ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್‌ ವಸಕ್ಕೆ, ಕಾರಣವೇನು?

ಶಿವಮೊಗ್ಗ : ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಷಾ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸಂಸದ ರಾಘವೇಂದ್ರ ಮನೆಗೆ (House) ಮುತ್ತಿಗೆ ಹಾಕಲು ಯತ್ನಿಸಿದರು. ವಿನೋಬನಗರದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ (House) ಯುವ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಬ್ಯಾರಿಕೇಡ್‌ ಹಾರಿದ ಕಾರ್ಯಕರ್ತರು ಸಂಸದ ರಾಘವೇಂದ್ರ ನಿವಾಸಕ್ಕೆ ಹೋಗುವ ದಾರಿ … Read more

ಅಡಿಕೆ ಧಾರಣೆ | 16 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಸೇರಿದಂತೆ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 19869 30209 ಬೆಟ್ಟೆ 50599 58200 ರಾಶಿ 44569 57159 ಸರಕು 57669 95096 ಭದ್ರಾವತಿ ಮಾರುಕಟ್ಟೆ ಇತರೆ 25000 25000 ಸಾಗರ ಮಾರುಕಟ್ಟೆ ಸಿಪ್ಪೆಗೋಟು 8269 18800 ಇದನ್ನೂ ಓದಿ » ಗೋಪಿ ಸರ್ಕಲ್‌ನಲ್ಲಿ ಅಂಚೆ ಕಚೇರಿಗೆ ಮುತ್ತಿಗೆ, ಪೊಲೀಸರು, ಪ್ರತಿಭಟನಾಕಾರರ ಮಧ್ಯೆ ತಳ್ಳಾಟ, ಕಾರಣವೇನು?

ಗೋಪಿ ಸರ್ಕಲ್‌ನಲ್ಲಿ ಅಂಚೆ ಕಚೇರಿಗೆ ಮುತ್ತಿಗೆ, ಪೊಲೀಸರು, ಪ್ರತಿಭಟನಾಕಾರರ ಮಧ್ಯೆ ತಳ್ಳಾಟ, ಕಾರಣವೇನು?

Youth-Congress-Protest-in-front-of-Shimoga-post-office

ಶಿವಮೊಗ್ಗ : ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು (Agencies) ದುರ್ಬಳಕೆ ಮಾಡಿಕೊಂಡು ನ್ಯಾಷನಲ್‌ ಹೆರಾಲ್ಡ್‌ಗೆ ಸೇರಿದ ಆಸ್ತಿ ವಶಕ್ಕೆ ಪಡೆಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗೋಪಿ ಸರ್ಕಲ್‌ನಲ್ಲಿರುವ ಪ್ರಧಾನ ಅಂಚೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಅಂಚೆ ಕಚೇರಿಗೆ ಮುತ್ತಿಗೆ ಹಾಕಿದರು. ತನಿಖಾ ಸಂಸ್ಥೆಗಳ ಜುಟ್ಟು … Read more

ಮೊಬೈಲ್‌ಗಾಗಿ ಕೈ ಕೈ ಮಿಲಾಯಿಸಿದ ಇಬ್ಬರು ಯುವಕರು, ದೂರು, ಪ್ರತಿದೂರು ದಾಖಲು

crime name image

ಭದ್ರಾವತಿ : ಮೊಬೈಲ್‌ (Mobile) ವಿಚಾರವಾಗಿ ಇಬ್ಬರು ಯುವಕರು ಕೈ ಕೈ ಮಿಲಾಯಿಸಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ಘಟನೆ ಸಂಭವಿಸಿದ್ದು, ದೂರು, ಪ್ರತಿದೂರು ದಾಖಲಾಗಿದೆ. ಚೇತನ್‌ ಮತ್ತು ರೋಷನ್‌ ಎಂಬುವವರು ಹೊಡೆದಾಡಿಕೊಂಡಿದ್ದಾರೆ. ಅಷ್ಟಕ್ಕು ಆಗಿದ್ದೇನು? ರೋಷನ್‌ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಪರಿಚಿತರೊಬ್ಬರಿಗೆ ಕರೆ ಮಾಡಬೇಕಿದ್ದರಿಂದ ಅಲ್ಲಿಯೇ ಇದ್ದ ಚೇತನ್‌ ಮೊಬೈಲ್‌ ಕೇಳಿದ್ದಾರೆ. ಆಗ ಇಬ್ಬರ ಮಧ್ಯೆ ಗಲಾಟೆಯಾಗಿದೆ. ದೂರು, ಪ್ರತಿದೂರು ದಾಖಲು ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು ಕರೆ ಮಾಡಿ ಕೊಡುತ್ತೇನೆ ಎಂದು ಚೇತನ್‌ಗೆ ಕೇಳಿದಾಗ … Read more

