ಶುಭೋದಯ ಶಿವಮೊಗ್ಗ | 2 ಸೆಪ್ಟೆಂಬರ್ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಪ್ರಸಿದ್ಧ ಭೌತಶಾಸ್ತ್ರಜ್ಞ ಸ್ಟೀಫನ್‌ ಹಾಕಿಂಗ್ಸ್‌. ದೈಹಿಕವಾಗಿ ಕಾಯಿಲೆಗೊಳಗಾಗಿದ್ದರು. ಆದರೆ ಮನಸ್ಸನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡರು. ಇದರ ಪರಿಣಾಮ ಸಂಶೋಧನೆಗಳ ಮೂಲಕ ಶ್ರೇಷ್ಠ ಭೌತಶಾಸ್ತ್ರಜ್ಞರಾದರು. ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಮನೆಯಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್

ದಿನ ಪಂಚಾಂಗ | 2 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 2 ಸೆಪ್ಟೆಂಬರ್ 2025‌ – ದಶಮಿ ಸೂರ್ಯೋದಯ : 6.16 am ಸೂರ್ಯಾಸ್ತ : 6.38 pm ನಕ್ಷತ್ರ : ಮೂಲ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12.03 ರಿಂದ 12.52ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.31 ರಿಂದ 3.20ರವರಗೆ ಗೋಧೂಳಿ ಮುಹೂರ್ತ ಸಂಜೆ 6.38 ರಿಂದ 7.02ರವರೆಗೆ ರಾಹು, … Read more

ತಾಳಗುಪ್ಪ – ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಬದಲು, ಹೊಸ ಟೈಮ್‌ಟೇಬಲ್‌ ಏನು? ಯಾವಾಗ ಜಾರಿ?

Train-Jan-Shatabdi-General-Image

ರೈಲ್ವೆ ಸುದ್ದಿ: ತಾಳಗುಪ್ಪ – ಮೈಸೂರು ರೈಲಿನ ವೇಳಾಪಟ್ಟಿ (Timetable) ಬದಲಾಗಿದೆ. ನವೆಂಬರ್‌ 2ರಿಂದ ಹೊಸ ಟೈಮ್‌ಟೇಬಲ್‌ನಂತೆ ರೈಲು ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ತಾಳಗುಪ್ಪ – ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16221) ಈಗ ಬೆಳಗ್ಗೆ 6.15ಕ್ಕೆ ತಾಳಗುಪ್ಪದಿಂದ ಹೊರಟು ಮಧಾಹ್ನ 3.35ಕ್ಕೆ ಮೈಸೂರು ತಲುಪುತ್ತಿದೆ. ನವೆಂಬರ್‌ 2ರಿಂದ ಈ ರೈಲು ಬೆಳಗ್ಗೆ 5.50ಕ್ಕೆ ತಾಳಗುಪ್ಪದಿಂದ ಹೊರಟು ಮಧ್ಯಾಹ್ನ 3.30ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ. ಹೊಸ ಮತ್ತು ಹಳೆಯ ಟೈಮಿಂಗ್‌ ಇಲ್ಲಿದೆ ಕುವೆಂಪು … Read more

ಶಿವಮೊಗ್ಗದ ರೈಲ್ವೆ ಪ್ರಯಾಣಿಕರೆ ಗಮನಿಸಿ, ಕೆಲವು ರೈಲು ರದ್ದಾಗಿವೆ, ಕೆಲವು ತಡವಾಗಿ ಚಲಿಸಲಿವೆ, ಇಲ್ಲಿದೆ ಲಿಸ್ಟ್‌

Prayanikare-Gamanisi-Indian-Railway-News

ಶಿವಮೊಗ್ಗ: ಬೀರೂರು – ಶಿವಪುರ, ಬೀರೂರು – ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್‌ಗಳ ಮಧ್ಯೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್‌.ಎಚ್.-206 ರಲ್ಲಿ ಎನ್‌ಎಚ್‌ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟ್ರಿಂಗ್ ಗರ್ಡರ್ ಅಳವಡಿಸುವ ಕಾರ್ಯ ನಡೆಸಲಾಗುತ್ತಿದೆ. (Trains) ಕಾಮಗಾರಿಯ ಹಿನ್ನಲೆ ಕೆಲವು ರೈಲುಗಳು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳನ್ನು ಮಾರ್ಗ ಮಧ್ಯೆ ನಿಯಂತ್ರಣ ಮಾಡಲಾಗುತ್ತದೆ ಹಾಗೂ ಮರುನಿಗದಿಗೊಳ್ಳುತ್ತವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರದ್ದುಪಡಿಸಿದ ರೈಲುಗಳು ರೈಲು ಸಂಖ್ಯೆ. 16567 ತುಮಕೂರು – ಶಿವಮೊಗ್ಗ … Read more

