ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ ರಾವ್‌ ಅಂತಿಮ ದರ್ಶನ, ಯಾರೆಲ್ಲ ಭೇಟಿ ನೀಡಿದ್ದರು? ಇಲ್ಲಿವೆ ಫೋಟೊಗಳು

Manjunatha-Rao-final-rites-in-shimoga

ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಬಲಿಯಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರ ಶಿವಮೊಗ್ಗಕ್ಕೆ ಆಗಮಿಸಿದೆ. ವಿಜಯನಗರದಲ್ಲಿರುವ ಅವರ ಮನೆ ಮುಂದೆ ಅಂತಿಮ ದರ್ಶನಕ್ಕೆ (Final Rites) ಇರಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ ಇಂದು ಬೆಳಗ್ಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮಂಜುನಾಥ ರಾವ್‌ ಪಾರ್ಥೀವ ಶರೀರ ಶಿವಮೊಗ್ಗಕ್ಕೆ ಆಗಮಿಸಿತು. ಮನೆಯಲ್ಲಿ ಅಂತಿಮ ವಿಧಿವಿಧಾನ ವಿಜಯನಗರದ 3ನೇ ಅಡ್ಡರಸ್ತೆಯಲ್ಲಿರುವ … Read more

ಹೊಸಗುಂದ ಶ್ರೀ ಉಮಾಮಹೇಶ್ವರ ದೇಗುಲದ ವಾರ್ಷಿಕೋತ್ಸವ, ಏನೆಲ್ಲ ಕಾರ್ಯಕ್ರಮ ಇರುತ್ತೆ?

SAGARA-NEWS-UPDATE

ಸಾಗರ : ತಾಲೂಕಿನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ (temple) ಏ.24 ಮತ್ತು 25ರಂದು 24ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏ.24ರ ಗುರುವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌? ಸಂಜೆ 6.30ರಿಂದ ಬ್ರಹ್ಮ ಕಲಶ ಸ್ಥಾಪನೆ, ರಾಜೋಪಚಾರ ಸೇವೆ, ಅಷ್ಟಾವಧಾನ ಸೇವೆ ನಡೆಯಲಿವೆ. ಏ.25ರಂದು ಉಮಾಮಹೇಶ್ವರ ಹಾಗೂ ಪರಿವಾರ ದೇವರಿಗೆ ಕಲಶಾಭಿಷೇಕ, ಕಂಚಿಕಾಳಮ್ಮ ದೇವಿಯ ಸನ್ನಿಧಿಯಲ್ಲಿ ಅಂಗಾಧಿವಾಸ ಹೋಮ, ಶಾಂತಿ … Read more

ಮಾಜಿ ಸೈನಿಕರೆ ಎಚ್ಚರ, ಸೈನಿಕ ಕಲ್ಯಾಣ, ಪುನರ್ವಸತಿ ಇಲಾಖೆಯಿಂದ ಪ್ರಕಟಣೆ, ಏನದು?

Shimoga-News-update

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಕೆಲ ಖಾಸಗಿ ವ್ಯಕ್ತಿಗಳು ಮತ್ತು ಕೆಲ ಸಂಘ-ಸಂಸ್ಥೆಗಳು ಆಮಿಷಗಳನ್ನೊಡ್ಡುತ್ತಿವೆ. ನಮ್ಮ ಸಂಘಕ್ಕೆ ನೋಂದಣಿಯಾದರೆ ನಿಮ್ಮ ಎಲ್ಲ ಕುಂದುಕೊರತೆಗಳನ್ನು ಬಗೆಹರಿಸುವುದಾಗಿ ಪೊಳ್ಳು ಭರವಸೆ ನೀಡುತ್ತಿವೆ. ಇಂತಹ ವ್ಯಕ್ತಿಗಳು ಹಾಗೂ ಸಂಘಟನೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ ಎಚ್ಚರಿಸಿದ್ದಾರೆ (Warns). ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ … Read more

ಶಿವಮೊಗ್ಗ ಹಾಪ್‌ಕಾಮ್ಸ್‌ಗೆ ನೂತನ ಅಧ್ಯಕ್ಷ, ಅವಿರೋಧ ಆಯ್ಕೆ

240425 Sante Kadur vijaykumar new president of Hopcoms

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಆರ್.ವಿಜಯಕುಮಾರ್ (ದನಿ) ಶಿವಮೊಗ್ಗ ಹಾಪ್ ಕಾಮ್ಸ್‌ನ ನೂತನ ಅಧ್ಯಕ್ಷರಾಗಿ (President) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಪ್‌ಕಾಮ್ಸ್‌ನ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌? ವಿಜಯಕುಮಾರ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಲಾಯಿತು. ಹಾಪ್‌ಕಾಮ್ಸ್‌ನ 16 ನಿರ್ದೇಶಕರ ಪೈಕಿ ಮೂವರು ಗೈರಾಗಿದ್ದರು. ನಿರ್ದೇಶಕರಾದ ಕೆ.ಜೆ.ನಾಗೇಶ್ ನಾಯ್ಡ್, ಡಿ.ಸಿ ನಿರಂಜನ್, … Read more

ಶಿವಮೊಗ್ಗ ಜಿಲ್ಲೆಯಲ್ಲಿ ಹಸಿ ಶುಂಠಿ ಖರೀದಿ ಕೇಂದ್ರ ತೆರೆಯಲು ಸೂಚನೆ, ಮೀಟಿಂಗ್‌ನಲ್ಲಿ ಏನೆಲ್ಲ ಚರ್ಚೆಯಾಯ್ತು?

