ಶಿವಮೊಗ್ಗದ ಹವಾಮಾನ | 20 ಮೇ 2025 | ಇವತ್ತು ಎಷ್ಟಿರುತ್ತೆ ತಾಪಮಾನ? ಎಲ್ಲೆಲ್ಲಿ ಮಳೆಯಾಗಲಿದೆ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಉತ್ತಮ ಮಳೆಯಾಗಿದೆ. ಇವತ್ತೂ ವರ್ಷಧಾರೆ ಮುಂದುವರೆಯುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report) ಇನ್ನೊಂದೆಡೆ ಜಿಲ್ಲೆಯಲ್ಲಿ ತಾಪಮಾನ ತುಸು ಹೆಚ್ಚಳವಾಗುವ ಸಾಧ್ಯತೆ ಇದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ. ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ … Read more

ದಿನ ಭವಿಷ್ಯ | 20 ಮೇ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಯಾರಿಗೆಲ್ಲ ಶುಭ ಸುದ್ದಿ ಇದೆ?

DINA-BHAVISHYA

DINA BHAVISHYA ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

ದಿನ ಪಂಚಾಂಗ | 20 ಮೇ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 20 ಮೇ 2025 ಸೂರ್ಯೋದಯ : 6.00 am ಸೂರ್ಯಾಸ್ತ : 6.49 pm ನಕ್ಷತ್ರ : ಧನಿಷ್ಠ ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ರಾಹು ಕಾಲ ಮಧ್ಯಾಹ್ನ 3 ರಿಂದ 4.30ರವರೆಗೆ ಗುಳಿಕ ಕಾಲ ಮಧ್ಯಾಹ್ನ 12 ರಿಂದ 1.30ರವರೆಗೆ ಯಮಗಂಡ ಕಾಲ ಬೆಳಗ್ಗೆ 9 ರಿಂದ 10.30ರವರೆಗೆ ಶುಭ ಸಮಯ ಬ್ರಹ್ಮ ಮುಹೂರ್ತ … Read more

ಹೊಳೆಹೊನ್ನೂರು ಹೇಮಣ್ಣ ಕೊಲೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

holehonnuru-police-nab-manja

ಹೊಳೆಹೊನ್ನೂರು: ಹೇಮಣ್ಣ ಕೊಲೆ ಪ್ರಕರಣದ ಆರೋಪಿ ಮಂಜ ಎಂಬಾತನ ಕಾಲಿಗೆ ಹೊಳಲೂರು ಸಮೀಪ ಪೊಲೀಸರು ಗುಂಡು (fired) ಹಾರಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೆ ಈತ ಹಲ್ಲೆಗೆ ಯತ್ನಿಸಿದ್ದ. ಆಗ ಗುಂಡು ಹಾರಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಈ ಕುರಿತು ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ತಲೆಮರೆಸಿಕೊಂಡಿದ್ದ ಮಂಜನ ಕುರಿತು ಖಚಿತ ಮಾಹಿತಿ … Read more

ಅಡಿಕೆ ಧಾರಣೆ | 19 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮತ್ತು ಸಾಗರ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate).‌ ಶಿವಮೊಗ್ಗ ಮಾರುಕಟ್ಟೆ ಗೊರಬಲು 17730 30058 ಬೆಟ್ಟೆ 46009 58199 ರಾಶಿ 45009 57911 ಸರಕು 52366 88896 ಸಾಗರ ಮಾರುಕಟ್ಟೆ ಕೆಂಪುಗೋಟು 11019 28669 ಕೋಕ 9369 24509 ಚಾಲಿ 22699 39309 ಬಿಳೆ ಗೋಟು 10611 27199 ರಾಶಿ 33899 57999 ಸಿಪ್ಪೆಗೋಟು 7599 18499 ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, … Read more

ಐಟಿಐ ಪಾಸ್‌ ಆದವರಿಗೆ ಹೆಚ್‌ಎಎಲ್‌ನಲ್ಲಿ ಅಪ್ರೆಂಟಿಸ್‌ ತರಬೇತಿ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

HIVAMOGGA-NEWS- map

ಶಿವಮೊಗ್ಗ: ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್)ನಲ್ಲಿ ಒಂದು ವರ್ಷದ ಅಪ್ರೆಂಟಿಸ್ (apprentice) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಫಿಟ್ಟರ್, ಟರ್ನರ್, ಮಷಿನಿಸ್ಟ್ ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ(ಕೋಫಾ), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಎಸ್ಎಸ್ಎಲ್‌ಸಿ, ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ … Read more

