ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

Rambapuri-Swamiji-at-mandli-in-Shimoga-city

ಶಿವಮೊಗ್ಗ: ಮಂಡ್ಲಿಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಶಿಲಾ ದೇಗುಲ ಕಟ್ಟಡದ ಭೂಮಿಪೂಜೆ ಮತ್ತು ಧರ್ಮ ಜಾಗೃತಿ ಕಾರ್ಯಕ್ರಮಕ್ಕೆ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ (seer) ಚಾಲನೆ ನೀಡಿದರು. ಸಮಾರಂಭದಲ್ಲಿ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ದಿಂಡದಹಳ್ಳಿ ಪಶುಪತಿ ಶಿವಾಚಾರ್ಯರು, ಬಿಳಿಕಿ ರಾಚೋಟೇಶ್ವರ ಶಿವಾಚಾರ್ಯರು, ಮಳಲಿ ಮಠದ ನಾಗಭೂಷಣ ಶಿವಾಚಾರ್ಯರು, ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಪಾಲ್ಗೊಂಡಿದ್ದರು. ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಹೆಚ್.ವಿ. ಮಹೇಶ್ವರಪ್ಪ, ಸ್ವಾಗತ ಸಮಿತಿ ಸದಸ್ಯ ದಿವಾಕರ್, ಶಾಂತಾ ಆನಂದ … Read more

ಸೊರಬದಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಬಾಲಕ ಸೇರಿ ಮೂವರಿಗೆ ಗಾಯ

SORABA-NEWS-UPDATE

ಸೊರಬ: ಚಲಿಸುತ್ತಿದ್ದ ಬೈಕ್‌ಗೆ (Moving Bike) ಕಾರು ಡಿಕ್ಕಿಯಾಗಿ ಬಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ಪಟ್ಟಣದ ಹೊಸಪೇಟೆ ಹಕ್ಲು ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ? ಕಾಸವಾಡಿಕೊಪ್ಪದ ಪ್ರಶಾಂತ್‌, ಪತ್ನಿ ಕುಸುಮಾ, ಪುತ್ರ ಗಗನ್‌ ಗಾಯಗೊಂಡಿದ್ದಾರೆ. ಗುಂಡಶೆಟ್ಟಿಕೊಪ್ಪದಿಂದ ಕಾಸವಾಡಿಗೆ ಬೈಕಿನಲ್ಲಿ ತೆರಳುತಿದ್ದರು. ಈ ಸಂದರ್ಭ ಕಾರು ಡಿಕ್ಕಿ ಹೊಡೆದಿದೆ. ಪ್ರಶಾಂತ್‌ ಅವರ ಎಡಗಾಲು, ಕೈಗೆ ಕಾಗೆ ತೀವ್ರ ಗಾಯವಾಗಿದೆ. ಕೂಡಲೆ ಅವರನ್ನು ಸೊರಬ … Read more

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

Minister-Madhu-Bangarappa-Press-meet-about-budget

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಜೋಗ ಜಲಪಾತಕ್ಕೆ (Jog Falls) ಭೇಟಿ ನೀಡುತ್ತಿದ್ದಾರೆ. ಕಾಮಗಾರಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಇವತ್ತು ಬೆಳಗ್ಗೆ 11 ಗಂಟೆಗೆ ಸಚಿವ ಮಧು ಬಂಗಾರಪ್ಪ ಸಾಗರಕ್ಕೆ ಭೇಟಿ ನೀಡಲಿದ್ದಾರೆ. ತಾಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್‌ ಛಾವಣಿ, ಮೂಲ ಸೌಕರ್ಯಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಜೋಗ ಜಲಪಾತಕ್ಕೆ ಭೇಟಿ ನೀಡಲಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ … Read more

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ತೀರ್ಥಹಳ್ಳಿ: ಕುಟುಂಬದೊಂದಿಗೆ ನವದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು (Newlywed) ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ಎದುರಿನಿಂದ ಬಂದ ಕಾರು ಡಿಕ್ಕಿ ನಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು (Newlywed), ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ ಅವರು ಕಾರು ಚಲಾಯಿಸುತ್ತಿದ್ದರು. ಮೇಘರವಳ್ಳಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ತಂಪು ತಂಪಾಗಲಿದೆಯಾ ವಾತಾವರಣ? ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather Report) ಈಗಾಗಲೇ ಜಿಲ್ಲೆಯಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಸೆಕೆ ಕೂಡ ವಿಪರೀತ ಇದೆ. ಜೋರು ಮಳೆಯಾದರೆ ತಾಪಮಾನ ತುಸು ಇಳಿಕೆಯಾಗಲಿದೆ. ವಾತಾವರಣ ತಂಪಾಗಿರಲಿದೆ. ಆಗುಂಬೆಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಯಾವ್ಯಾವ ತಾಲೂಕಿನಲ್ಲಿ … Read more

