ಹಾರನಹಳ್ಳಿ ರಸ್ತೆಯಲ್ಲಿ ಅಪಘಾತ, ಸ್ಕೂಟಿ ಸವಾರು ಸಾವು, ಹೇಗಾಯ್ತು ಘಟನೆ?

Ayanur Graphics

ಆಯನೂರು : ಹಾರನಹಳ್ಳಿ ರಸ್ತೆಯಲ್ಲಿರುವ ದರ್ಗಾದ ಬಳಿ ತಿರುವಿನಲ್ಲಿ ರಸ್ತೆ ಅಪಘಾತದಲ್ಲಿ (Accident) ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಜಹೀರುದ್ದೀನ್(55) ಮೃತ. ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ ಸಂಜೆ ಮನೆಯಿಂದ ಸ್ಕೂಟಿಯಲ್ಲಿ ಶುಂಠಿ ವಾಷಿಂಗ್‌ ಮಿಷನ್‌ಗೆ ಹೋಗುವ ವೇಳೆ ದಾವಣಗೆರೆ ಮೂಲದ ಇಬ್ಬರು ಯುವಕರು ವೇಗವಾಗಿ ಬೈಕ್‌ನಲ್ಲಿ ಬಂದು ಜಹೀರುದ್ದೀನ್ ಚಲಾಯಿಸುತ್ತಿದ್ದ ಸ್ಕೂಟಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ … Read more

ಶಿವಮೊಗ್ಗದಲ್ಲಿ ಸಿಟಿಯಲ್ಲಿ ಅಧಿಕಾರಿಗಳ ದಾಳಿ, ಲೋಡ್‌ಗಟ್ಟಲೆ ಮರಳು ವಶಕ್ಕೆ

officials-raid-at-kuvempu-nagara-sand-mafia

ಶಿವಮೊಗ್ಗ : ರಾಗಿಗುಡ್ಡ ಸಮೀಪದ ಕುವೆಂಪು ನಗರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 25 ಲೋಡ್ ಮರಳನ್ನು (Sand) ಶಿವಮೊಗ್ಗ ಉಪ ವಿಭಾಗಾಧಿಕಾರಿ ಸತ್ಯನಾರಾಯಣ್ ನೇತೃತ್ವದಲ್ಲಿ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ ಕುವೆಂಪುನಗರದ ಖಾಲಿ ನಿವೇಶನವೊಂದರಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಲೋಡ್‌ಗಟ್ಟಲೆ ಮರಳು … Read more

ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಸುಸೂತ್ರ, ಮೊದಲ ದಿನ ಇನ್ನೂರಕ್ಕು ಹೆಚ್ಚು ಅಭ್ಯರ್ಥಿಗಳು ಗೈರು

Education News Shimoga Live Update

ಶಿವಮೊಗ್ಗ : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಸುಸೂತ್ರವಾಗಿ ನಡೆಯಿತು. ಶಿವಮೊಗ್ಗದಲ್ಲಿ 21, ಭದ್ರಾವತಿಯಲ್ಲಿ 5 ಹಾಗೂ ಸಾಗರದಲ್ಲಿ 3 ಸೇರಿ ಜಿಲ್ಲೆಯಲ್ಲಿ ಒಟ್ಟು 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಮೊದಲ ದಿನ ಭೌತ ವಿಜ್ಞಾನ ಹಾಗೂ ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆದಿದ್ದು, ಭೌತ ವಿಜ್ಞಾನ  ವಿಷಯಕ್ಕೆ 9,511 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 9,215 ಜನ ಪರೀಕ್ಷೆ ಬರೆದರು. 296 ವಿದ್ಯಾರ್ಥಿಗಳು ಗೈರಾಗಿದ್ದರು. ರಸಾಯನ ವಿಜ್ಞಾನ ವಿಷಯಕ್ಕೆ … Read more

ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ

Sagara-News-Update.

ಸಾಗರ : ಕಾಡು ಹಂದಿ ಬೇಟೆಯಾಡಿ (Hunters) ಮಾಂಸ ಹಂಚಿಕೊಳ್ಳುತ್ತಿದ್ದ ಮೂವರ ವಿರುದ್ಧ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಬೇಟೆಯಾಡಿದ್ದ ಕಾಡು ಹಂದಿ ಮಾಂಸವನ್ನು ಗ್ರಾಮದ ಕೆರೆ ದಂಡೆಯ ಮೇಲೆ ಹಂಚಿಕೊಳ್ಳುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳನ್ನು ಪ್ರಭಾಕರ್, ಗಣಪತಿ, ಅಣ್ಣಪ್ಪ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ದೊರಕಿದ ನಾಲ್ಕೂವರೆ ಕೆ.ಜಿ. ಕಾಡು ಹಂದಿ ಮಾಂಸ ವಶಪಡಿಸಿಕೊಳ್ಳಲಾಗಿದೆ. ಉಪ ವಲಯ ಅರಣ್ಯಾಧಿಕಾರಿ ಕಿರಣ್, ವಲಯ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಶಕೆ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಆದರೆ ಶಕೆ ಕೂಡ ಜೋರಿದೆ. (Weather Report) ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ … Read more

ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದೆ ವಿಡಿಯೋದಲ್ಲಿ?

instagram.webp

ಶಿವಮೊಗ್ಗ : ಉದ್ದನೆಯ ಹರಿತ ಆಯುಧ ಹಿಡಿದು ವಿಡಿಯೋ (Video) ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸ್‌ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಆಯುಧ ಪ್ರದರ್ಶಿಸುವ ವಿಡಿಯೋವನ್ನು (Video) ಎಡಿಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಯು ಆರ್‌ ಮೈ ಎನಿಮಿ ಎಂದು ವಿಡಿಯೋದಲ್ಲಿ ಬರೆಯಲಾಗಿತ್ತು ಎಂದು ಆರೋಪಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ವಿಡಿಯೋ ಅಪ್‌ಲೋಡ್‌ ಮಾಡಿದ್ದ ಜಬೀರ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಸ್ವಯಂ … Read more

ದಿನ ಭವಿಷ್ಯ | 17 ಏಪ್ರಿಲ್‌ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ

ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ತೀರ್ಥಹಳ್ಳಿ : ಮರ ‍(Tree) ಧರೆಗುರುಳಿ ಬೈಕ್‌ ಸಾವರನೊಬ್ಬ ಗಾಯಗೊಂಡಿದ್ದಾನೆ. ತೀರ್ಥಹಳ್ಳಿಯ ಮೇಲಿನಕುರುವಳ್ಳಿ ಸಮೀಪ ಇಂದು ಸಂಜೆ ಘಟನೆ ಸಂಭವಿಸಿದೆ. ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ಮೇಲಿನಕುರುವಳ್ಳಿ ಸಮೀಪದ ಮರ (Tree) ರಸ್ತೆಗೆ ಬಿದ್ದಿದೆ. ಇದೇ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌, ಮರದಡಿಗೆ ಸಿಲುಕಿದ್ದು, ಸವಾರ ಗಾಯಗೊಂಡಿದ್ದಾನೆ. ಕೂಡಲೆ ಸ್ಥಳೀಯರು ಬೈಕ್‌ ಸವಾರನನ್ನು ರಕ್ಷಿಸಿ ಜೆ.ಸಿ.ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ » ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

Car-Mishap-in-shikaripura-shiralakoppa-road.

ಶಿಕಾರಿಪುರ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ (Mishap) ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ – ಶಿರಾಳಕೊಪ್ಪ ರಸ್ತೆಯ ಕುಮದ್ವತಿ ನದಿ ಸೇತುವೆ ಮೇಲೆ ಇಂದು ಅಪಘಾತ ಸಂಭವಿಸಿದೆ. ಚನ್ನಗಿರಿ ತಾಲೂಕು ಕಾಕನೂರು ಗ್ರಾಮದ ರೂಪ (40) ಮೃತರು. ಕಾರಿನಲ್ಲಿದ್ದ ರೂಪ ಅವರ ಪತಿ ಕಾಂತರಾಜ್‌, ಸಹೋದರಿ ರೇಖಾ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಕಾಳಿಯಪ್ಪನ್, ಸೋಮಶೇಖರ್, ಸುರೇಶ್ ಕುಮಾರ್ ಹಾಗೂ ಯಮುನಪ್ಪ ಎಂಬುವವರಿಗು ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಘಟನೆಯಲ್ಲಿ (Mishap) … Read more

ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ

Online-Fraud-In-Shimoga

ಶಿವಮೊಗ್ಗ : ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್‌ ಕ್ಲಿಕ್‌ ಮಾಡಿದ ವೈದ್ಯರೊಬ್ಬರು ಎರಡು ಕೋಟಿ ರೂ. ಹಣ ಕಳೆದುಕೊಂಡು ಪೇಚಿಗೆ ಸಿಲುಕಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್‌ ವಸಕ್ಕೆ, ಕಾರಣವೇನು? ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್‌ ಕ್ಲಿಕ್‌ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೆ ಅವರನ್ನು ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರಿಸಿಕೊಂಡು … Read more