ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?
ಈ ದಿನದ ಪಂಚಾಂಗ (Panchanga) ವಾರ : ಶನಿವಾರ, 3 ಮೇ 2025 ಸೂರ್ಯೋದಯ : 6.05 am ಸೂರ್ಯಾಸ್ತ : 6.44 pm ನಕ್ಷತ್ರ : ಪುನರ್ವಸು ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಪೊಲೀಸ್ ರೂಟ್ ಮಾರ್ಚ್, ಎಲ್ಲೆಲ್ಲಿ ಸಾಗಿತು, ಕಾರಣವೇನು?
ಈ ದಿನದ ಪಂಚಾಂಗ (Panchanga) ವಾರ : ಶನಿವಾರ, 3 ಮೇ 2025 ಸೂರ್ಯೋದಯ : 6.05 am ಸೂರ್ಯಾಸ್ತ : 6.44 pm ನಕ್ಷತ್ರ : ಪುನರ್ವಸು ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಪೊಲೀಸ್ ರೂಟ್ ಮಾರ್ಚ್, ಎಲ್ಲೆಲ್ಲಿ ಸಾಗಿತು, ಕಾರಣವೇನು?
ಶಿವಮೊಗ್ಗ: ಮನೆಯಲ್ಲಿ (House) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ವಸ್ತುಗಳು ಭಾಗಶಃ ಸುಟ್ಟು ಹೋಗಿವೆ. ಬಸವನಗುಡಿ 5ನೇ ತಿರುವಿನಲ್ಲಿರುವ ಚೌಡಪ್ಪ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಪೊಲೀಸ್ ರೂಟ್ ಮಾರ್ಚ್, ಎಲ್ಲೆಲ್ಲಿ ಸಾಗಿತು, ಕಾರಣವೇನು? ಮನೆಯಿಂದ ದಟ್ಟ ಹೊಗೆ ಹೊರಬರುತ್ತಿತ್ತು. ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಶಿವಮೊಗ್ಗ: ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ನಗರದಲ್ಲಿ ಇವತ್ತು ರೂಟ್ ಮಾರ್ಚ್ (route march) ನಡೆಸಲಾಯಿತು. ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಸಾಗಿತು. ಎಲ್ಲೆಲ್ಲಿ ಸಾಗಿತು ಪಥಸಂಚಲನ? ಡಿ.ಎ.ಆರ್ ಪೊಲೀಸ್ ಮೈದಾನದಿಂದ ಅರಂಭವಾದ ಪಥಸಂಚಲನ ಅಶೋಕ ವೃತ್ತ, ಎ.ಎ. ವೃತ್ತ, ಎಸ್. ಎನ್ ವೃತ್ತ, ಕರ್ನಾಟಕ ಸಂಘ, ಡಿ.ವಿ.ಎಸ್ ವೃತ್ತ, ಮಹಾವೀರ ವೃತ್ತ, ಗೋಪಿ ವೃತ್ತದ ಮೂಲಕ ಡಿ.ಎ.ಆರ್.ಮೈದಾನ ತಲುಪಿತು. ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ … Read more
ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶಿವಮೊಗ್ಗ ಜಿಲ್ಲೆ ಶೇ.82.30ರಷ್ಟು ಫಲಿತಾಂಶದೊಂದಿಗೆ (Result) ರಾಜ್ಯದಲ್ಲಿ ಟಾಪ್ 4ನೇ ಸ್ಥಾನದಲ್ಲಿದೆ. ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಜಿಲ್ಲೆಯಲ್ಲಿ 21,876 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು 18,003 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಫಲಿತಾಂಶದ ಹೈಲೈಟ್ ಪಾಯಿಂಟ್ಸ್
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮೇ 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ » ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ? ಎಲ್ಲೆಲ್ಲಿ ಕರೆಂಟ್ ಇರಲ್ಲ? ಕಾಶಿಪುರ, ಲಕ್ಕಪ್ಪ ಲೇಔಟ್, ಸಿದ್ದರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, … Read more
ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಅಡಿಕೆ ಕನಿಷ್ಠ ದರ ಗರಿಷ್ಠ ದರ ಬೆಟ್ಟೆ 53569 59299 ಗೊರಬಲು 17199 35669 ರಾಶಿ 48536 57481 ಸರಕು 59000 95300 ಇದನ್ನೂ ಓದಿ » ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ?
