ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

Shimoga-Freedom-Park

ಶಿವಮೊಗ್ಗ: ನಗರದ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ರಾತ್ರಿ 9.30ರಿಂದ ಬೆಳಗ್ಗೆ 5.30ರವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಿ (Restricted) ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಮೂರು … Read more

ಶಿವಮೊಗ್ಗದ ಮೂರು ಕಡೆ ಆಟೋ ಪ್ರೀ-ಪೇಯ್ಡ್‌ ಕೌಂಟರ್‌ ತೆರೆಯಲು ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸೋದು ಹೇಗೆ?

Auto-in-Shimoga-Nehru-road

ಶಿವಮೊಗ್ಗ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಶಿವಮೊಗ್ಗದ ರೈಲ್ವೆ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ (Pre Paid) ಕೌಂಟರ್‌ ತೆರೆಯಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಹೊಳೆಹೊನ್ನೂರು ಪೊಲೀಸರಿಂದ ಚನ್ನಗಿರಿಯ ಬೆಂಕಿ ರಾಮಪ್ಪ ಅರೆಸ್ಟ್‌, ಕಂತೆ ಕಂತೆ ದುಡ್ಡು ವಶಕ್ಕೆ, ಏನಿದು ಕೇಸ್‌?

ಹೊಳೆಹೊನ್ನೂರು ಪೊಲೀಸರಿಂದ ಚನ್ನಗಿರಿಯ ಬೆಂಕಿ ರಾಮಪ್ಪ ಅರೆಸ್ಟ್‌, ಕಂತೆ ಕಂತೆ ದುಡ್ಡು ವಶಕ್ಕೆ, ಏನಿದು ಕೇಸ್‌?

fake-gold-case-one-arrested-by-holehonnuru-police.

ಹೊಳೆಹೊನ್ನೂರು: ನಕಲಿ ಬಂಗಾರ (Gold) ನೀಡಿ ಲಕ್ಷಾಂತರ ವಂಚಿಸಿದ್ದ ಆರೋಪ ಸಂಬಂಧ ರಾಮಪ್ಪ ಅಲಿಯಾಸ್‌ ಬೆಂಕಿ ರಾಮಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ರಾಮಪ್ಪ ವಿಜಯನಗರ ಜಿಲ್ಲೆಯ ಹೊಸಪೇಟೆಯ ನಿವಾಸಿ ರಾಜೇಶ್ ಅವರಿಗೆ ಸುರೇಶ್ ಎಂದು ಪರಿಚಯಿಸಿಕೊಂಡಿದ್ದ. ನಂತರ, ಕಾಮಗಾರಿ ವೇಳೆ ನನಗೆ ಬಂಗಾರ ಸಿಕ್ಕಿದೆ. ಅದನ್ನು ನಿಮಗೆ ಮಾರಾಟ ಮಾಡುತ್ತೇನೆ ಎಂದು ಅವರನ್ನು ನಂಬಿಸಿದ್ದ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಜಾಹೀರಾತುಗಳ ಕೆಳಗೆ ಸುದ್ದಿ ಇನ್ನೂ ಇದೆ)   ಬಂಗಾರ ಕೊಡುವುದಾಗಿ ಹೇಳಿ … Read more

ಶಿವಮೊಗ್ಗದ ಪ್ರತಿಷ್ಠಿತ ಫೌಂಡ್ರಿಯಲ್ಲಿ ಉದ್ಯೋಗವಕಾಶ, ಎಷ್ಟಿರುತ್ತೆ ಸಂಬಳ? ಏನೆಲ್ಲ ಸೌಲಭ್ಯವಿದೆ?

Shimoga-Jobs-General-Image

ಉದ್ಯೋಗ ಮಾಹಿತಿ: ಪಿಯರ್‌ಲೈಟ್‌ ಸ೦ಸ್ಥೆಯಲ್ಲಿ ಫೌಂಡ್ರಿ ಮತ್ತು ಮಷಿನ್ ಶಾಪ್ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ಸೂಕ್ತ ಅಭ್ಯರ್ಥಿಗಳು ತಕ್ಷಣ ಬೇಕಾಗಿದ್ದಾರೆ. (Jobs) ಅರ್ಹತೆ ಏನು?: ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.   ಏನೆಲ್ಲ ಸೌಲಭ್ಯ ಸಿಗಲಿದೆ?: ಉತ್ತಮ ವೇತನ, ಓ.ಟಿ(O.T), ಇನ್ಸೆ೦ಟಿವ್, ಪಿ.ಎಫ್‌(P.F), ಇಎಸ್ಐ(E.S.I), ಗ್ರಾಚ್ಯುಯಿಟಿ ಮತ್ತು ಬೋನಸ್ ಜೊತೆಗೆ ಹೊರ ಊರಿನವರಿಗೆ ವಸತಿ ಸೌಲಭ್ಯಗಳು ದೊರೆಯಲಿವೆ. ಆಸಕ್ತ ಅಭ್ಯರ್ಥಿಗಳು ಅರುಣ್ ಕುಮಾರ್.ಹೆಚ್‌.ಎಂ (H R ವಿಭಾಗ) ಇವರನ್ನು ಸ೦ಪರ್ಕಿಸಬಹುದು. Mobile Number (Whatsapp) : 9606462864 … Read more

ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ದಿಢೀರ್‌ ಬೆಂಕಿ, ಧಗಧಗ ಹೊತ್ತಿ ಉರಿದು ಸುಟ್ಟು ಕರಕಲು

Parked-Car-burt-at-soraba

ಸೊರಬ: ಇಲ್ಲಿನ ರಂಗನಾಥ ಸ್ವಾಮಿ ದೇವಸ್ಥಾನದ ಮುಂದೆ ನಿಲ್ಲಿಸಿದ್ದ (Parked) ಕಾರಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ಸೊರಬದ ಸುಭಾಷ್‌ ನಗರದ ರಾಜಶೇಖರಯ್ಯ ಹಿರೇಮಠ ಅವರಿಗೆ ಸೇರಿದ ಕಾರು ಸುಟ್ಟು ಕರಕಲಾಗಿದೆ. ರಾಜಶೇಖರಯ್ಯ ಅವರು ತಮ್ಮ ಮನೆಯಿಂದ ಬಂದು ಕಾರು ನಿಲ್ಲಿಸಿದ್ದರು. ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಅಗ್ನಿಶಾಮಕ ಸಿಬ್ಬಂದಿ ಕೂಡ ಬೆಂಕಿ ನಂದಿಸಲು ಯತ್ನಿಸುವ ಹೊತ್ತಿಗಾಗಲೆ ಕಾರು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಿಳಿದು ಬಂದಿದೆ. (ಮತ್ತಷ್ಟು ಸುದ್ದಿ … Read more

ಶಿವಮೊಗ್ಗದಲ್ಲಿ ಬಿಸಿಲು ಜೋರು, ಧಗೆ ಹೆಚ್ಚಳ, ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ (Weather Report) ಸಾಧ್ಯತೆ ಇದೆ. (ಮತ್ತಷ್ಟು ಮಾಹಿತಿ ಈ ಜಾಹೀರಾತುಗಳ ಕೆಳಗಿದೆ) ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ತಾಲೂಕು ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಶಿವಮೊಗ್ಗ 36 23 ಭದ್ರಾವತಿ 36 23 ತೀರ್ಥಹಳ್ಳಿ 35 27 ಸಾಗರ 35 26 ಹೊಸನಗರ 35 26 … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಏನೇನು ಸಮಸ್ಯೆಗೆ, ಏನೆಲ್ಲ ಪರಿಹಾರವಿದೆ?

DINA-BHAVISHYA

DINA BHAVISHYA ಇದನ್ನೂ ಓದಿ » ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

ದಿನ ಪಂಚಾಂಗ | ಇವತ್ತು ಏಕಾದಶಿ, ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಗುರುವಾರ, 8 ಮೇ 2025 – ಏಕಾದಶಿ ಸೂರ್ಯೋದಯ : 6.03 am ಸೂರ್ಯಾಸ್ತ : 6.45 pm ನಕ್ಷತ್ರ : ಉತ್ತರಾ ಫಾಲ್ಗುಣಿ ಇದನ್ನೂ ಓದಿ » ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

Bhadra-Dam-General-Image

ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆ ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿದೆ. ಆದ್ದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ (dam) ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ. 2024-25ನೇ ಸಾಲಿನ ಬೇಸಿಗೆ … Read more

ಬೆಳ್ಳಂಬೆಳಗ್ಗೆ ಮನೆ ಬಳಿ ದಿಢೀರ್‌ ಪ್ರತ್ಯಕ್ಷವಾದ ಅಪರಿಚಿತರು, ದೇವರ ಹೆಸರಿನಲ್ಲಿ ವಂಚಿಸಿದರು, ಏನಿದು ಕೇಸ್?

Crime-News-General-Image

ಸಾಗರ: ದೇವರ (God) ಹೆಸರಿನಲ್ಲಿ ಹೇಳಿ ಹಣ, ಸರ, ಕಾಲು ಚೈನ್‌ ಪಡೆದ ಇಬ್ಬರು ಪರಾರಿಯಾಗಿದ್ದಾರೆ. ಸಾಗರ ತಾಲೂಕಿನ ಖೈರಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಪ್ರಜ್ವಲ್‌ ಎಂಬುವವರ ಮನೆಗೆ ಬೆಳಗ್ಗೆ 7 ಗಂಟೆ ಹೊತ್ತಿಗೆ ಬಂದ ಇಬ್ಬರು ಅಪರಿಚಿತರು ದೇವರ ಹೆಸರು ಹೇಳಿ 1000 ರೂ. ಹಣ ಪಡೆದಿದ್ದಾರೆ. ಅಲ್ಲದೆ 3000 ರೂ. ಮೌಲ್ಯದ ಸರವನ್ನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು, ನೇತ್ರಾವತಿ ಎಂಬುವವರ ಮನೆ ಬಳಿ ಹೋಗಿ, ಅವರಿಗೆ ಮೋಸ ಮಾಡಿ 700 ರೂ. ನಗದು, … Read more