ದಿನ ಪಂಚಾಂಗ | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಸೋಮವಾರ, 19 ಮೇ 2025 – ಅಮೃತ ಸಿದ್ಧಿಯೋಗ ಸೂರ್ಯೋದಯ : 6.00 am ಸೂರ್ಯಾಸ್ತ : 6.49 pm ನಕ್ಷತ್ರ : ಶ್ರವಣ ರಾಹು ಕಾಲ ಬೆಳಗ್ಗೆ 7.30 ರಿಂದ 9ರವರೆಗೆ ಗುಳಿಕ ಕಾಲ ಮಧ್ಯಾಹ್ನ 1.30ರಿಂದ 3ರವರೆಗೆ ಯಮಗಂಡ ಕಾಲ ಬೆಳಗ್ಗೆ 10.30 ರಿಂದ 12ರವರೆಗೆ ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

Yedyurappa-and-Eshwarappa-at-a-book-release-event.

ಶಿವಮೊಗ್ಗ: ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಕುವೆಂಪು ರಂಗಮಂದಿರದಲ್ಲಿ ಶನಿವಾರ ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ದಿವಂಗತ ಹಿರಿಯೂರು ಕೃಷ್ಣಮೂರ್ತಿ ಅವರ ಸಂಸ್ಮರಣಾ ಗ್ರಂಥ ‘ಕೃಷ್ಣ ಸ್ಮೃತಿ’ ಪುಸ್ತಕ ಬಿಡುಗಡೆ (Book Release) ಸಮಾರಂಭದಲ್ಲಿ ಯಡಿಯೂರಪ್ಪ, ಈಶ್ವರಪ್ಪ ಒಟ್ಟಿಗೆ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ‘ಕೃಷ್ಣ ಸ್ಮೃತಿ’ ಪುಸ್ತಕ ಬಿಡುಗಡೆ … Read more

ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ

shimoga-to-bangalore-jan-shatabdi-train-railway.webp

ರೈಲ್ವೆ ಸುದ್ದಿ: ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ಮತ್ತು ಹುಬ್ಬಳ್ಳಿ – ಬೆಂಗಳೂರು ಜನಶತಾಬ್ದಿ ರೈಲುಗಳು (train) ತಿಪಟೂರು ನಿಲ್ದಾಣದಲ್ಲಿನ ನಿಲುಗಡೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಈ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ತಿಪಟೂರು ರೈಲು ನಿಲ್ದಾಣದಲ್ಲಿ ಮುಂದುವರಿಸಲು ನಿರ್ಧರಿಸಿದೆ. ಈ ಪ್ರಾಯೋಗಿಕ ನಿಲುಗಡೆಯು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. 2025ರ ಮೇ 16 … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಹವಾಮಾನ? ಇಲ್ಲಿದೆ ಡಿಟೇಲ್ಸ್‌

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಜೋರು ಮಳೆಯಾಗಿದೆ. ಆದ್ದರಿಂದ ಧಗೆ ಕಡಿಮೆಯಾಗಿದ್ದು ಎಲ್ಲೆಡೆ ವಾತಾವರಣ ತಂಪಾಗಿದೆ. (Weather Report) ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಜಿಲ್ಲೆಯ ವಿವಿಧೆಡೆ ಇವತ್ತು ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇರುವುದರಿಂದ ಶಿವಮೊಗ್ಗದ ಹಲವು ಕಡೆ ಭಾರಿ ಮಳೆಯಾಗುವ ಅಂದಾಜಿದೆ. ಆಗುಂಬೆ … Read more

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

041221 Siddaramaiah At Shimoga MLC election campaign

ಶಿವಮೊಗ್ಗ: ಮುಖ್ಯಮಂತ್ರಿ (CM) ಸಿದ್ದರಾಮಯ್ಯ ಮೇ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸಿದ್ದರಾಮಯ್ಯ ಅವರು ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.20ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗ ವಿಮಾನ … Read more

ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಅಂಗಡಿಗಳು, ಹೊಟೇಲ್‌ಗಳ ಮೇಲೆ ದಿಢೀರ್‌ ದಾಳಿ

