂಸದ ರಾಘವೇಂದ್ರ ಇನ್ನು ಐದು ದಿನ ಶಿವಮೊಗ್ಗ ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ ಎಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಸೆ.5 ರಿಂದ 10ರವರೆಗೆ ದೆಹಲಿ ಪ್ರವಾಸದ (Tour) ಹಿನ್ನೆಲೆ ಸ್ಥಳೀಯವಾಗಿ ಲಭ್ಯವಿರುವುದಿಲ್ಲ. ಸಾರ್ವಜನಿಕರು ಲೋಕಸಭಾ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ » ಸಿಗಂದೂರು ರಸ್ತೆಯ ಆವಿನಹಳ್ಳಿ ಸರ್ಕಲ್ ಬಳಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ by raghavendra delhi … Read more