ಕಾರ್ಮಿಕರಿಗೆ ತರಬೇತಿ, ಪ್ರಮಾಣ ಪತ್ರ, ಆರ್‌ಪಿಎಲ್ ಕಿಟ್ ವಿತರಣೆ, ಹೆಸರು ನೋಂದಣಿಗೆ ಸೂಚನೆ

SHIMOGA-NEWS-UPDATE

ಶಿವಮೊಗ್ಗ: ಜಿಲ್ಲಾ ಕಾರ್ಮಿಕ ಇಲಾಖೆಯು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಕೆಲಸದ ಕೌಶಲ ಬಲವರ್ಧಿಸಲು ತರಬೇತಿ (Training) ಆಯೋಜಿಸಿದೆ. ತರಬೇತಿ ಪಡೆದ ಕಾರ್ಮಿಕರಿಗೆ ಪ್ರಮಾಣ ಪತ್ರ ಮತ್ತು ಆರ್‌ಪಿಎಲ್ ಕಿಟ್ ವಿತರಿಸಲಾಗುತ್ತದೆ. ಜಿಲ್ಲೆಯ ಆಸಕ್ತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರು ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಗತ್ಯ ದಾಖಲೆಯೊಂದಿಗೆ ಹೆಸರನ್ನು ನೋಂದಣಿ … Read more

ಮನೆಯವರೆಲ್ಲ ಮದುವೆಗೆ ತೆರಳಿದ್ದಾಗ ನೇಣು ಬಿಗಿದು ಯುವಕ ಸಾವು

Crime-News-General-Image

ರಿಪ್ಪನ್‌ಪೇಟೆ: ಕಾರಗೋಡು ಗ್ರಾಮದ ಸೃಜನ್ (19) ಮನೆಯಲ್ಲಿ (House) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯವರೆಲ್ಲಾ ಸಂಬಂಧಿಕರ ಮದುವೆಗೆಂದು ತೀರ್ಥಹಳ್ಳಿಗೆ ತೆರಳಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಚಾಲನೆ, ಸಾವಿರ ಸಾವಿರ ಸರ್ಕಾರಿ ನೌಕರರು ಭಾಗಿ, ಹೇಗಿತ್ತು ಕಾರ್ಯಕ್ರಮ?

State-Level-Sports-Meet-at-Shimoga-Nehru-Stadium

ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ (Sports) ನೆಹರು ಕ್ರೀಡಾಂಗಣದಲ್ಲಿ ಚಾಲನೆ ದೊರೆತಿದೆ. ಇನ್ನೆರಡು ದಿನ ಶಿವಮೊಗ್ಗ ನಗರದ ವಿವಿಧೆಡೆ ನಾನಾ ಸ್ಪರ್ಧೆಗಳು ನಡೆಯಲಿವೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ನೆಹರು ಕ್ರೀಡಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಜ್ಯೋತಿ ಸ್ವೀಕರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಯಾರೆಲ್ಲ ಏನೆಲ್ಲ ಹೇಳಿದರು? ಶಾಸಕ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ … Read more

ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

Plate bank at Soraba

ಸೊರಬ: ಮುರುಘಾ ಮಠದಲ್ಲಿ ಬೆಂಗಳೂರಿನ ಅದಮ್ಯ ಚೇತನ, ಮುರುಘಾ ಮಠ ಹಾಗೂ ಪರಿಸರ ಜಾಗೃತಿ ಟ್ರಸ್ಟ್ ವತಿಯಿಂದ ಅನಂತ ಪ್ಲೇಟ್ ಬ್ಯಾಂಕ್ (Plate Bank) ಉದ್ಘಾಟನೆ ಹಾಗೂ ಪವಿತ್ರವನಕ್ಕೆ ಜಡೆ ಸಂಸ್ಥಾನ ಹಾಗೂ ಸೊರಬ ಮರುಘಾ ಮಠದ ಡಾ. ಮಹಾಂತ ಸ್ವಾಮೀಜಿ ಚಾಲನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಬಳಿಕ ಮಾತನಾಡಿದ ಡಾ. ಮಹಾಂತ ಸ್ವಾಮೀಜಿ, ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆಯವರು ಸಾರ್ವಜನಿಕ, ಸಂಘ-ಸಂಸ್ಥೆಗಳ … Read more