ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?
ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 29 ಏಪ್ರಿಲ್ 2025 ಸೂರ್ಯೋದಯ : 6.07 am ಸೂರ್ಯಾಸ್ತ : 6.43 pm ನಕ್ಷತ್ರ : ಕೃತ್ತಿಕ ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಎಲ್ಲ ಸುದ್ದಿ
ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 29 ಏಪ್ರಿಲ್ 2025 ಸೂರ್ಯೋದಯ : 6.07 am ಸೂರ್ಯಾಸ್ತ : 6.43 pm ನಕ್ಷತ್ರ : ಕೃತ್ತಿಕ ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಎಲ್ಲ ಸುದ್ದಿ
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) 2024 ರ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಬಾರಿ 1000ಕ್ಕೂ ಹೆಚ್ಚು ಅಭ್ಯರ್ಥಿಗಳು ದೇಶದ ಅತ್ಯುನ್ನತ ಸಿವಿಲ್ ಸರ್ವೀಸಸ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಹಲವರು IAS, IPS, IFS ಸೇರಿದಂತೆ ವಿವಿಧ ಕೇಂದ್ರ ಸೇವೆಗಳ ಭಾಗವಾಗಲಿದ್ದಾರೆ. ಈ ಸಾಧನೆಯ ಪೈಕಿ ಗಮನ ಸೆಳೆಯುತ್ತಿರುವುದು India 4 IAS ಸಂಸ್ಥೆ. ನಿವೃತ್ತ ಹಿರಿಯ ಅಧಿಕಾರಿಗಳಾದ ಡಾ. ಸಿ.ಎಸ್. ಕೆದಾರ್, ಐಎಎಸ್ ಮತ್ತು ಡಾ. ಜಿ.ಎನ್. ಶ್ರೀಕಂಠಯ್ಯ, ಐಎಫ್ಎಸ್ ಅವರ … Read more
ಶಿವಮೊಗ್ಗ ಸಿಟಿ ನ್ಯೂಸ್ : ಶಿವಮೊಗ್ಗ ನಗರದಲ್ಲಿ (City News) ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ. ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗಕ್ಕೆ ಯಾವುದೇ ಸಂದರ್ಭ NIA ತಂಡ ಎಂಟ್ರಿ, ಮಂಜುನಾಥ್ ಮನೆಗೆ ಗಣ್ಯರ ಭೇಟಿ ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ, ತಕ್ಷಣ ಕ್ರಮಕ್ಕೆ ಒತ್ತಾಯ, ದೂರಿನಲ್ಲಿ ಏನೆಲ್ಲ ಇದೆ? ಇದನ್ನೂ ಓದಿ » ಅಡಿಕೆ ಧಾರಣೆ | 28 ಏಪ್ರಿಲ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? ಇದನ್ನೂ ಓದಿ … Read more
ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಮಂಜುನಾಥ ರಾವ್ ಮನೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ. ಇನ್ನೊಂದೆಡೆ, ಹಲವು ಪ್ರಮುಖರು ಮಂಜುನಾಥ ರಾವ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುತ್ತಿದ್ದಾರೆ. ಶಿವಮೊಗ್ಗದ ವಿಜಯನಗರದಲ್ಲಿರುವ ಮಂಜುನಾಥ ರಾವ್ ಮನೆಗೆ ಪ್ರಮುಖರು ಭೇಟಿ ನೀಡುತ್ತಿದ್ದಾರೆ. ನೆಗೆಟಿವ್ ಕಾಮೆಂಟ್ಗೆ ಪಲ್ಲವಿ ಬೇಸರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪಲ್ಲವಿ, ಪಹಲ್ಗಾಮ್ನಲ್ಲಿ ಉಗ್ರರು ಧರ್ಮ ವಿಚಾರಿಸಿ ಶೂಟ್ ಮಾಡಿದ್ದು ನಿಜ. ಆದರೆ ನಮ್ಮ ಬಳಿ ಹಾಗೆ ವಿಚಾರಿಸಿರಲಿಲ್ಲ. … Read more
ಶಿವಮೊಗ್ಗ: ನಗರದ ವಿವಿಧೆಡೆ ನಿಯಮ ಬಾಹಿರವಾಗಿ ಕಟ್ಟಡಗಳನ್ನು (Building) ನಿರ್ಮಿಸಲಾಗಿದೆ. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಾಧ್ಯಕ್ಷ ಎಂ.ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಸಲ್ಲಿಸಲಾಯಿತು. 2004 ರಿಂದ 2024ರವರೆಗೆ ಕಟ್ಟಡಗಳಿಗೆ ನೀಡಿರುವ ಲೈಸೆನ್ಸ್ ಮತ್ತು ಪರವಾನಗಿ … Read more
ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 18800 32162 ಬೆಟ್ಟೆ 50009 59299 ರಾಶಿ 48036 59199 ಸರಕು 52210 92740 ಇದನ್ನೂ ಓದಿ » ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಬಳಿ ಹೋಮ್ ಗಾರ್ಡ್ ಮೇಲೆ ಹಲ್ಲೆ, ಆಟೋ ಚಾಲಕ ಅರೆಸ್ಟ್, ಏನಿದು ಕೇಸ್?