ಭದ್ರಾವತಿ ಜಿಂಕ್‌ಲೈನ್‌ನ ಔಟ್‌ ಹೌಸ್‌ನ ಹಿಂಬದಿ ಬೆಳಗ್ಗೆ 5 ಗಂಟೆಗೆ ತೆರಳಿದ ಮಾಲೀಕನಿಗೆ ಕಾದಿತ್ತು ಶಾಕ್

BHADRAVATHI-NEWS-UPDATE

ಭದ್ರಾವತಿ: ಮನೆಯ ಔಟ್‌ ಹೌಸ್‌ನಲ್ಲಿ ಕಟ್ಟಿದ್ದ ಜರ್ಸಿ ತಳಿಯ ಎರಡು ಹಸುಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಜಿಂಕ್‌ ಲೈನ್‌ನಲ್ಲಿರುವ ಔಟ್‌ ಹೌಸ್‌ನ ಹಿಂಭಾಗ ಶಿವಲಿಂಗಯ್ಯ ಅವರು ಎರಡು ಹಸುಗಳು (Cattle) ಮತ್ತು ಎರಡು ಕರುಗಳನ್ನು ಸಾಕಿಕೊಂಡಿದ್ದರು. ಆ.9ರ ರಾತ್ರಿ ಹಸುಗಳನ್ನು ಕಟ್ಟಿ ಹಾಕಿದ್ದು ಮರುದಿನ ಬೆಳಗ್ಗೆ ಹೋಗಿ ನೋಡಿದಾಗ ಎರಡು ಹಸುಗಳು ಇರಲಿಲ್ಲ. ಕರುಗಳು ಮಾತ್ರ ಉಳಿದಿದ್ದವು. ಘಟನೆ ಬೆನ್ನಿಗೆ ಶಿವಲಿಂಗಯ್ಯ ಅವರ ಕುಟುಂಬದವರು ಮತ್ತು ಸ್ನೇಹಿತರು ಎಲ್ಲೆಡೆ ಹುಡುಕಾಡಿದ್ದು ಬಳಿಕ ದೂರು ನೀಡಿದ್ದಾರೆ. ನ್ಯೂ ಟೌನ್‌ … Read more

ಶಿವಮೊಗ್ಗದಲ್ಲಿ ಸೆ.2ರಂದು ಸಚಿವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Minister-Madhu-Bangarappa

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ಸೆ.2ರಂದು ಬೆಳಗ್ಗೆ 10 ಗಂಟೆಗೆ ಸಾರ್ವಜನಿಕರಿಂದ ಅಹವಾಲು (Grievances) ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೆ.2ರ ಬೆಳಗ್ಗೆ 9.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿರುವ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ » ಕುವೆಂಪು ರಂಗಮಂದಿರದಲ್ಲಿ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ … Read more

ನಮಾಜ್‌ ಮುಗಿಸಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

bike theft reference image

ಶಿವಮೊಗ್ಗ: ನಮಾಜ್‌ ಮುಗಿಸಿ ಮಸೀದಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಬೈಕ್‌ ಕಳ್ಳತನವಾಗಿದೆ. ಸಯ್ಯದ್‌ ಅಬ್ಬಾಸ್‌ ಎಂಬುವವರ ಬೈಕ್‌ (Bike Theft) ಕಳುವಾಗಿದೆ. ನಗರದ ಸುಲ್ತಾನ್‌ ಮೊಹಲ್ಲಾದ ಮಸೀದಿ ಮುಂಭಾಗ ಆ.8ರಂದು ಸಯ್ಯದ್‌ ಅಬ್ಬಾಸ್‌ ಬೈಕ್‌ ನಿಲ್ಲಿಸಿದ್ದರು. ಮಸೀದಿಯಲ್ಲಿ ಮಧ್ಯಾಹ್ನ ನಮಾಜ್‌ ಮುಗಿಸಿ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಕಾರಿನಲ್ಲಿ ಬಂದು ಹೆದ್ದಾರಿಯಲ್ಲಿ ಕ್ಯಾಂಟರ್‌ ಲಾರಿ ಅಡ್ಡಗಟ್ಟಿ ₹4 ಲಕ್ಷಕ್ಕೆ ಡಿಮಾಂಡ್‌, ಡ್ರೈವರ್‌ … Read more

ಒಳ ಮೀಸಲು ವಿರುದ್ಧ ಬಂಜಾರರ ಕಿಡಿ, ಶಿವಮೊಗ್ಗದಿಂದ ಸಿಎಂಗೆ ಮನವಿ, ಡಿಮಾಂಡ್‌ಗಳೇನು?

Banjara-protest-against-sub-categorisation

ಶಿವಮೊಗ್ಗ: ಒಳ ಮೀಸಲಾತಿಯನ್ನು (Reservation) ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಲಾಗಿದೆ. ಕೂಡಲೆ ಈ ವರ್ಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಬಂಜಾರ ಸಮಾಜ, ಗೋರ ಸೇನಾ ಸಂಘಟನೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿತು. ಪ್ರತಿಭಟನಾಕಾರರ ಆಗ್ರಹಗಳೇನು? ಒಳ ಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಯಾವುದೇ ಸಮುದಾಯಕ್ಕು ಅನ್ಯಾಯವಾಗದೆ ಮೀಸಲು ನಿಗದಪಡಿಸಬೇಕು. ಬೇಡ, ಜಂಗಮ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ಬಿಜೆಪಿ ಸರ್ಕಾರ ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡಲು ತೀರ್ಮಾನಿಸಲಾಗಿತ್ತು. ಆದರೆ … Read more

ಕುವೆಂಪು ರಂಗಮಂದಿರದಲ್ಲಿ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ನಾಪತ್ತೆ

20923-Kuvempu-Rangamandira-in-Shimoga.webp

ಶಿವಮೊಗ್ಗ: ಕುವೆಂಪು ರಂಗಮಂದಿರದ ಆವರಣದಲ್ಲಿ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ ಬೈಕ್‌ (Bike) ನಾಪತ್ತೆಯಾಗಿದೆ. ಟ್ಯಾಂಕ್‌ ಮೊಹಲ್ಲಾದ ನಿಖಿಲ್‌ ಮೂರ್ತಿ ಎಂಬುವವರು ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಅನ್ನು ಆ.20ರಂದು ಕುವೆಂಪು ರಂಗಮಂದಿರದ ಆವರಣದಲ್ಲಿ ನಿಲ್ಲಿಸಿದ್ದರು. ಬೆಳಗ್ಗೆ 11.30ಕ್ಕೆ ಬೈಕ್‌ ನಿಲ್ಲಿಸಿದ್ದು ಮಧ್ಯಾಹ್ನ 2.30ಕ್ಕೆ ಸ್ಥಳಕ್ಕೆ ಬಂದಾಗ ಬೈಕ್‌ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, … Read more

ಅಡಿಕೆ ಧಾರಣೆ | 1 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 19500 34680 ಬೆಟ್ಟೆ 56099 65600 ರಾಶಿ 49319 60311 ಸರಕು 60069 97396 ಸಾಗರ ಮಾರುಕಟ್ಟೆ ಕೆಂಪುಗೋಟು 24989 32299 ಕೋಕ 9099 26699 ಚಾಲಿ 20369 39119 ಬಿಳೆ ಗೋಟು 17269 29699 ರಾಶಿ 28299 60029 ಸಿಪ್ಪೆಗೋಟು 8399 19635 ಇದನ್ನೂ ಓದಿ » ಶಿವಮೊಗ್ಗದ ಒಂದು ಕಾರಿಗೆ ₹88,500 ದಂಡ, ಎಷ್ಟು ಕೇಸ್‌ ಇತ್ತು? ಪಾವತಿಸಿದ್ದೆಷ್ಟು?