ಶಿವಮೊಗ್ಗದಲ್ಲಿ ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ ಸಾಧ್ಯತೆ ಇದೆ. (Weather Report) ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ತಾಲೂಕು ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಶಿವಮೊಗ್ಗ 35 22 ಭದ್ರಾವತಿ 35 22 … Read more

ದಿನ ಭವಿಷ್ಯ | 12 ರಾಶಿಗಳ ಇವತ್ತಿನ ಭವಿಷ್ಯ, ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ದಿನ ಪಂಚಾಂಗ | ಇವತ್ತು ತ್ರಯೋದಶಿ, ಯಾವ್ಯಾವ ಸಮಯ ಹೇಗಿರುತ್ತೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶನಿವಾರ, 10 ಮೇ 2025 – ತ್ರಯೋದಶಿ ಸೂರ್ಯೋದಯ : 6.02 am ಸೂರ್ಯಾಸ್ತ : 6.46 pm ನಕ್ಷತ್ರ : ಚಿತ್ತಾ ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

Savirada-Vachana-in-Shimoga-city.

ಶಿವಮೊಗ್ಗ: ಬಸವ ಜಯಂತಿ ಅಂಗವಾಗಿ ಸಾವಿರಕ್ಕು ಹೆಚ್ಚು ಮಂದಿ ವಚನ (Vachana) ಗಾಯನಕ್ಕೆ ಧ್ವನಿಯಾದರು. ಶಿವಮೊಗ್ಗದಲ್ಲಿಯೇ ಮೊದಲ ಬಾರಿಗೆ ಇಂತಹ ಪ್ರಯತ್ನವಾಗಿದ್ದು, ಬೃಹತ್‌ ವೇದಿಕೆ ಕಣ್ಸೆಳೆದರೆ, ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು ಕಿವಿಗೆ ಮುದ ನೀಡಿದವು. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಬಸವ ಜಯಂತಿ ಆಚರಣಾ ಸಮಿತಿ ವತಿಯಿಂದ ಸಾವಿರದ ವಚನ ಕಾರ್ಯಕ್ರಮ ನಡೆಯಿತು. ಮಹಿಳೆಯರು, ಮಕ್ಕಳು, ವೃದ್ಧರು ಸೇರಿ 1404 ಮಂದಿ ಡಾ. ಸಿ.ಅಶ್ವಥ್‌ ಅವರ ರಾಗ ಸಂಯೋಜನೆಯಂತೆ ವಚನಗಳನ್ನು ಹಾಡಿದರು. ಬಸವ ಕೇಂದ್ರದ ಡಾ. ಬಸವ … Read more

ಅಡಿಕೆ ಧಾರಣೆ | 9 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16558 31069 ಬೆಟ್ಟೆ 49000 59299 ರಾಶಿ 42366 57699 ಸರಕು 51700 87770 ಇದನ್ನೂ ಓದಿ » BREAKING NEWS – ಬೆಳ್ಳಂಬೆಳಗ್ಗೆ ಹೊಳೆಹೊನ್ನೂರಿನಲ್ಲಿ ಕೊಲೆ, ನಡು ರಸ್ತೆಯಲ್ಲಿ ಹತ್ಯೆ

BREAKING NEWS – ಬೆಳ್ಳಂಬೆಳಗ್ಗೆ ಹೊಳೆಹೊನ್ನೂರಿನಲ್ಲಿ ಕೊಲೆ, ನಡು ರಸ್ತೆಯಲ್ಲಿ ಹತ್ಯೆ

090525 hemanna no more at holehonnuru

ಹೊಳೆಹೊನ್ನೂರು: ವಾಕಿಂಗ್‌ ತೆರಳಿದ್ದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಕೊಲೆಯಾಗಿದೆ. ಹೇಮಣ್ಣ (68) ಹತ್ಯೆಯಾದವರು. (Holehonnur murder) ಹೇಮಣ್ಣ ಮೇಲೆ ಈ ಹಿಂದೆಯು ದಾಳಿಯಾಗಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ » ಶಿವಮೊಗ್ಗ, ಹೊಸನಗರ ಕೃಷಿ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ … Read more

