ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ಸೀಮಾರೇಖೆಯ ಮರು ಅಧಿಸೂಚನೆ ಅನುಷ್ಠಾನಕ್ಕೆ ಮನವಿ
ಶಿವಮೊಗ್ಗ: ಅರಣ್ಯ ಸಚಿವ (Forest Minister) ಈಶ್ವರ ಖಂಡ್ರೆ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಇದನ್ನೂ ಓದಿ » ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ ಶಿವಮೊಗ್ಗದ ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ಸೀಮಾರೇಖೆಯ ಮರು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸುವಂತೆ ಕೋರಿದರು. ಶಿವಮೊಗ್ಗ ನಗರದ ಆರ್ಥಿಕ, ಸಾಮಾಜಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಶೆಟ್ಟಿಹಳ್ಳಿ ಅಭಯಾರಣ್ಯದ ವ್ಯಾಪ್ತಿಯ ಪರಿಸರ … Read more