ಶಿವಮೊಗ್ಗ ಜಿಲ್ಲೆಗೆ ಮತ್ತೆ ಅಲರ್ಟ್‌ ಪ್ರಕಟ, ಇವತ್ತು ಹೇಗಿರುತ್ತೆ ಮಳೆ? ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರೆದಿದೆ. ಇವತ್ತೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌ (Rain Alert) ಪ್ರಕಟಿಸಲಾಗಿದೆ. ರಾಜ್ಯ ಉತ್ತರ ಮತ್ತು ದಕ್ಷಿಣ ಒಳನಾಡು, ಮಲೆನಾಡು ಭಾಗಕ್ಕೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಯಾವುದೇ ಅಲರ್ಟ್‌ ಇಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಮೇಲ್ಮೈ ಗಾಳಿಯು ತೀವ್ರವಾಗಿರಲಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 … Read more

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಸೌಲಭ್ಯ, ಏನೆಲ್ಲ ಸೌಲಭ್ಯ ಯಾವ್ಯಾವ ದಿನ ಲಭ್ಯ?

160125 mc gann hospital general image

ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (Hospital) ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದೆ. ಒಪಿಡಿ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನರರೋಗ ವಿಭಾಗದ ಒಪಿಡಿಯು ಸೋಮವಾರ, ಬುಧವಾರ, ಶುಕ್ರವಾರದಂದು ತೆರೆಯಲಿದ್ದು, ನರರೋಗ ಶಸ್ತ್ರಚಿಕಿತ್ಸಾ ಸೇವೆಗೆ ಮಂಗಳವಾರ, ಗುರುವಾರ, ಶನಿವಾರ ಸೇವೆ ಹೊರ ರೋಗಿಗಳಿಗೆ ಲಭ್ಯವಿದೆ. ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ರೋಗಿಗಳನ್ನು ದಾಖಲಿಸಿಕೊಂಡು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ … Read more

ಶುಭೋದಯ ಶಿವಮೊಗ್ಗ | 4 ಸೆಪ್ಟೆಂಬರ್ 2025 | ಭಸ್ಮಾಸುರ ಎಡವಿದ್ದೆಲ್ಲಿ? ಓದಿ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಭಸ್ಮಾಸುರನು ಶಿವನನ್ನು ಧ್ಯಾನಿಸಿ ಆತನಿಂದ ವರ ಪಡೆದನು. ತಾನು ಯಾರ ತಲೆ ಮೇಲೆ ಕೈ ಇಟ್ಟರು ಅವರು ಭಸ್ಮವಾಗಬೇಕು ಎಂದು ವರ ಸಂಪಾದಿಸಿದ. ಕೊನೆಗೆ ಶಿವನ ತಲೆ ಮೇಲೆ ಕೈ ಇಟ್ಟು ಭಸ್ಮ ಮಾಡಲು ಮುಂದಾದ. ಆಗ ವಿಷ್ಣು ಮೋಹನಿ ರೂಪದಲ್ಲಿ ಪ್ರತ್ಯಕ್ಷವಾಗಿ ನೃತ್ಯ ಮಾಡಿ, ಭಸ್ಮಾಸುರ ತನ್ನ ತಲೆ ಮೇಲೆ ತಾನೆ ಕೈ ಇಟ್ಟುಕೊಳ್ಳುವಂತೆ ಮಾಡಿದ. ಭಸ್ಮಾಸುರ ತನ್ನ ಅಜ್ಞಾನದಿಂದ ದುಃಖಿತನಾದ. ದುಃಖದಿಂದ ಭಸ್ಮವಾದ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ, ಗರ್ಭ ಧರಿಸಿದ ಬಾಲಕಿ, ಅಪ್ರಾಪ್ತನ ವಿರುದ್ಧ ಕೇಸ್‌