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು (Camp) ಮೇ 3ರಿಂದ 9ರ ವರೆಗೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿನಡೆಯಲಿದೆ. ಇದನ್ನೂ ಓದಿ » ಜೋಗ ಜಲಪಾತ, ಮೊದಲ ದಿನವೇ ಜಲಾಧಾರೆ ಕಣ್ತುಂಬಿಕೊಂಡ ನೂರಾರು ಜನ ವೈವಿಧ್ಯಮಯ ಸಂಸ್ಕೃತಿ ಕ್ರಿಯಾಶೀಲತೆಯನ್ನು ಬಿಂಬಿಸಲಿರುವ ಶಿಬಿರದಲ್ಲಿ ಕರ್ನಾಟಕ ಅಲ್ಲದೆ ಪಾಂಡಿಚೇರಿ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರ ಪ್ರದೇಶದ ವಿಶ್ವವಿದ್ಯಾಲಯಗಳ 150 ಎನ್.ಎಸ್.ಎಸ್ ಸ್ವಯಂ ಸೇವಕರು, ಘಟಕದ ಕಾರ್ಯಕ್ರಮಾಧಿಕಾರಿಗಳು ಭಾಗವಹಿಸುವರು. ‘ವಿಕಸಿತ ಭಾರತಕ್ಕಾಗಿ ಯುವ ಜನತೆ’ … Read more
ಸಾಗರ: ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರ, 2024-25 ಸಾಲಿನ ವಿದ್ಯಾರ್ಥಿಗಳ ನಾಟಕೋತ್ಸವವನ್ನು (Drama Festival) ಮೇ 11ರಿಂದ 15ರವರೆಗೆ ಪ್ರತಿ ದಿನ ಸಂಜೆ 7ಕ್ಕೆ ಹೆಗ್ಗೋಡಿನ ಶಿವರಾಮ ಕಾರಂತ ರಂಗಮಂದಿರದಲ್ಲಿ ಹಮ್ಮಿಕೊಂಡಿದೆ. ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ » ಮೇ 11 ರಂದು ಬ್ರೆಕ್ಟ್ ವಿರಚಿತ ‘ಮದರ್ ಕರೇಜ್ ಮತ್ತು ಅವಳ ಮಕ್ಕಳು’ ನಾಟಕ ಪ್ರದರ್ಶನವಿದೆ. ಕೆ.ವಿ.ಅಕ್ಷರ ಕನ್ನಡಕ್ಕೆ ಅನುವಾದಿಸಿದ್ದಾರೆ. ಡಾ. ಎಂ. ಗಣೇಶ ವಿನ್ಯಾಸ, ನಿರ್ದೇಶನ ಮಾಡಿದ್ದಾರೆ. » … Read more
ರಿಪ್ಪನ್ಪೇಟೆ: ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈಚೆಗೆ ಸದಸ್ಯರು (Members) ಪರಸ್ಪರ ಹಲ್ಲೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸದಸ್ಯರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದಸ್ಯರಾದ ನಿರೂಪ್ ಕುಮಾರ್ ಹಾಗೂ ಸುಂದರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾನ್ಯ ಸಭೆಯಲ್ಲಿ ಭ್ರಷ್ಟಾಚಾರ ಹಾಗೂ ಅನಧಿಕೃತ ಲೇಔಟ್ ನಿರ್ಮಾಣದ ವಿಚಾರವಾಗಿ ನಡೆದ ಗದ್ದಲ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಮಾಹಿತಿ ಅರಿತ ಪಿಎಸ್ಐ ಪ್ರವೀಣ್ ತಕ್ಷಣ ಸ್ಥಳಕ್ಕೆ ಬಂದು ಸದಸ್ಯರಿಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಸೂಚಿಸಿ, … Read more
ಶಿವಮೊಗ್ಗ: ಸಂವಿಧಾನವನ್ನೇ 108 ಬಾರಿ ತಿದ್ದುಪಡಿ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾ ತಿದ್ದುಪಡಿಯನ್ನು ಅಧ್ಯಕ್ಷ (President) ಮಹೇಶ ಜೋಶಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಆನಂದದ ಸಿದ್ಧಾಂತವನ್ನು ಉಪಯೋಗಿಸಿಕೊಂಡು ತಮ್ಮ ಇಚ್ಛೆಯಂತೆ ಬೈಲಾ ತಿದ್ದುಪಡಿ ಮಾಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಸದಸ್ಯ, ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ಆರೋಪಿಸಿದ್ದಾರೆ. ಇದನ್ನೂ ಓದಿ » ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊನ್ನಾಳಿ ಚಂದ್ರಶೇಖರ್, ಬೈಲಾ ತಿದ್ದುಪಡಿಗೆ ತಮ್ಮ ವಿರೋಧವಿಲ್ಲ. … Read more