ಅಡಿಕೆ ಧಾರಣೆ | 7 ಮೇ 2025 | ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 33000 26859 ಬೆಟ್ಟೆ 51099 58000 57399 ರಾಶಿ 48621 57399 52512 ಸರಕು 60710 89986 88200 ಇದನ್ನೂ ಓದಿ » ಪಾಕ್‌ ಮೇಲೆ ದಾಳಿ, ಶಿವಮೊಗ್ಗದಲ್ಲಿ ನಡೆಯಿತು ಮಾಕ್‌ ಡ್ರಿಲ್‌, ಎಲ್ಲಿ? ಏನೆಲ್ಲ ಚಟುವಟಿಕೆ ನಡೆಯಿತು?

ಪಾಕ್‌ ಮೇಲೆ ದಾಳಿ, ಶಿವಮೊಗ್ಗದಲ್ಲಿ ನಡೆಯಿತು ಮಾಕ್‌ ಡ್ರಿಲ್‌, ಎಲ್ಲಿ? ಏನೆಲ್ಲ ಚಟುವಟಿಕೆ ನಡೆಯಿತು?

Rashtriya-Raksha-University-Mock-Drill

ಶಿವಮೊಗ್ಗ: ಪಾಕಿಸ್ತಾನದ ಜೊತೆಗೆ ಯುದ್ದದ ಸನ್ನಿವೇಶದ ಹಿನ್ನೆಲೆ ದೇಶಾದ್ಯಂತ ಮಾಕ್‌ ಡ್ರಿಲ್‌ (Mock Drill) ನಡೆಯುತ್ತಿದೆ. ಇವತ್ತು ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದಲ್ಲಿ ಮಾಕ್‌ ಡ್ರಿಲ್‌ ನಡೆಯಿತು. ದೇಶಾದ್ಯಂತ ಮಾಕ್‌ ಡ್ರಿಲ್‌ ನಡೆಯುತ್ತಿದೆ. ಸೈರನ್‌ ಕೂಗುತ್ತಿದ್ದಂತೆ ತರಗತಿಯಲ್ಲಿ ಕುಳಿತ ವಿದ್ಯಾರ್ಥಿಗಳು ರಕ್ಷಣೆ ಪಡೆದರು. ಗಾಯಾಳುಗಳ ರಕ್ಷಣೆ, ಸುರಕ್ಷಿತ ಸ್ಥಳಗಳಿಗೆ ಅವರನ್ನು ರವಾನಿಸುವುದು, ತುರ್ತು ಸಂದರ್ಭ ಬಯಲಿನಲ್ಲಿ ರಕ್ಷಣೆ ಪಡೆಯುವ ವಿಧಾನಗಳನ್ನು ಅನುಸರಿಸಲಾಯಿತು. – ಡಾ. ಕಾವೇರಿ ಠಂಡನ್‌, ರಕ್ಷಾ ವಿವಿ ನಿರ್ದೇಶಕಿ ಶಿವಮೊಗ್ಗ ರಾಷ್ಟ್ರೀಯ ರಕ್ಷಾ … Read more

ಉಪ್ಪಿನಕಾಯಿ ಕಾರ್ಖಾನೆ ಮೇಲೆ ಅಧಿಕಾರಿಗಳ ದಾಳಿ, ಮಾಲೀಕನ ವಿರುದ್ಧ ಕೇಸ್‌, ಕಾರಣವೇನು?

SHIKARIPURA-NEWS-UPDATE.

ಶಿಕಾರಿಪುರ: ಖಚಿತ ಮಾಹಿತಿ ಮೇರೆಗೆ ಮಕ್ಕಳ ಸಹಾಯವಾಣಿ ಸಿಬ್ಬಂದಿ ಮತ್ತು ಪೊಲೀಸರು ಶಿರಾಳಕೊಪ್ಪದಲ್ಲಿ ಉಪ್ಪಿನಕಾಯಿ ತಯಾರಿಕೆ ಕಾರ್ಖಾನೆ ಮೇಲೆ ದಾಳಿ (Raid) ನಡೆಸಿದ್ದಾರೆ. ಇಬ್ಬರು ಬಾಲಕರನ್ನು ರಕ್ಷಿಸಲಾಗಿದೆ. ಶಿರಾಳಕೊಪ್ಪದ ಎ.ಕೆ.ಕಾಲೋನಿಯಲ್ಲಿರುವ ಉಪ್ಪಿನಕಾಯಿ ಕಾರ್ಖಾನೆಯಲ್ಲಿ ಇಬ್ಬರು ಬಾಲಕರನ್ನ ಕೆಲಸಕ್ಕೆ ನೇಮಿಸಲಾಗಿತ್ತು. ದಾಳಿ ನಡೆಸಿದ ಅಧಿಕಾರಿಗಳು ಇಬ್ಬರು ಬಾಲಕರನ್ನು ರಕ್ಷಿಸಿದ್ದಾರೆ. ಬಾಲಕರನ್ನು ನೇಮಿಸಿಕೊಂಡಿದ್ದಕ್ಕಾಗಿ ಉಪ್ಪಿನಕಾಯಿ ಕಾರ್ಖಾನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ » ಪಾಕ್‌ ಮೇಲೆ ದಾಳಿ, ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ … Read more

