ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ತಾಪಮಾನ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲಿನ ಧಗೆ ಮುಂದುವರೆಯಲಿದೆ. ಆದರೆ ಕಳೆದ ಎರಡು ದಿನದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದ್ದರಿಂದ ತಾಪಮಾನ ತುಸು ತಗ್ಗಿದೆ. ಎಲ್ಲೆಲ್ಲಿ ಎಷ್ಟು ತಾಪಮಾನ ಇದೆ? ಇಲ್ಲಿದೆ ತಾಲೂಕುವಾರು ವಿವರ. (Weather Report) ತಾಲೂಕು ಗರಿಷ್ಠ (°C) ಕನಿಷ್ಠ (°C) ಶಿವಮೊಗ್ಗ 33 23 ಸಾಗರ 35 25 ತೀರ್ಥಹಳ್ಳಿ 34 25 ಹೊಸನಗರ 35 25 ಭದ್ರಾವತಿ 33 23 ಶಿಕಾರಿಪುರ 35 25 ಸೊರಬ 35 25 … Read more

ಶಿವಮೊಗ್ಗದಲ್ಲಿ ಬಂದ್‌ ಆಗಿತ್ತು ಹಲವು ರಸ್ತೆ, ವಿವಿಧೆಡೆ ಟ್ರಾಫಿಕ್‌ ಜಾಮ್‌, ಬಂದೋಬಸ್ತ್‌

Police-barricade-at-Balarajurs-Road.

ಶಿವಮೊಗ್ಗ: ವಕ್ಫ್‌ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆದ್ದರಿಂದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ (Traffic) ನಿರ್ಬಂಧಿಸಲಾಗಿತ್ತು. ಇದರಿಂದ ವಿವಿಧೆಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದನ್ನೂ ಓದಿ » ರಾಷ್ಟ್ರಧ್ವಜ ಹಿಡಿದು ಘೋಷಣೆ ಮೊಳಗಿಸುತ್ತ ಶಿವಮೊಗ್ಗದಲ್ಲಿ ಬೀದಿಗಿಳಿದ ಮುಸ್ಲಿಂ ಸಮುದಾಯ, ಹೇಗಿತ್ತು ಮೆರವಣಿಗೆ? ಪ್ರತಿಭಟನಾ ಮೆರವಣಿಗೆ ಸಾಗುವ ಮಾರ್ಗವಾದ್ದರಿಂದ ವೀರಭದ್ರೇಶ್ವರ ಚಿತ್ರಮಂದಿರದಿಂದ ಶಿವಮೂರ್ತಿ ಸರ್ಕಲ್‌ವರೆಗೆ ರಸ್ತೆ ಸಂಪೂರ್ಣ ಬಂದ್‌ ಮಾಡಲಾಗಿತ್ತು. ಮಹಾವೀರ ವೃತ್ತ ಸಂಪರ್ಕಿಸುವ … Read more

ರಾಷ್ಟ್ರಧ್ವಜ ಹಿಡಿದು ಘೋಷಣೆ ಮೊಳಗಿಸುತ್ತ ಶಿವಮೊಗ್ಗದಲ್ಲಿ ಬೀದಿಗಿಳಿದ ಮುಸ್ಲಿಂ ಸಮುದಾಯ, ಹೇಗಿತ್ತು ಮೆರವಣಿಗೆ?

Protest-against-Waqf-bill-amendment.

ಶಿವಮೊಗ್ಗ: ವಕ್ಫ್‌ ತಿದ್ದುಪಡಿ ಕಾಯ್ದೆ (Act) ತಕ್ಷಣ ರದ್ದುಗೊಳಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯದ ದೊಡ್ಡ ಸಂಖ್ಯೆಯ ಜನರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದನ್ನೂ ಓದಿ » KSRTC ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು? ಜಿಲ್ಲಾ ವಕ್ಫ್‌ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾ ಸಭೆ … Read more

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬೆಳಗ್ಗೆ ಅಪಘಾತ, ಅದೃಷ್ಟವಶಾತ್‌ ಪರಾದ ಇಬ್ಬರು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್‌ (Divider) ಮೇಲೆ ಹಾರಿ ನಿಂತಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ನಿದಿಗೆ ಸಮೀಪ ಘಟನೆ ಸಂಭವಿಸಿದೆ. ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆ ಹಾರಿ, ಮಣ್ಣಿಗೆ ಗುದ್ದಿಕೊಂಡು ನಿಂತಿದೆ. ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಇನ್ನು, ಕಾರು ಅಪಘಾತದ ರಭಸಕ್ಕೆ ಹಾರಿದ ಮಣ್ಣು, ಕಲ್ಲು ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ ಲಾರಿಗೆ ತಾಗಿದ್ದು, ಗಾಜು ಪುಡಿಯಾಗಿದೆ ಎಂದು ಸ್ಥಳೀಯರು … Read more

ಸುಹಾಸ್‌ ಶೆಟ್ಟಿ ಹತ್ಯೆ, ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರೋಶ, ಎಲ್ಲೆಲ್ಲಿ ಪ್ರತಿಭಟನೆಯಾಯ್ತು? ಯಾರೆಲ್ಲ ಏನೆಲ್ಲ ಹೇಳಿದರು?