Ripponpete-Board-in-Hosanagara-Taluk.webp

ರಿಪ್ಪನ್‌ಪೇಟೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಮದ್ಯ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ರಿಪ್ಪನ್‌ಪೇಟೆ, ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್.ಪಿ ನೇತೃತ್ವದ ತಂಡ  ದಾಳಿ ನಡೆಸಿದೆ. ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವುಣೆ ಗ್ರಾಮದ ಕಿರಾಣಿ ಅಂಗಡಿ, ಪಟ್ಟಣದ … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ಯ್‌ ವ್ಯತ್ಯಯವಾಗಲಿದೆ?

power cut mescom ELECTRICITY

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್– 5, 6, 7 ಮತ್ತು 8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 18ರಂದು ಬೆಳಗ್ಗೆ 9ರಿಂದ ಸಂಜೆ 6ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut) ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರಿಯಲ್ ಏರಿಯಾ, … Read more

ಶಿವಮೊಗ್ಗದಲ್ಲಿ ಎರಡು ದಿನ ಮಾವು, ಹಲಸಿನ ಮೇಳ, ಎಲ್ಲಿ ನಡೆಯುತ್ತೆ? ಎಲ್ಲೆಲ್ಲಿಂದ ಹಣ್ಣು ಬರಲಿದೆ?

Fruits-mela-by-Hopcoms-in-Shimoga-city.

ಶಿವಮೊಗ್ಗ: ವಿನೋಬನಗರದ 100 ಅಡಿ ರಸ್ತೆಯಲ್ಲಿರುವ ಎಪಿಎಂಸಿ ಪ್ರಾಂಗಣದಲ್ಲಿ ಮಾವು ಮತ್ತು ಹಲಸಿನ ಮೇಳ ‍(Fruits Mela) ಆಯೋಜಿಸಲಾಗಿದೆ. ಮೇ 24 ಮತ್ತು 25ರಂದು ಮೇಳ ನಡೆಯಲಿದೆ. ರಾಜ್ಯದ ವಿವಿಧೆಡೆಯ ಹತ್ತಕ್ಕೂ ಹೆಚ್ಚು ತಳಿಯ ಹಣ್ಣುಗಳು ಇಲ್ಲಿ ಲಭ್ಯವಿರಲಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಪ್‌ಕಾಮ್ಸ್‌ ಅಧ್ಯಕ್ಷ ಆರ್‌.ವಿಜಯಕುಮಾರ್‌, ಹಾಪ್‌ಕಾಮ್ಸ್‌, ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳದ ಸಹಯೋಗದಲ್ಲಿ ಮಾವು ಮತ್ತು ಹಲಸಿನ … Read more

ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

Truck-Drowned-in-lake-at-Hosanagara.

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು (Truck) ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಹುಲಿಕಲ್‌ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಾರಾಹಿ ಪಿಕಪ್‌ ಡ್ಯಾಮ್‌ ಹಿನ್ನೀರಿನಲ್ಲಿ ಮುಳುಗಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಪಾರಾಗಿದ್ದಾನೆ. ಜೋಳದ ಲೋಡ್‌ ತುಂಬಿಕೊಂಡು ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಲಾರಿ ತೆರಳುತ್ತಿತ್ತು. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more

ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

Shimoga-Private-Bus-Stand-Board

ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ (Bus) ಪ್ರಯಾಣಿಸುವಾಗ ಮಹಿಳೆಯ ಕೈಯಲ್ಲಿದ್ದ ಚಿನ್ನದ ಬ್ರೇಸ್‌ಲೆಟ್‌ ಕಳ್ಳತನವಾಗಿದೆ. ಸುಮಾರು 70 ಸಾವಿರ ರೂ. ಮೌಲ್ಯದ 20 ಗ್ರಾಂ ತೂಕದ ಬಂಗಾರದ ಬ್ರೇಸ್‌ಲೆಟ್‌ ಕಳುವಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಡಯಾನಾ ಜೋಸೆಫ್‌ ಎಂಬುವವರು ತಮ್ಮ ಇಬ್ಬರು ಮಕ್ಕಳೊಂದಿಗೆ ಮುಡುಬಾದಿಂದ ಶಿವಮೊಗ್ಗಕ್ಕೆ ಖಾಸಗಿ ಬಸ್ಸಿನಲ್ಲಿ ಆಗಮಿಸಿದ್ದರು. ಬಸ್‌ನಲ್ಲಿ ಜನ ಸಂದಣಿ ಹೆಚ್ಚಿತ್ತು. … Read more