ರೈಲ್ವೆ ಸುದ್ದಿ: ಹಬ್ಬನಘಟ್ಟ ಮತ್ತು ಅರಸೀಕೆರೆ ನಡುವಿನ ಲೈನ್ ಬ್ಲಾಕ್ನಿಂದಾಗಿ ಈ ಹಿಂದೆ ಕೆಲವು ರೈಲುಗಳ (Train) ಸಂಚಾರ ರದ್ದು, ಭಾಗಶಃ ರದ್ದು ಮತ್ತು ನಿಯಂತ್ರಿಸಲಾಗಿತ್ತು. ಈ ಪೈಕಿ ಕೆಲವು ರೈಲು ಸೇವೆ ಪುನರಾರಂಭಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ರೈಲು ವೇಳಾಪಟ್ಟಿಯಂತೆ ಸಂಚಾರ ಇದನ್ನೂ ಓದಿ » ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಬಳಿ ಹೋಮ್ ಗಾರ್ಡ್ ಮೇಲೆ ಹಲ್ಲೆ, ಆಟೋ ಚಾಲಕ ಅರೆಸ್ಟ್, ಏನಿದು ಕೇಸ್?
ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಕಳೆದ ಎರಡು ದಿನದಿಂದ ಗುಡುಗು, ಭಾರಿ ಗಾಳಿ ಸಹಿತ ಮಳೆಯಾಗಿದೆ. ಜೋರು ಮಳೆಯಿಂದಾಗಿ (rainfall) ವಿವಿಧೆಡೆ ಆಸ್ತಿಪಾಸ್ತಿ ಹಾನಿಯಾಗಿದ ವರದಿಯಾಗಿದೆ. ಭಾನುವಾರ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದೆ. ಭಾನುವಾರ ಸಂಜೆ ವೇಳೆಗೆ ಶಿವಮೊಗ್ಗ ನಗರದಲ್ಲಿ ದಟ್ಟ ಮೋಡ ಕವಿದು, ಮಳೆಯಾಯಿತು. ಅಲ್ಲಲ್ಲಿ ಜೋರು ಮಳೆಯಾಗಿದೆ. ಇದರಿಂದ ಚರಂಡಿಗಳು ಭರ್ತಿಯಾಗಿ ರಸ್ತೆ ಮೇಲೆ ನೀರು ನಿಂತಿತ್ತು. ಜಿಲ್ಲೆಯಲ್ಲಿಯು ವ್ಯಾಪಕ ಮಳೆಯಾಗಿದೆ. ಧರೆಗುರುಳಿದ ಮರಗಳು, ಹಾರಿದ ಛಾವಣಿ ಸಾಗರ ತಾಲೂಕಿನ ಮಾಸೂರಿನಲ್ಲಿ ಶನಿವಾರ ಸುರಿದ … Read more
ಶಿವಮೊಗ್ಗ: ನೋ ಪಾರ್ಕಿಂಗ್ ಜಾಗದಲ್ಲಿ ಆಟೋ ನಿಲ್ಲಿಸದಂತೆ ಸೂಚಿಸಿದ ಹೋಂ ಗಾರ್ಡ್ (Home Guard) ಮೇಲೆ ಚಾಲಕನೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಪಕ್ಕದ ಬಸ್ ಸ್ಟಾಪ್ ಬಳಿ ಘಟನೆ ಸಂಭವಿಸಿದೆ. ಪಶ್ಚಿಮ ಸಂಚಾರ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಹೋಂ ಗಾರ್ಡ್ ನಾಗರಾಜ ನಾಯ್ಕ್ ಮೇಲೆ ಹಲ್ಲೆಯಾಗಿದೆ. ಪ್ರಕರಣ ಸಂಬಂಧ ಆಟೋ ಚಾಲಕ ಮನೋಜ್ ಎಂಬಾತನನ್ನು ಬಂಧಿಸಲಾಗಿದೆ. ನೋ ಪಾರ್ಕಿಂಗ್ನಲ್ಲಿ ಆಟೋ ಸಿಟಿ ಸೆಂಟರ್ ಪಕ್ಕದಲ್ಲಿ ಶಾಸಕರ … Read more
Shubodaya Shivamogga ಇವತ್ತಿನ ಪಂಚಂಗ – ಶುಭ ಸಮಯ ಯಾವುದು? ಓದಲು ಇಲ್ಲಿ ಕ್ಲಿಕ್ ಮಾಡಿ ದಿನ ಭವಿಷ್ಯ – 12 ರಾಶಿಗಳ ಭವಿಷ್ಯ, ಶುಭ ಬಣ್ಣ, ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಶಿವಮೊಗ್ಗ ಜಿಲ್ಲೆಯ ಇವತ್ತಿನ ಹವಾಮಾನ ವರದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಜಿಲ್ಲೆಯ ಪ್ರಮುಖ ಸುದ್ದಿಗಳು