dc-gurudatta-hegde-IAS-Shimoga

ಶಿವಮೊಗ್ಗ : ಶುಂಠಿ (ginger) ಬೆಲೆ ಕುಸಿತದ ಹಿನ್ನೆಲೆ ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ರೈತರಿಗೆ ನೆರವಾಗುತ್ತಿದೆ. ಪ್ರತಿ ಕ್ವಿಂಟಲ್‌ಗೆ 2,445 ರೂ.ನಂತೆ ರೈತರಿಂದ ಹಸಿಶುಂಠಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಸಿ ಶುಂಠಿ (ginger) ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತು ಚರ್ಚಿಸಲು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ … Read more

13 ರೈತರ ಹೋರಾಟಕ್ಕೆ ಜಯ, ಕಳಪೆ ಬೀಜ ಪೂರೈಸಿದವರಿಗೆ ಲಕ್ಷ ಲಕ್ಷ ರೂ. ದಂಡ, ಏನಿದು ಕೇಸ್‌?

SHIMOGA-NEWS-UPDATE

ಶಿವಮೊಗ್ಗ : ಕೃಷಿಕರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜ (seeds) ಪೂರೈಸಿದ ಪೂರೈಕೆದಾರರಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶ ನೀಡಿದೆ. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಶಿಕಾರಿಪುರ ತಾಲೂಕು ಮಾಲಗೊಂಡನಕೊಪ್ಪ ಮತ್ತು ಬಿಳಿಕಿ ಗ್ರಾಮದ 12 ಕೃಷಿಕರು ಮೂರು ಸಂಸ್ಥೆಗಳು ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು (seeds) ಪೂರೈಸಿವೆ ಎಂದು ಆಯೋಗಕ್ಕೆ ದೂರು ನೀಡಿದ್ದರು. ಚಾರ್ಮಿ ತಳಿಯ ಭತ್ತದ … Read more

ಶಿವಮೊಗ್ಗದಲ್ಲಿ ಹಣ್ಣು, ಆಹಾರ ಮೇಳ, ಯಾವಾಗ? ಏನೆಲ್ಲ ಇರುತ್ತೆ? ಇಲ್ಲಿದೆ ಡಿಟೇಲ್ಸ್‌

Agriculture-University-Iruvakki-sagara-campus-board

ಶಿವಮೊಗ್ಗ : ನವುಲೆಯ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಏ.26 ರಿಂದ 28ರವರೆಗೆ ವೈವಿಧ್ಯಮಯ ಹಣ್ಣುಗಳು (Fruits) ಮತ್ತು ಆಹಾರ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ.ಜಗದೀಶ್ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ನವುಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದ ಆವರಣದಲ್ಲಿ ಮೂರು ದಿನವೂ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ : ತಾವರೆಚಟ್ನಹಳ್ಳಿ ವಿದ್ಯುತ್‌ ವಿತರಣ ಕೇಂದ್ರದ ವ್ಯಾಪ್ತಿಯ ಕಲ್ಲಾಪುರ ಎನ್.ಜೆ.ವೈ. ಮಾರ್ಗದ ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿ ಇದೆ. ಈ ಹಿನ್ನೆಲೆ ಏ.25 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪುನಗರ, ವಿದ್ಯಾಭಾರತಿ ಕಾಲೇಜ್, ಶಿವಕುಮಾರಸ್ವಾಮಿ ಲೇಔಟ್, ಇನ್ಫ್ರಾ ಲೇಔಟ್, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ … Read more

ಭದ್ರಾವತಿಯಲ್ಲಿ ಮಗನಿಗೆ ಬೈಕ್‌ ಕೊಟ್ಟ ತಂದೆಗೆ ಭಾರಿ ದಂಡ ವಿಧಿಸಿದ ಕೋರ್ಟ್‌, ಕಾರಣವೇನು?

Bike-rider-fined-at-bhadravathi.

ಭದ್ರಾವತಿ : ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಲಾಯಿಸಲು ಕೊಟ್ಟಿದ್ದ ತಂದೆಗೆ ಭದ್ರಾವತಿ 1ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ 15 ದಿನ ಜೈಲು ವಾಸದ ಶಿಕ್ಷೆ ನೀಡುವಂತೆ ಆದೇಶಿಸಿದೆ. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಇದರ ವಿಡಿಯೋ ಲಭ್ಯವಾದ ಹಿನ್ನೆಲೆ ಭದ್ರಾವತಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ … Read more

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌?

Minister-Madhu-Bangarappa-new-office-inaugurated

ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೂತನ ಕಚೇರಿ (Office) ನಗರದ ನೆಹರು ರಸ್ತೆ ಶಿವಪ್ಪನಾಯಕ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಆರಂಭಗೊಂಡಿದೆ. ಈ ಹಿಂದೆ ಇದೆ ಜಾಗದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಕಚೇರಿ ಇತ್ತು. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ನೂತನ ಕಚೇರಿಯನ್ನು (Office) ಸಚಿವ ಮಧು ಬಂಗಾರಪ್ಪ ಬುಧವಾರ ಉದ್ಘಾಟನೆ ಮಾಡಿದರು. ಜಿಲ್ಲೆಯ ಜನರ ಅಹವಾಲುಗಳನ್ನು … Read more