ಶಿವಮೊಗ್ಗ ಪೊಲೀಸರ ದಿಢೀರ್‌ ಕಾರ್ಯಾಚರಣೆ, ರೌಡಿಗಳ ಮನೆಗಳ ಮೇಲೆ ದಾಳಿ

Police-raid-on-rowdy-houses-in-Shimoga-district

ಶಿವಮೊಗ್ಗ: ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವ ಪೊಲೀಸರು ರೌಡಿಗಳ ಮನೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಆಯಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್‌ ಕಾರ್ಯಾಚರಣೆ (raid) ನಡೆಸಿದ ಪೊಲೀಸರು, ರೌಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ರೌಡಿಗಳ ಮನೆಗಳಲ್ಲಿ ಮಾದಕ ವಸ್ತುಗಳು, ಮಾರಕಾಸ್ತ್ರಗಳಿಗಾಗಿ ಶೋಧ ನಡೆಸಲಾಯಿತು. ಅಲ್ಲದೆ ರೌಡಿಗಳು ಮಾಡುತ್ತಿರುವ ಕೆಲಸ ಸೇರಿದಂತೆ ಪ್ರಮುಖ ಮಾಹಿತಿ ಸಂಗ್ರಹಿಸಲಾಯಿತು. ಕಾನೂನು ಬಾಹಿರ ಚುಟವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಎಎಸ್‌ಪಿಗಳಾದ ಅನಿಲ್‌ … Read more

ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

SAGARA-NEWS-UPDATE

ಸಾಗರ: ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ (Student) ಬೈಕ್‌ ಡಿಕ್ಕಿ ಹೊಡೆದಿದೆ. ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಘಟನೆ ಸಂಭವಿಸಿದೆ. ಸೊರಬ ರಸ್ತೆಯ ಸಾಮಿಲ್‌ ಸಮೀಪ ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಮಿಂದುಶ್ರೀಗೆ ಸಾಗರ ಪಟ್ಟಣದ ಕಡೆಗೆ ತೆರಳುತ್ತಿದ್ದ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಿಂದುಶ್ರೀ ಕೆಳಗೆ ಬಿದ್ದಿದ್ದು ಮೈಕೈ ತರಚಿದೆ. ಕಾಲು ಮತ್ತು ಸೊಂಟದ ಭಾಗಕ್ಕೆ ಒಳಪೆಟ್ಟು ಬಿದ್ದಿದೆ. ಮಿಂದುಶ್ರೀಯನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ … Read more

ಹಣಗೆರೆಕಟ್ಟೆ ರಸ್ತೆಯಲ್ಲಿ ಎದುರಿನಿಂದ ಬಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು

ACCIDENT-NEWS-GENERAL-IMAGE.

ಶಿವಮೊಗ್ಗ: ಹಣಗೆರೆಕಟ್ಟೆ ರಸ್ತೆಯಲ್ಲಿ ತೆರಳುತ್ತಿದ್ದ ಎರಡು ಕಾರುಗಳಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ (Collision) ಹೊಡೆದಿದೆ. ಎರಡು ಕಾರುಗಳು ಎಡಬದಿಯ ಚರಂಡಿಗೆ ಉರುಳಿವೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಗೃಹಪ್ರವೇಶ ಸಮಾರಂಭಕ್ಕೆ ತೆರಳಿದ್ದ ಎರಡು ಕುಟುಂಬದವರು ಓಮ್ನಿ ಮತ್ತು ಎಕ್ಸ್‌ಟರ್‌ ಕಾರುಗಳಲ್ಲಿ ತೀರ್ಥಹಳ್ಳಿಯ ತಮ್ಮೂರಿಗೆ ತೆರಳುತ್ತಿದ್ದರು. ಕರಕುಚ್ಚಿ ಬಳಿ ಎದುರಿನಿಂದ ಬಂದ ಕಾರೊಂದು ಓಮ್ನಿ ಮತ್ತು ಎಕ್ಸ್‌ಟರ್‌ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ರಸ್ತೆಯ ಎಡ ಬದಿಯ ಚರಂಡಿಗೆ ಉರುಳಿವೆ. ಎರಡು ಕಾರುಗಳಲ್ಲಿ … Read more

ಮದುವೆಗೆ ಹೊರಡಲು ಸಿದ್ಧವಾಗಿ ಮನೆಯಲ್ಲಿದ್ದ ಪೆಟ್ಟಿಗೆ ತೆಗೆದ ಮಹಿಳೆಗೆ ಆಘಾತ, ಆಗಿದ್ದೇನು?

