ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report) ಆಗುಂಬೆಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ. ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಒಣ ಹವೆ … Read more

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

140525 JNNCE engineering college in Shimoga

ಶಿವಮೊಗ್ಗ: ಪ್ರತಿಷ್ಠಿತ ಜವಾಹರಲಾಲ್‌ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್‌ ಕಾಲೇಜಿನಲ್ಲಿ (JNNCE) ಪ್ರಸಕ್ತ ಸಾಲಿನ ಮ್ಯಾನೇಜ್ಮೆಂಟ್‌ ಕೋಟಾ ಪ್ರವೇಶಾತಿ ಆರಂಭವಾಗಿದೆ. ಇಂಜಿನಿಯರಿಂಗ್‌ ವಿಭಾಗದ ವಿವಿಧ ವಿಷಯಗಳಲ್ಲಿ ಮ್ಯಾನೇಜ್ಮೆಂಟ್‌ ಸೀಟುಗಳ ಅಡ್ಮಿಷನ್‌ ಆರಂಭವಾಗಿದೆ. ಬಿ.ಇ ವಿಭಾಗದಲ್ಲಿ ಸಿವಿಲ್‌, ಮೆಕಾನಿಕಲ್‌, ಇಇಇ, ಇಸಿಇ, ಇಟಿಇ, ಸಿಎಸ್‌ಇ, ಐಎಸ್‌ಇ, ಎಐ ‌& ಎಂಎಲ್‌, ರೋಬೋಟಿಕ್ಸ್‌ & ಎಐ, ಸಿಎಸ್‌ಇ (ಡೇಟಾ ಸೈನ್ಸ್‌). ಪಿಜಿ ಪ್ರೋಗ್ರಾಂಗಳ ಪೈಕಿ ಎಂಸಿಎ ಮತ್ತು ಎಂಬಿಎ ವಿಭಾಗಗಳಿಗೆ ಮ್ಯಾನೇಜ್ಮೆಂಟ್‌ ಕೋಟಾದಲ್ಲಿ ಪ್ರವೇಶಾತಿ ನೀಡಲಾಗುತ್ತಿದೆ. ನ್ಯಾಕ್‌ ಎ ಗ್ರೇಡ್‌ ಹೊಂದಿರುವ … Read more

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

140525 SLV Book House Sharavathi Nagara in Shimoga city

ಶಿವಮೊಗ್ಗ: ನಗರದ ಪ್ರತಿಷ್ಠಿತ ಎಸ್‌.ಎಲ್‌.ವಿ ಬುಕ್‌ ಹೌಸ್‌ನಲ್ಲಿ ಶಾಲಾ ಮಕ್ಕಳಿಗಾಗಿ ಬ್ಯಾಕ್‌ ಟು ಸ್ಕೂಲ್‌ (Back to School) ಆಫರ್‌ ಆರಂಭಿಸಲಾಗಿದೆ. ನೋಟ್‌ ಪುಸ್ತಕಗಳ ಮೇಲೆ ರಿಯಾಯಿತಿ, ಉಚಿತ ಬ್ಯಾಗ್‌ ಮತ್ತು ಲಕ್ಕಿ ಡ್ರಾದಲ್ಲಿ ಡೆಕತ್ಲೋನ್‌ ಸೈಕಲ್‌ ಗೆಲ್ಲಬಹುದಾಗಿದೆ. ಶರಾವತಿ ನಗರದ ಆದಿ ಚುಂಚನಗಿರಿ ಪಿಯು ಕಾಲೇಜು ಎದುರಿಗಿರುವ ಎಸ್‌.ಎಲ್‌.ವಿ ಬುಕ್‌ ಹೌಸ್‌ನಲ್ಲಿ ಸ್ಟೇಷನರಿ, ಪಠ್ಯ ಪುಸ್ತಕ, ಬ್ಯಾಗ್‌, ಗೊಂಬೆಗಳು, ಗಿಫ್ಟ್‌, ಟಿಫನ್‌ ಬಾಕ್ಸ್‌ ಸೇರಿದಂತೆ ಹಲವು ವಸ್ತುಗಳು ಒಂದೇ ಸೂರಿನಲ್ಲಿ ಲಭ್ಯವಿದೆ. ಗುಣಮಟ್ಟದ ವಸ್ತುಗಳನ್ನು ಇಲ್ಲಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಣಹವೆ, ವಿವಿಧೆಡೆ ಮಳೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಫ್ಯಾನು, ಎ.ಸಿ ಇಲ್ಲದೆ ಮನೆ, ಮಳಿಗೆ, ಕಚೇರಿಗಳಲ್ಲಿ ಇರಲು ಸಾಧ್ಯವೇ ಇಲ್ಲದಷ್ಟು ಸೆಕೆ ಇದೆ. Weather Report ಇವತ್ತು ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ? ಶಿವಮೊಗ್ಗ, ಭದ್ರಾವತಿ … Read more

ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಹೊಸ ಅವಕಾಶಗಳಿವೆ, ಉಳಿದ ರಾಶಿಗಳಿಗೆ ಹೇಗಿರುತ್ತೆ?

