ಮಗನ ಸಾಧನೆ ಸಂಭ್ರಮಿಸಲು ಕುಟುಂಬದ ಜೊತೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್‌ ಉಗ್ರರ ದಾಳಿಗೆ ಬಲಿ

Manjunath-Rao-and-Pallavi-at-Kashmir.

ಶಿವಮೊಗ್ಗ : ಮಗ ಅಭಿಜಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದರಿಂದ ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ (Kashmir) ತೆರಳಿದ್ದ ಮಂಜುನಾಥ್‌ ರಾವ್‌, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಪತ್ನಿ ಮತ್ತು ಪುತ್ರನ ಕಣ್ಣೆದುರಲ್ಲೇ ಮಂಜುನಾಥ್‌ ರಾವ್‌ ತಲೆಗೆ ಉಗ್ರರು ಗುಂಡು ಹಾರಿಸಿದ್ದಾರೆ. ಮಗನ ಉತ್ತಮ ಸಾಧನೆಗೆ ಮಂಜುನಾಥ್‌ ರಾವ್‌ ಮತ್ತು ಪಲ್ಲವಿ ದಂಪತಿ ಪುತ್ರ ಅಭಿಜಯ ಪಿಯುಸಿ ಪರೀಕ್ಷೆಯಲ್ಲಿ ಶೇ.97ರಷ್ಟು ಅಂಕ ಗಳಿಸಿದ್ದ. ಮಗನ ಸಾಧನೆ ಸಂಭ್ರಮಿಸಲು ಕುಟುಂಬ ಕಾಶ್ಮೀರಕ್ಕೆ (Kashmir)  ತೆರಳಿತ್ತು. ಮಗನ ಫಲಿತಾಂಶ ಕೇಳಿ ಖುಷಿಯಾಗಿ ಮೂವರು ಸಂಭ್ರಮಿಸಲು … Read more

ಉಗ್ರರ ದಾಳಿಗೆ ಮಗ ಬಲಿಯಾದ ವಿಚಾರ ತಾಯಿಗೆ ತಿಳಿದಿಲ್ಲ, ಹೇಗಿದೆ ಮಂಜುನಾಥ್‌ ಮನೆ ಬಳಿ ಪರಿಸ್ಥಿತಿ?

Manjunath-house-at-vijaynagara-in-Shimoga

ಶಿವಮೊಗ್ಗ : ಕಾಶ್ಮೀರದ ಪಹಾಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಸಾವನ್ನಪ್ಪಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಮಂಜನಾಥ್‌ ಮನೆ (House) ಬಳಿ ನೀರವ ಮೌನ ಆವರಿಸಿದೆ. ಇದನ್ನೂ ಓದಿ » ಕಾಶ್ಮೀರದಲ್ಲಿ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆ, ಪತ್ನಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌ ಶಿವಮೊಗ್ಗದ ನೇತಾಜಿ ವೃತ್ತದ ಬಳಿ ವಿಜಯನಗರ ಬಡಾವಣೆಯ 3ನೇ ಅಡ್ಡರಸ್ತೆಯ ಮಂಜುಶ್ರೀ ನಿಲಯದಲ್ಲಿ (House) ಮಂಜುನಾಥ್‌ ಅವರ ಕುಟಂಬ ವಾಸವಿದೆ. ತಾಯಿಗೆ ವಿಷಯ ತಿಳಿದಿಲ್ಲ ಮಂಜುನಾಥ್‌ ರಾವ್‌ … Read more

ಕಾಶ್ಮೀರದಲ್ಲಿ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆ, ಪತ್ನಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌

pahalgam-attack-shimoga-manjunath-rao-dies-in-the-incident

ಶಿವಮೊಗ್ಗ : ಕಾಶ್ಮೀರದ ಪ್ರವಾಸಿ ತಾಣದಲ್ಲಿ ಭಯೋತ್ಪಾದಕ ದಾಳಿಗೆ (attack) ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಸೇರಿದಂತೆ 28ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಂಜುನಾಥ್‌ ಅವರ ಪತ್ನಿ ಪಲ್ಲವಿ ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದರು. ಇದನ್ನೂ ಓದಿ » ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ ಪಲ್ಲವಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌ ಟೂರಿಸ್ಟ್‌ ಏಜೆನ್ಸಿ ಮೂಲಕ ನಾವು ಇಲ್ಲಿಗೆ ಬಂದಿದ್ದೆವು. ನಾನು, … Read more

ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ

bjp-candidate-prabhu-mestri-wins-purasabhe-election

ಸೊರಬ : ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭು ಮೇಸ್ತ್ರಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಶ್ರೀರಂಜನಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನೊಂದೆಡೆ ಬಿಜೆಪಿ ಸದಸ್ಯರು ಅಡ್ಡಮತದಾನ (Cross Voting) ಮಾಡಿದ್ದು, ಚರ್ಚೆಗೆ ಕಾರಣವಾಗಿದೆ.  ಇದನ್ನೂ ಓದಿ » ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿತ್ತು. ಬಿಜೆಪಿ ಸದಸ್ಯ ಪ್ರಭು ಮೇಸ್ತ್ರಿ ಮಾತ್ರ ನಾಮಪತ್ರ ಸಲ್ಲಿಸಲು ಅರ್ಹವಾಗಿದ್ದರು. ಆದ್ದರಿಂದ ಪ್ರಭು ಮೇಸ್ತ್ರಿ ಮಾತ್ರ ಅವಿರೋಧವಾಗಿ … Read more

ಶಿವಮೊಗ್ಗದಲ್ಲಿ ಕೆಂಪು ಪಟ್ಟಿ ಧರಿಸಿ ವಕೀಲರ ಪ್ರತಿಭಟನೆ, ಕಾರಣವೇನು?

Bar-Association-Protest-in-Shimoga

ಶಿವಮೊಗ್ಗ : ರಾಜ್ಯ ವಕೀಲರ (Advocates) ಪರಿಷತ್ತಿನ ಸದಸ್ಯ ಸದಾಶಿವರೆಡ್ಡಿ ಅವರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತೋಳಿಗೆ ಕೆಂಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಕೀಲರು, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು. ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು? ಏ.16ರಂದು ಪ್ರಕರಣವೊಂದರ ಚರ್ಚೆಗೆ ವಕೀಲ (Advocates) ಸದಾಶಿವರೆಡ್ಡಿ ಅವರ ಕಚೇರಿಗೆ ಬಂದಿದ್ದ ಇಬ್ಬರು, ಹಲ್ಲೆ ನಡೆಸಿದ್ದಾರೆ. ಅಲ್ಲದೆ … Read more

ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

Madhu-Bangarappa-helps-the-injured.

ಸೊರಬ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಸಚಿವ ಮಧು ಬಂಗಾರಪ್ಪ ನೆರವಾಗಿದ್ದಾರೆ. ಗಾಯಾಳುಗಳನ್ನು (Injured) ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು, ಅಪಘಾತಪಡಿಸಿ ಸ್ಥಳದಿಂದ ಪರಾರಿಯಾಗಿರುವ ಕಾರನ್ನು ಪತ್ತೆ ಹಚ್ಚುವಂತೆ ಸಚಿವ ಮಧು ಬಂಗಾರಪ್ಪ ಪೊಲೀಸರಿಗೆ ಸೂಚನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು? ಸೊರಬ ತಾಲೂಕು ಕುಪ್ಪಗಡ್ಡೆ ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಪರಾರಿಯಾಗಿದೆ. ಬೈಕಿನಲ್ಲಿದ್ದವರಿಗೆ ತೀವ್ರ ಗಾಯವಾಗಿತ್ತು. ಕೂಡಲೆ ಸ್ಥಳೀಯರು ನೆರವಿಗೆ ಧಾವಿಸಿದ್ದರು. ಅದೇ ಮಾರ್ಗದಲ್ಲಿ … Read more

ಶಿವಮೊಗ್ಗದಲ್ಲಿ ದೀದಿ ಪ್ರತಿಕೃತಿಗೆ ಬೆಂಕಿ, ರಾಷ್ಟ್ರಪತಿ ಆಡಳಿತಕ್ಕೆ ಪಟ್ಟು, ಹಿಂದೂ ಸಂಘಟನೆಗಳ ಆಕ್ರೋಶ

Bajarangadal-Protest-in-Shimoga-city.