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

200123 Police Jeep With Light jpg

ಶಿಕಾರಿಪುರ: ಒಂದು ವರ್ಷ ಎಂಟು ತಿಂಗಳ ಹೆಣ್ಣು ಮಗುವನ್ನು ಹಣಕ್ಕಾಗಿ ಪೋಷಕರೆ ಮಾರಾಟ (Child Trafficking) ಮಾಡಿದ್ದಾರೆ. ಶಿಕಾರಿಪುರದ ದಂಪತಿ ಹಣ ನೀಡಿ ಮಗು ಖರೀದಿಸಿದ್ದಾರೆ. ಈಗ ಮಗುವಿನ ಪೋಷಕರು ಮತ್ತು ಖರೀದಿಸಿದ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಗುವನ್ನು ರಕ್ಷಿಸಿ ತಾಯಿಗೆ ಒಪ್ಪಿಸಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗದ ದಂಪತಿಗೆ 2023ರ ಆಗಸ್ಟ್‌ 15ರಂದು ಹೆಣ್ಣು ಮಗು ಜನಿಸಿತ್ತು. 2025ರ ಜನವರಿ ತಿಂಗಳಲ್ಲಿ ಈ … Read more

ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ವೃತ್ತಿಯಲ್ಲಿ ಉತ್ತಮ ಅವಕಾಶ, ಉಳಿದ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ದಿನ ಪಂಚಾಂಗ | ಇವತ್ತು ಆಗಿ ಹಣ್ಣಿಮೆ, ಯಾವ್ಯಾವ ಸಮಯ ಹೇಗಿರುತ್ತೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಸೋಮವಾರ, 12 ಮೇ 2025 – ಆಗಿ ಹುಣ್ಣಿಮೆ ಸೂರ್ಯೋದಯ : 6.02 am ಸೂರ್ಯಾಸ್ತ : 6.47 pm ನಕ್ಷತ್ರ : ಸ್ವಾತಿ ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

car-roll-over-at-hosanagara-Jayanagara

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ದಾಟಿ ಪಕ್ಕದ ಮನೆಯ ಅಂಗಳಕ್ಕೆ ಪಲ್ಟಿ (Roll Over) ಹೊಡೆದು ಬಿದ್ದಿದೆ. ರಾಣೆಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಯನಗರ ಸಮೀಪ ನಡೆದಿದೆ. ಗೋವಾದಿಂದ ಬಂದ ಕಾರು ಜಯನಗರ ಶರಾವತಿ ನದಿ ಕ್ರಾಸ್‌ನಲ್ಲಿ ನಿಯಂತ್ರಣ ತಪ್ಪಿದೆ. ರಸ್ತೆ ದಾಟಿ ಮರಕ್ಕೆ ತಾಗಿದೆ. ನಂತರ ಪಕ್ಕದಲ್ಲಿದ್ದ ಮನೆ ಅಂಗಳಕ್ಕೆ ಪಲ್ಟಿ ಹೊಡೆದು ಬಿದ್ದಿದೆ. ಕಾರಿನಲ್ಲಿ ಮೂರು ಮಂದಿ ಪ್ರಯಣಿಸುತ್ತಿದ್ದು ಸಣ್ಣ ಪುಟ್ಟ ಗಾಯವಾಗಿದೆ. ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ … Read more

ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

Car-drowned-in-Bhadra-canal-at-Danavadi-village-near-holehonnuru.

ಹೊಳೆಹೊನ್ನೂರು: ಭದ್ರಾ ಬಲದಂಡೆ ನಾಲೆಗೆ (Bhadra Canal) ಕಾರು ಉರುಳಿ ಬಿದ್ದು, ಚಾಲಕ ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಹಾದು ಹೋಗಿರುವ ನಾಲೆಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು? ಹೊಸದುರ್ಗ ತಾಲೂಕು ಕಾಸಪ್ಪನಹಳ್ಳಿ ಗ್ರಾಮದ ಭೋಜರಾಜ್ (32) ಮೃತಪಟ್ಟವರು. ಗುರುವಾರ ಬೆಳಗ್ಗೆಯಿಂದ ಕಾರು ದಾನವಾಡಿ ಗ್ರಾಮದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಧ್ಯಾಹ್ನದ ನಂತರ ಗ್ರಾಮದ ದೊಡ್ಡ ನಾಲೆ ಏರಿ ಮೇಲೆ … Read more