Police-Jeep-at-Shimoga-General-Image

ಶಿವಮೊಗ್ಗ: ಮನೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಎರಡು ಬಂಗಾರದ ಸರಗಳು (Gold Chain) ನಾಪತ್ತೆಯಾಗಿವೆ. ರೇಚಿಕೊಪ್ಪದ ಸುರೇಶ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸುರೇಶ್‌ ಮತ್ತು ಅವರ ಪತ್ನಿ ಏ.17ರಂದು ಮಗಳ ಮನೆಯಿಂದ ಹಿಂತಿರುಗಿದ್ದರು. ಆಗ ಅವರ ಪತ್ನಿ ಎರಡು ಚಿನ್ನದ ಸರವನ್ನು ಪೆಟ್ಟಿಗೆಯಲ್ಲಿ ಇಟ್ಟಿದ್ದರು. ಏ.24ರಂದು ಮದುವೆ ಸಮಾರಂಭಕ್ಕೆ ತೆರಳುವಾಗ ಪೆಟ್ಟಿಗೆ ತೆರೆದಿದ್ದಾರೆ. ಆಗ ಚಿನ್ನದ ಸರಗಳು ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.   5 ಲಕ್ಷ ರೂ. ಮೌಲ್ಯದ ಎರಡು ಚಿನ್ನದ ಸರಗಳು ನಾಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ. … Read more

ಪಾಕ್‌ ಮೇಲೆ ದಾಳಿ, ಪಹಲ್ಗಾಮ್‌ನಲ್ಲಿ ಮೃತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ತಾಯಿಯ ಮೊದಲ ರಿಯಾಕ್ಷನ್‌, ಏನಂದ್ರು?

Manjunatha-Rao-mother-sumathi-speaks-about-Operation-Sindoor

ಶಿವಮೊಗ್ಗ: ಪಹಲ್ಗಾಮ್‌ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕಳೆದ ರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಆಪರೇಷನ್‌ ಸಿಂಧೂರ (Operation Sindoor) ಹೆಸರಿನಲ್ಲಿ ನಡೆದ ದಾಳಿಗೆ ಶಿವಮೊಗ್ಗದಲ್ಲಿಯು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ ದಾಳಿಯಲ್ಲಿ ಮೃತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥರಾವ್‌ ಅವರ ತಾಯಿ ಸುಮತಿ, ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಕಳೆದ ರಾತ್ರಿ ಎರಡ್ಮೂರು ಜನ ಎನ್‌ಐಎ ಅಧಿಕಾರಿಗಳು ಬಂದಿದ್ದರು. ಸರ್ಕಾರದ ಕಡೆಯಿಂದ ಎಂದು ತಿಳಿಸಿದ್ದರು. ಮಾಧ್ಯಮದವರು ಏನೆಲ್ಲ ಪ್ರಶ್ನೆ ಕೇಳುತ್ತಾರೋ ಅದೇ ರೀತಿಯ ಪ್ರಶ್ನೆಗಳನ್ನು … Read more

ಶಿವಮೊಗ್ಗದಲ್ಲಿ ಉಷ್ಣಾಂಶ ಹೆಚ್ಚಳ, ಬಿಸಿಲು, ಧಗೆಗೆ ಜನ ಹೈರಾಣು, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ ಸಾಧ್ಯತೆ ಇದೆ. (Weather Report) ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ತಾಲೂಕು ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಶಿವಮೊಗ್ಗ 34 22 ಭದ್ರಾವತಿ 34 22 ತೀರ್ಥಹಳ್ಳಿ 34 25 ಸಾಗರ 35 26 ಹೊಸನಗರ 35 26 ಸೊರಬ 35 26 ಶಿಕಾರಿಪುರ 35 … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಏನೇನು ಸಮಸ್ಯೆಗೆ, ಏನೆಲ್ಲ ಪರಿಹಾರವಿದೆ?

DINA-BHAVISHYA

DINA BHAVISHYA ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಪ್ರಥಮ ರ‍್ಯಾಂಕ್‌ ಪಡೆದ ವಿದ್ಯಾರ್ಥಿನಿಗೆ ಉಚಿತ ಸೀಟ್‌, ಪಿಯುಸಿಯ ಟಾಪರ್‌ಗಳಿಗೆ ಅಮೆರಿಕ ಟೂರ್‌