Shimoga-News-update

ಸಾಗರ: ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ, ಸಾಗರದಲ್ಲಿ  ಅಪ್ರಾಪೆಯೊಬ್ಬಳು ಗರ್ಭ (pregnant) ಧರಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುದು ಗೂತ್ತಾಗಿದೆ. ಕೂಲಂಕಷವಾಗಿ ವಿಚಾರಿಸಿದಾಗ ಪರಿಚಿತ ಅಪ್ರಾಪ್ತನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಾಗಿದೆ. ಓದುಗರ ಗಮನಕ್ಕೆ: … Read more

ಶಿವಮೊಗ್ಗಕ್ಕೆ ಚುನಾವಣಾ ಆಯೋಗ ಅಧಿಕಾರಿಗಳ ಟೀಮ್‌, ಮತಗಟ್ಟೆಗಳಿಗೆ ಭೇಟಿ, ಪರಿಶೀಲನೆ, ಯಾಕೆ?

election-commission-officers-visit-polling-booths.

ಶಿವಮೊಗ್ಗ: ಚುನಾವಣಾ ಆಯೋಗದ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಗೆ ಭೇಟಿ (visit) ನೀಡಿ ಮತಗಟ್ಟೆ ಮತ್ತು ಸಮಗ್ರ ಚುನಾವಣಾ ಪ್ರಕ್ರಿಯೆ ಪರಿಶೀಲಿಸಿದರು. ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಓ) ತರಬೇತಿ ನೀಡಲಾಯಿತು. ಮತಗಟ್ಟೆ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ತಿಳಿಸಿದರು. ನಂತರ ಮತಗಟ್ಟೆ ಅಧಿಕಾರಿಗಳ ಜೊತೆಗೆ ಸಂವಾದ ನಡೆಸಲಾಯಿತು. ಮತಗಟ್ಟೆಗಳಿಗೆ ಭೇಟಿ, ಎಲ್ಲೆಲ್ಲಿಗೆ ತೆರಳಿದರು? ತರಬೇತಿ ಬಳಿಕ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ವಿವಿಧೆಡೆ ಮತಗಟ್ಟೆಗಳನ್ನು ಪರಿಶೀಲಿಸಿತು. ಶಿವಮೊಗ್ಗ ಗ್ರಾಮಾಂತರ … Read more

ಅಡಿಕೆ ಧಾರಣೆ | 2 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಸಾಗರ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (areca Rate). ಸಾಗರ ಮಾರುಕಟ್ಟೆ ಕೆಂಪುಗೋಟು 34699 34699 ಕೋಕ 26899 26899 ಚಾಲಿ 36730 37111 ಬಿಳೆ ಗೋಟು 15690 27690 ರಾಶಿ 44199 55889 ಸಿಪ್ಪೆಗೋಟು 19689 19689 ಇದನ್ನೂ ಓದಿ » ಓಲಾ ಸ್ಕೂಟರ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ Areca Rate 2 september 2025.

MORNING NEWS: ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

Morning-News-Shimoga-City

MORNING NEWS: ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಪ್ರಮುಖ ಸುದ್ದಿಗಳು. ಇದನ್ನೂ ಓದಿ » ಓಲಾ ಸ್ಕೂಟರ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ Shivamogga city Morning news