VHP-Protest-in-Shimoga

ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ (Protest) ನಡೆಯಿತು. ಬಿಜೆಪಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಹತ್ಯೆಯನ್ನು ಖಂಡಿಸಿದರು. ಎಲ್ಲೆಲ್ಲಿ ಪ್ರತಿಭಟನೆ ನಡೆಯಿತು? ಇದನ್ನೂ ಓದಿ » ಶಿವಮೊಗ್ಗ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

ಶಿವಮೊಗ್ಗ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

Yellow-Alert-Rain-in-Shimoga

ಶಿವಮೊಗ್ಗ: ಜಿಲ್ಲೆಯಾದ್ಯಂತ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ. ವಿವಿಧೆಡೆ ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ (Yellow Alert) ಘೋಷಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು, ಮಿಂಚು, ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಳೆ, ಎಲ್ಲೆಲ್ಲಿ ಮಳೆಯಾಗುತ್ತಿದೆ?

Shimoga-Rainfall-city

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಬಿಸಿಲು, ವಿಪರೀತ ಧಗೆಯಿಂದ ಜನರು ಹೈರಾಣಾಗಿದ್ದರು. ಇಂದು ಬೆಳಗಿನ ಜಾವದಿಂದ ಸುರಿಯುತ್ತಿರುವ ಮಳೆಯಿಂದಾಗಿ (RAIN) ಶಿವಮೊಗ್ಗ ಜಿಲ್ಲೆಯಲ್ಲಿ ಇಳೆ ತಂಪಾಗಿದೆ. ತಾಪಮಾನವು ತುಸು ತಗ್ಗಿದೆ. ಶಿವಮೊಗ್ಗ ಸಿಟಿಯಲ್ಲಿ ಬೆಳಗಿನ ಜಾವದಿಂದ ಗುಡುಗು, ಮಿಂಚು ಸಹಿತ ಜೋರು ಮಳೆಯಾಗುತ್ತಿದೆ. ಈ ವರದಿ ಪ್ರಕಟವಾಗುವ ಹೊತ್ತಿಗೆ ದಟ್ಟ ಮೋಡ, ಗುಡುಗು ಇದೆ. ನಗರದಲ್ಲಿ ಇವತ್ತು ಮಳೆ (RAIN) ಮುಂದುವರೆಯುವ ಸಾಧ್ಯತೆ ಇದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಮಳೆಯಾಗುತ್ತಿದೆ. ಎಲ್ಲೆಲ್ಲಿ ಮಳೆಯಾಗುತ್ತಿದೆ? ಶಿವಮೊಗ್ಗ ತಾಲೂಕು: ಸಂತೆಕಡೂರು, ಬಿದರೆ, … Read more

ಭದ್ರಾವತಿಯ ವಿವಿಧೆಡೆ ಇವತ್ತು, ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಭದ್ರಾವತಿ: ನಗರ ಉಪವಿಭಾಗ ಘಟಕ–2ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 3ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. (Power cut) ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ತುಸು ತಂಪಾದ ವಾತಾವರಣ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ಹನುಮಂತನಗರ, ಬಸವೇಶ್ವರ ವೃತ್ತ, ಮಾರುಕಟ್ಟೆ, ಕೋಟೆ, ಕಂಚಿಬಾಗಿಲು, ಲಕ್ಷ್ಮಿ ನರಸಿಂಹ … Read more

KSRTC ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ 50 ಸಾವಿರ ರೂ. ಹಣ (Money) ಕಳ್ಳತನ ಮಾಡಲಾಗಿದೆ. ಗೋಪಾಳದ ಪರಮೇಶ್ವರಪ್ಪ ಎಂಬುವವರ ಜೇಬಿನಲ್ಲಿದ್ದ ಹಣ ಕಳುವಾಗಿದೆ. ಪರಮೇಶ್ವರಪ್ಪ ಕೃಷಿ ಪಂಪ್‌ ಸೆಟ್‌ ಖರೀದಿಗೆಂದು ಬ್ಯಾಂಕ್‌ನಿಂದ 50 ಸಾವಿರ ರೂ. ಹಣ ಬಿಡಿಸಿಕೊಂಡು ಬಂದಿದ್ದರು. ಹೊನ್ನಾಳಿಗೆ ತೆರಳಬೇಕಿದ್ದರಿಂದ ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದರು. ಬಸ್‌ ಹತ್ತುವಾಗ ರಶ್‌ ಇತ್ತು. ಆದರೂ ಪರಮೇಶ್ವರಪ್ಪ ಅವರು ಬಸ್‌ ಏರಿ, ಸೀಟ್‌ ಹಿಡಿದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.   ಬಸ್ಸು ನಿಲ್ದಾಣದಿಂದ … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿರುತ್ತೆ ದಿನ? ಸಮಸ್ಯೆಗೆ ಪರಿಹಾರಗಳೇನು?

DINA-BHAVISHYA

DINA BHAVISHYA ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಪೊಲೀಸ್ ರೂಟ್ ಮಾರ್ಚ್, ಎಲ್ಲೆಲ್ಲಿ ಸಾಗಿತು, ಕಾರಣವೇನು?