ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ಸೀಮಾರೇಖೆಯ ಮರು ಅಧಿಸೂಚನೆ ಅನುಷ್ಠಾನಕ್ಕೆ ಮನವಿ

BY-Raghavendra-meets-forest-minister-Eshwar-Khandre

ಶಿವಮೊಗ್ಗ: ಅರಣ್ಯ ಸಚಿವ (Forest Minister) ಈಶ್ವರ ಖಂಡ್ರೆ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಇದನ್ನೂ ಓದಿ » ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ ಶಿವಮೊಗ್ಗದ ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ಸೀಮಾರೇಖೆಯ ಮರು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸುವಂತೆ ಕೋರಿದರು. ಶಿವಮೊಗ್ಗ ನಗರದ ಆರ್ಥಿಕ, ಸಾಮಾಜಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಶೆಟ್ಟಿಹಳ್ಳಿ ಅಭಯಾರಣ್ಯದ ವ್ಯಾಪ್ತಿಯ ಪರಿಸರ … Read more

ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ

103-years-old-lady-visits-Manjunataha-Rao-house-in-Shimoga

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್ ನಿವಾಸಕ್ಕೆ ತುಮಕೂರು ಜಿಲ್ಲೆ ತಿಪಟೂರಿನ 103 ವರ್ಷದ ವೃದ್ಧೆ (Lady) ಶಿವಮ್ಮ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗಿವ ಜಾವ ಬಸ್‌ ಹತ್ತಿದ ಮಹಿಳೆ, ಸ್ವಲ್ಪ ದೂರ ಹೋದ್ಮೇಲೆ ಕಾದಿತ್ತು ಆಘಾತ ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಕೃತ್ಯದ ಬಗ್ಗೆ ಹಾಗೂ ಮಂಜುನಾಥ ರಾವ್ ಅವರ ಸಾವಿನ ಬಗ್ಗೆ ಟಿ.ವಿಯಲ್ಲಿ ನೋಡಿ ತಿಳಿದಿದ್ದೆ. ದೇಶದ ಸೈನಿಕರಿಗೆ ಬಲ ತುಂಬುವುದು, … Read more

ಶಿವಮೊಗ್ಗದಲ್ಲಿ ಬೆಳಗಿವ ಜಾವ ಬಸ್‌ ಹತ್ತಿದ ಮಹಿಳೆ, ಸ್ವಲ್ಪ ದೂರ ಹೋದ್ಮೇಲೆ ಕಾದಿತ್ತು ಆಘಾತ

KSRTC-Bus-General-Image-Shimoga-Bangalore

ಶಿವಮೊಗ್ಗ: ಬೆಳಗಿನ ಜಾವ ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಬಂಗಾರದ ನೆಕ್ಲೇಸ್‌ (necklace) ಇದ್ದ ಬಾಕ್ಸ್‌ ಕಳ್ಳತನ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕೃತ್ಯ ನಡೆದಿದೆ. ಭದ್ರಾವತಿಯ ಮುಕ್ತ ಎಂಬುವವರಿಗೆ ಸೇರಿದ ನೆಕ್ಲೇಸ್‌ ಕಳುವಾಗಿದೆ. ಕುಟುಂಬ ಸಹಿತ ಹುಬ್ಬಳ್ಳಿಗೆ ತೆರಳಲು ಬೆಳಗಿನ ಜಾವ 5 ಗಂಟೆಗೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್‌ ಹತ್ತಿದ್ದರು. ಬಸ್ಸು ಶಿವಮೊಗ್ಗದ ಹೊನ್ನಾಳಿ ರಸ್ತೆಯ ಮೇಲ್ಸೇತುವೆ ಬಳಿ ತೆರಳುವಾಗ, ಮುಕ್ತ ಅವರು ಮಕ್ಕಳಿಗೆ ಕರೆ ಮಾಡಲು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಮೊಬೈಲ್‌ಗೆ ತೆಗೆಯಲು ಮುಂದಾದರು. … Read more

ಶಿವಮೊಗ್ಗದ ವಿವಿಧೆಡೆ ಮನೆ, ಅಂಗಡಿಗಳಲ್ಲಿ ಲೈಟ್‌ ಆಫ್‌ ಮಾಡಿ ಪ್ರತಿಭಟನೆ, ಮಸೂದೆ ವಿರುದ್ಧ ಆಕ್ರೋಶ

Light-off-protest-by-muslim-community-in-Shimoga

ಶಿವಮೊಗ್ಗ: ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಬುಧವಾರ ರಾತ್ರಿ ಲೈಟ್‌ ಆಫ್‌ (Lights Off) ಮಾಡಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯದವರು ತಮ್ಮ ಮನೆ, ಅಂಗಡಿ ಮುಂಗಟ್ಟುಗಳಲ್ಲಿ ವಿದ್ಯುತ್‌ ದೀಪ ಆರಿಸಿ ಮಸೂದೆಗೆ ಪ್ರತಿರೋಧ ವ್ಯಕ್ತಪಡಿಸಲಾಯಿತು. ಮುಸ್ಲಿಂ ಸಮುದಾಯದವರು ಹೆಚ್ಚಿರುವ ಬಡಾವಣೆಗಳಲ್ಲಿ ವಿದ್ಯುತ್‌ ದೀಪಗಳನ್ನು ಆರಿಸಿ ಪ್ರತಿಭಟನೆ ನಡೆಸಲಾಯಿತು. ರಾತ್ರಿ 9 ಗಂಟೆಯಿಂದ 9.15ರವರೆಗೆ ಲೈಟ್‌ಗಳನ್ನು ಆರಿಸಲಾಗಿತ್ತು. ಮನೆಗಳ ದೀಪಗಳನ್ನು ಆರಿಸಿ, ಜನರು ಹೊರ ಬಂದು ಪ್ರತಿಭಟಿಸಿದರು. ಇದಕ್ಕೂ ಮುನ್ನ ಮುಸ್ಲಿಂ ಸಮುದಾಯದ … Read more