ಓಲಾ ಸ್ಕೂಟರ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ

Shivamogga-Consumer-court

ಶಿವಮೊಗ್ಗ: ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ರಿಪೇರಿ ಮಾಡದೆ ಸೇವಾ ನ್ಯೂನತೆ ಎಸಗಿದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ಓಲಾ ಸಂಸ್ಥೆಗೆ ಶಿವಮೊಗ್ಗ ಗ್ರಾಹಕ ನ್ಯಾಯಾಲಯ ದಂಡ ವಿಧಿಸಿದೆ. ದ್ವಿಚಕ್ರ ವಾಹನ ಮಾಲೀಕನಿಗೆ ಪರಿಹಾರ (compensation) ನೀಡುವಂತೆ ಆದೇಶಿಸಿದೆ. ಏನಿದು ಪ್ರಕರಣ? ಶಿವಮೊಗ್ಗದ ವ್ಯಕ್ತಿಯೊಬ್ಬರು 2022ರಲ್ಲಿ ₹1.51 ಲಕ್ಷ ಪಾವತಿಸಿ ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿಸಿದ್ದರು. ಬ್ಯಾಟರಿಗೆ ಎಂಟು ವರ್ಷ, ಇತರೆ ಬಿಡಿ ಭಾಗಕ್ಕೆ ಮೂರು ವರ್ಷದ ಗ್ಯಾರಂಟಿ ಇತ್ತು. ವಾಹನ ಖರೀದಿಸಿದ ಒಂದೇ ತಿಂಗಳಿಗೆ ಸ್ಕೂಟರ್‌ ಸ್ಟಾರ್ಟ್‌ ಆಗಿರಲಿಲ್ಲ. ಓಲಾ … Read more

ಶಿವಮೊಗ್ಗ ಜಿಲ್ಲೆಗೆ ಮತ್ತೆ ಅಲರ್ಟ್‌ ಪ್ರಕಟ, ಇವತ್ತು ಯಾವ ಅಲರ್ಟ್‌ ಇರಲಿದೆ?

WEATHER-REPORT-SHIMOGA-

ಹವಾಮಾನ ವರದಿ: ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿತ್ತು. ಇವತ್ತು ಮತ್ತೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಜಿಲ್ಲೆಗೆ ಯಲ್ಲೋ ಅಲರ್ಟ್‌ ಪ್ರಕಟಿಸಿದೆ. (Weather) ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಕೆಲ ಹೊತ್ತು ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ. ಮೇಲ್ಮೈ ಗಾಳಿಯು ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ … Read more

ಟೆಲಿಗ್ರಾಂನಲ್ಲಿ ಬಂತು ಮೆಸೇಜ್‌, ಎರಡು ದಿನದ ಬಳಿಕ ಮಹಿಳಾ ಇಂಜಿನಿಯರ್‌ಗೆ ಕಾದಿತ್ತು ಬಿಗ್‌ ಶಾಕ್‌, ಆಗಿದ್ದೇನು?

Online-Fraud-Case-image

ಶಿವಮೊಗ್ಗ: ನ್ಯಾಷನಲ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ (Stock Exchange) ಉದ್ಯೋಗವಕಾಶವಿದೆ ಎಂದು ನಂಬಸಿ ಶಿವಮೊಗ್ಗದ ಮಹಿಳಾ ಇಂಜಿನಿಯರ್‌ ಒಬ್ಬರಿಗೆ ₹7,57,276 ವಂಚಿಸಲಾಗಿದೆ. ಟೆಲಿಗ್ರಾಂ ಆಪ್‌ನಲ್ಲಿ ನ್ಯಾಷನಲ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ಉದ್ಯೋಗವಕಾಶವಿದೆ ಎಂದು ಮೆಸೇಜ್‌ ಬಂದಿತ್ತು. ಇದನ್ನು ನಂಬಿದ ಮಹಿಳಾ ಇಂಜಿನಿಯರ್‌, ಲಿಂಕ್‌ ಕ್ಲಿಕ್‌ ಮಾಡಿದ್ದರು. ರಿಪ್ಲೆ ಮಾಡಿದ ವಂಚಕರು ಹಣ ಹೂಡಿಕೆ ಮಾಡಿ ವಿವಿಧ ಟಾಸ್ಕ್‌ ಪೂರೈಸಿದರೆ ಅಧಿಕ ಆದಾಯ ಗಳಿಸಬಹುದು ಎಂದು ನಂಬಿಸಿದ್ದರು. ಆ.27 ಮತ್ತು 28ರಂದು ವಿವಿಧ ಟಾಸ್ಕ್‌ ಪೂರೈಸಲು ವಂಚಕರ ಖಾತೆಗೆ ಮಹಿಳಾ ಇಂಜಿನಿಯರ್‌ … Read more