ಶಿವಮೊಗ್ಗ, ಹೊಸನಗರ ಕೃಷಿ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Agricultue-Department-in-Shimoga

ಶಿವಮೊಗ್ಗ: ಕೃಷಿ ಇಲಾಖೆಯಲ್ಲಿ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಶಿವಮೊಗ್ಗದ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್, ಅಪರೇಟರ್ ಹುದ್ದೆಗೆ (Jobs) ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು. (ಮತ್ತೊಂದು ಹುದ್ದೆಯ ವಿವರ ಜಾಹೀರಾತಿನ ಬಳಿಕ ಇದೆ) ಕಂಪ್ಯೂಟರ್ … Read more

ಲಕ್ಕಿನಕೊಪ್ಪ ಬಳಿ ಸಿಕ್ಕಿಬಿದ್ದ ಯುವಕರಿಗೆ ನಾಲ್ಕು ವರ್ಷ ಜೈಲು, 25 ಸಾವಿರ ರೂ. ದಂಡ, ಏನಿದು ಕೇಸ್‌?

Shivamogga-Court-Balaraja-Urs-Road

ಶಿವಮೊಗ್ಗ: ಪಲ್ಸರ್‌ ಬೈಕ್‌ನಲ್ಲಿ ಗಾಂಜಾ ಸೇಗಿಸುತ್ತಿದ್ದ ಆರೋಪ ಸಾಬೀತಾಗಿದ್ದು ಐದು ಅಪರಾಧಿಗಳಿಗೆ ನಾಲ್ಕು ವರ್ಷ ಜೈಲು (Jail) ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಲಾಗಿದೆ. ಜೀವನ್.ಎಂ, ಸರೋನ.ಎಂ, ಜೀವನ್.ಕೆ, ನಿತಿನ್.ಎಸ್ ಅಲಿಯಾಸ್‌ ಕಡ್ಡಿ ಮತ್ತು ಮುರುಗ.ಎಲ್ ಶಿಕ್ಷೆಗೊಳಗಾಗಿದ್ದಾರೆ. ಬೈಕಲಿನಲ್ಲಿ 3 ಕೆ.ಜಿ 380 ಗ್ರಾಂ ಗಾಂಜಾ ಸಾಗಿಸುವಾಗ ಡಿವೈಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. (ಈ ಸುದ್ದಿಯ ಮತ್ತಷ್ಟು ಭಾಗ ಜಾಹೀರಾತಿನ ಕಳೆಗಿದೆ) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ್‌ … Read more

ಅಡಿಕೆ ಧಾರಣೆ | 8 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18161 33699 ಬೆಟ್ಟೆ 51399 59099 ರಾಶಿ 48099 56599 ಸರಕು 58129 96996 ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

MP-BY-Raghavendra-visits-Siganduru-Bridge

ಸಾಗರ: ಸಿಗಂದೂರು ಸೇತುವೆ (Sigandur Bridge) ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇವತ್ತು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಸೇತುವೆ ಮೇಲೆ ವಾಹನದಲ್ಲಿ ಸಂಚರಿಸಿದರು. ಇದೇ ವೇಳೆ ಸಂಸದ ರಾಘವೇಂದ್ರ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಇಂಜಿನಿಯರ್‌ಗಳು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ಜೂ.15ರ ಒಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು. (ಮತ್ತಷ್ಟು ಸುದ್ದಿ ಈ ಜಾಹೀರಾತುಗಳ ಕೆಳಗಿದೆ) ಹಾಗಾಗಿ ಗ್ರಾಮ ಪಂಚಾಯಿತಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಯಿತು. ಸಾಗರ – ಮರಕುಟಿಕ ರಸ್ತೆಗೆ ಎನ್‌.ಹೆಚ್‌ 369 … Read more