ಶಿವಮೊಗ್ಗ : ವಕ್ಫ್‌ ಕಾಯಿದೆ ವಿರೋಧಿಸುವ ನೆಪದಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ (Hindu) ಮೇಲೆ ಹಿಂಸಾಚಾರ ನಡೆಯುತ್ತಿದೆ. ಆದ್ದರಿಂದ ಅಲ್ಲಿಗೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್‌ ಮತ್ತು ಬಜರಂಗದಳದಿಂದ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು? ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಹೆಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು, ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳದಲ್ಲಿ ವಕ್ಫ್‌ … Read more

ಅಡಿಕೆ ಧಾರಣೆ | 21 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 20009 32869 ಬೆಟ್ಟೆ 51009 58911 ರಾಶಿ 47889 60589 ಸರಕು 56109 91069 ಭದ್ರಾವತಿ ಮಾರುಕಟ್ಟೆ ಇತರೆ 19100 25000 ಪುಡಿ 9000 10000 ಸಿಪ್ಪೆಗೋಟು 10000 10400 ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು?

ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು?

Shimoga-Passangers-Stuck-at-Belagavi-Sambra-Airport

ಶಿವಮೊಗ್ಗ : ಹವಾಮಾನ ವೈಪರೀತ್ಯದಿಂದಾಗಿ ಭಾನುವಾರ ಸಂಜೆ ಶಿವಮೊಗ್ಗದಲ್ಲಿ (Airport) ಲ್ಯಾಂಡ್‌ ಆಗಬೇಕಿದ್ದ ವಿಮಾನವು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ಇದರಿಂದ ಪ್ರಯಾಣಿಕರು ಸಂಕಷ್ಟಕ್ಕೀಡಾಗಿ, ಊರಿಗೆ ಮರಳಲು ಪರದಾಡಬೇಕಾಯಿತು. ಇದನ್ನೂ ಓದಿ » ಶಿವಮೊಗ್ಗ ಸದ್ಯಕ್ಕೆ ಕೂಲ್‌ ಕೂಲ್‌, ಇವತ್ತು ಮಳೆಯಾಗುತ್ತಾ? ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ ಮತ್ತು ಸುತ್ತಮುತ್ತಲು ಭಾನುವಾರ ದಟ್ಟ ಮೋಡ, ಗಾಳಿ ಸಹಿತ ಭಾರಿ ಮಳೆಯಾಗಿದೆ. ಹಾಗಾಗಿ ತಿರುಪತಿಯಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ವಿಮಾನವು ಇಲ್ಲಿ ಲ್ಯಾಂಡ್‌ ಆಗಲು ಸಾಧ್ಯವಾಗಿಲ್ಲ. ವಿಮಾನವನ್ನು ಬೆಳಗಾವಿಯ ಸಾಂಬ್ರಾ … Read more

ಶಿವಮೊಗ್ಗ ಸದ್ಯಕ್ಕೆ ಕೂಲ್‌ ಕೂಲ್‌, ಇವತ್ತು ಮಳೆಯಾಗುತ್ತಾ? ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಭಾನುವಾರ ಸುರಿದ ಭಾರಿ ಮಳೆಗೆ ಶಿವಮೊಗ್ಗದಲ್ಲಿ ತಂಪು ವಾತಾವರಣ ಇದೆ. ಇನ್ನೊಂದೆಡೆ ಇವತ್ತು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ನಿನ್ನೆಯ ಮಳೆಗೆ ಬಿಸಿಲಿನ ಧಗೆ ಕಡೆಮೆಯಾಗಿದೆ, ತಾಪಮಾನ ತುಸು ಇಳಿಕೆಯಾಗಿದೆ. (Weather) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, … Read more