DINA-BHAVISHYA

DINA BHAVISHYA ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ದಿನ ಪಂಚಾಂಗ | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಗುರುವಾರ, 15 ಮೇ 2025 ಸೂರ್ಯೋದಯ : 6.01 am ಸೂರ್ಯಾಸ್ತ : 6.47 pm ನಕ್ಷತ್ರ : ಜ್ಯೇಷ್ಠ ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

130525 CS Shadakshari Press meet in shimoga

ಶಿವಮೊಗ್ಗ: ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟ (Sports) ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ ಮೂರು ದಿನ ಶಿವಮೊಗ್ಗದಲ್ಲಿ ನಡೆಯಲಿದೆ. ವಿವಿಧ ಜಿಲ್ಲೆಗಳ 15 ಸಾವಿರಕ್ಕಿಂತಲು ಹೆಚ್ಚಿನ ನೌಕರರು ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ, ಮೇ 18ರಂದು ಸಂಜೆ 5 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಉಪ … Read more

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

BJP-President-BY-Vijayendra-Press-meet-in-shimoga.

ಶಿವಮೊಗ್ಗ: ಯೋಧರಿಗೆ ಆತ್ಮಸ್ಥೈರ್ಯ ತುಂಬಲು ಬಿಜೆಪಿಯಿಂದ ತಿರಂಗ ಯಾತ್ರೆ (Tiranga Yatra) ಆಯೋಜಿಸಲಾಗಿದೆ. ಮೇ 14ರಿಂದ ಯಾತ್ರೆ ಆರಂಭವಾಗಲಿದೆ. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಯಾತ್ರೆ ನಡೆಯಲಿದ್ದು, ಸಾವಿರಾರು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಮೇ 14ರಂದು ಬೆಂಗಳೂರಿನಲ್ಲಿ ತಿರಂಗ ಯಾತ್ರೆ ಆರಂಭವಾಗಲಿದೆ ಎಂದರು. ಮೇ 15ರಂದು ಮಂಗಳೂರು, ಬೆಳಗಾವಿ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ನಡೆಯಲಿದೆ. ಮೇ 16ರಂದು ಶಿವಮೊಗ್ಗ ಸೇರಿದಂತೆ ವಿವಿಧ … Read more

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

120525-SN-Channabasappa-visits-kote-police-station.webp

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಸ್ಟೇಟಸ್ (status) ಪ್ರಕಟಿಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಗರ ಸಮಿತಿ ವತಿಯಿಂದ ಆಗ್ರಹಿಸಲಾಯಿತು. ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ನಿಯೋಗ, ಪಾಕಿಸ್ತಾನದ ಪರವಾಗಿ ಪೋಸ್ಟ್ ಪ್ರಕಟಿಸಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಎಂಎಲ್‌ಎ ಹೇಳಿದ್ದೇನು? ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗದಲ್ಲಿ ದೇಶದ್ರೋಹಿಗಳಿದ್ದಾರೆ ಎಂದು ಹೇಳುತ್ತಿದ್ದೆವು. ಈಗ ಕೋಟೆ ಮತ್ತು ತುಂಗಾ ನಗರ ಠಾಣೆಗಳಲ್ಲಿ ಈ ಸಂಬಂಧ ಪ್ರಕರಣ … Read more

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

Thirthahalli-News-Update

ತೀರ್ಥಹಳ್ಳಿ: ಎರಡು ಕಾರುಗಳು ಮುಖಾಮುಖಿ (head-on) ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊಸ ಅಗ್ರಹಾರ ಸಮೀಪ ಘಟನೆ ಸಂಭವಿಸಿದೆ. ಅಕ್ಲಾಪುರದ ಹುಲ್ಲತ್ತಿಯ ಸುರೇಶ್‌, ಸುರೇಖಾ ಮತ್ತು ರಾಜಕಮಲ್‌ ಎಂಬುವವರು ಗಾಯಗೊಂಡಿದ್ದಾರೆ. ತಮ್ಮೂರಿನಿಂದ ಕಮ್ಮರಡಿಗೆ ಕಾರಿನಲ್ಲಿ ತೆರಳುತ್ತಿದ್ದರು. ಹೊಸ ಅಗ್ರಹಾರ ಬಳಿ ಎದುರಿನಿಂದ ಬಂದ ಕಿಯಾ ಕಾರು ಸುರೇಶ್‌ ಅವರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸುರೇಶ್‌ ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ … Read more