ಮದುವೆ ಸಮಾರಂಭ ಮುಗಿಸಿ ಕಲ್ಯಾಣ ಮಂಟಪದ ರೂಮ್‌ಗೆ ಬಂದ ಕುಟುಂಬಕ್ಕೆ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

ಶಿವಮೊಗ್ಗ: ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ (gold) ಕಳ್ಳತನವಾಗಿದೆ. ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಘಟನೆ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ ಅವರ ಕುಟುಂಬ, ಸಂಬಂಧಿಯ ಮದುವೆಗೆ ಬಂದಿದ್ದರು. ಕಲ್ಯಾಣ ಮಂಟಪದ ಕೊಠಡಿಯಲ್ಲಿ ಬ್ಯಾಗ್‌ಗಳನ್ನು ಇರಿಸಿ, ಸಭಾಂಗಣಕ್ಕೆ ತೆರಳಿದ್ದರು. ರಾತ್ರಿ ಕೊಠಡಿಗೆ ಹಿಂತಿರುಗಿದಾಗ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಬಂಗಾರದ ಮಾಂಗಲ್ಯ ಸರ, ಚಿನ್ನದ ಸರ ಮತ್ತು ಪೆಂಡೆಂಟ್‌, ಉಂಗುರಗಳು, ಮಕ್ಕಳ ಉಂಗುರಗಳು, ಕಿವಿ ಓಲೆಗಳು ಸೇರಿ … Read more

ಶಿವಮೊಗ್ಗದಲ್ಲಿ ಶಕೆ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ವಿಪರೀತ ಶಕೆ ಇದೆ. ಇವತ್ತು ಎಲ್ಲೆಲ್ಲಿ ಎಷ್ಟು ತಾಪಮಾನ ಇದೆ? ಇಲ್ಲಿದೆ ತಾಲೂಕುವಾರು ವಿವರ. (Weather Report) ತಾಲೂಕು ಗರಿಷ್ಠ (°C) ಕನಿಷ್ಠ (°C) ಶಿವಮೊಗ್ಗ 34–36°C 22–24°C ಸಾಗರ 33–35°C 23–25°C ಥೀರ್ತಹಳ್ಳಿ 32–34°C 22–24°C ಹೊಸನಗರ 35–37°C 24–26°C ಭದ್ರಾವತಿ 36–38°C 23–25°C ಶಿಕಾರಿಪುರ 34–36°C 22–24°C ಸೊರಬ 33–35°C 21–23°C ಇದನ್ನೂ ಓದಿ » UPSC 2024 ಫಲಿತಾಂಶ: 1000ಕ್ಕಿಂತ ಹೆಚ್ಚು ಅಭ್ಯರ್ಥಿಗಳು … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ? ಇಲ್ಲಿದೆ 12 ರಾಶಿಗಳ ಭವಿಷ್ಯ

DINA-BHAVISHYA

Dina Bhavishya ಇದನ್ನೂ ಓದಿ » UPSC 2024 ಫಲಿತಾಂಶ: 1000ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಆಯ್ಕೆ, ಕರ್ನಾಟಕದ ವಿದ್ಯಾರ್ಥಿಗಳ ಭರ್ಜರಿ ಸಾಧನೆ

ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಗುರುವಾರ, 1 ಮೇ 2025 ಸೂರ್ಯೋದಯ : 6.06 am ಸೂರ್ಯಾಸ್ತ : 6.44 pm ನಕ್ಷತ್ರ : ಮೃಗಶಿರ ರಾಹು ಕಾಲ ಮಧ್ಯಾಹ್ನ 1.30 ರಿಂದ 3ರವರೆಗೆ ಗುಳಿಕ ಕಾಲ ಬೆಳಗ್ಗೆ 9 ರಿಂದ 10.30ರವರೆಗೆ ಯಮಗಂಡ ಕಾಲ ಬೆಳಗ್ಗೆ 6 ರಿಂದ 7.30ರವರೆಗೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.35 ರಿಂದ 5.20ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.58 ರಿಂದ 6.06ರವರೆಗೆ ಅಭಿಜಿತ್‌ ಮಧಾಹ್ನ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆ ಸಾಧ್ಯತೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಇರಲಿದೆ. ಮತ್ತೊಂದೆಡೆ ಇವತ್ತು ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. (Weather Report) ತಾಲೂಕುವಾರು ತಾಪಮಾನ ತಾಲೂಕು ಗರಿಷ್ಠ (°C) ಕನಿಷ್ಠ (°C) ಶಿವಮೊಗ್ಗ 34–36 22–24 ಸಾಗರ 33–35 23–25 ತೀರ್ಥಹಳ್ಳಿ 32–34 22–24 ಹೊಸನಗರ 35–37 24–26 ಭದ್ರಾವತಿ 36–38 23–25 ಶಿಕಾರಿಪುರ 34–36 22–24 ಸೊರಬ 33–35 21–23

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿರುತ್ತೆ? ಯಾವ ರಾಶಿಗೆ ಪರಿಹಾರವೇನು?

DINA-BHAVISHYA

DINA BHAVISHYA ಇದನ್ನೂ ಓದಿ » ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?