ಭದ್ರಾವತಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಕಲ್ಲೇಟು

Crime-News-General-Image

ಭದ್ರಾವತಿ : ಬೈಕ್‌ನಲ್ಲಿ (Bike) ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮನಸೋಯಿಚ್ಛೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಸೀಗೆಬಾಗಿಯ ಪೆಟ್ರೋಲ್‌ ಬಂಕ್‌ ಸಮೀಪ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಭದ್ರಾ ಕಾಲೋನಿಯ ಪ್ರಸನ್ನ ಕುಮಾರ್‌ ಕೆಲಸಕ್ಕೆಂದು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಇಬ್ಬರು ಯುವಕರು ಪ್ರಸನ್ನ ಕುಮಾರ್‌ನ ಬೈಕ್‌ ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ್ದಾರೆ. ಕಲ್ಲಿನಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಸ್ಥಳೀಯರು ಜಗಳ ಬಿಡಿಸಿದ್ದು, ಪ್ರಸನ್ನ ಕುಮಾರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಹೊಸಮನೆ … Read more

ಅಡಿಕೆ ಧಾರಣೆ | 15 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18009 30869 ಬೆಟ್ಟೆ 45500 56669 ರಾಶಿ 40000 56889 ಸರಕು 49000 93014 ಚನ್ನಗಿರಿ ಮಾರುಕಟ್ಟೆ ರಾಶಿ 54099 56900 ಇದನ್ನೂ ಓದಿ » ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳು, ಟ್ರಾಫಿಕ್‌ ಜಾಮ್‌

ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳು, ಟ್ರಾಫಿಕ್‌ ಜಾಮ್‌

Trees-and-Electric-poles-falls-on-road-near-hanagere-katte

ಶಿವಮೊಗ್ಗ : ಭಾರಿ ಗಾಳಿ, ಮಳೆಗೆ ಹಣಗೆರೆಕಟ್ಟೆ ಸಮೀಪ ಮರಗಳು (Trees) ಧರೆಗುರುಳಿವೆ. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಈ ಮಾರ್ಗದಲ್ಲಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು. ಇದನ್ನೂ ಓದಿ » ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸಮೀಪ ರಸ್ತೆಯಲ್ಲಿ ಮರಗಳು (Trees) , ಎರಡು ವಿದ್ಯುತ್‌ ಕಂಬಗಳು ಧರೆಗುರುಳಿವೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು, ಸಾರ್ವಜನಿಕರು … Read more

BREAKING NEWS – ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು

Sheeps-succumbed-to-lighting-during-rain-near-ayanuru

ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಸಿಡಿಲು ಬಡಿದು ಸುಮಾರು 40 ಕುರಿಗಳು (Sheeps) ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ. ಸಿಡಿಲಿಗೆ ಕುರಿಗಳು ಸಾವು ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದಲ್ಲಿ … Read more

Police shoot accused in the leg in Bhadravathi

Police-Shoot-nasrulla-on-leg-at-Bhadravathi

Bhadravathi: Police shot a suspect in the leg who allegedly attempted to attack them with a country-made pistol and a dagger. The bullet fired from the gun of New Town Police Station Sub-Inspector pierced the left leg of the accused, Nasru alias Nasrulla. The incident occurred when the police went to arrest Nasrulla, who had … Read more

ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಏನಿದು ಕೇಸ್‌?

Police-Shoot-nasrulla-on-leg-at-Bhadravathi

ಭದ್ರಾವತಿ : ಪಿಸ್ತೂಲ್‌ ಮತ್ತು ಡ್ರಾಗರ್‌ನಿಂದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗಂಡು ಹಾರಿಸಿದ್ದಾರೆ. ನ್ಯೂ ಟೌನ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಬಂದೂಕಿನಿಂದ ಹಾರಿದ ಗುಂಡು ಆರೋಪಿ ನಸ್ರು ಅಲಿಯಾಸ್‌ ನಸ್ರುಲ್ಲಾ ಎಂಬಾತನ ಎಡಗಾಲು ಸೀಳಿದೆ. ಪ್ರಕರಣವೊಂದರಲ್ಲಿ ಪರಾರಿಯಾಗಿದ್ದ ನಸ್ರುಲ್ಲಾನನ್ನು ಬಂಧಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ನಸ್ರು ಇರುವ ಜಾಗಕ್ಕೆ ಪೊಲೀಸರು ತೆರಳಿದಾಗ ಆತ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪಿಸ್ತೂಲು, ಡ್ರ್ಯಾಗರ್‌ನಿಂದ ದಾಳಿಗೆ ಯತ್ನ ಓಲ್ಡ್‌ ಟೌನ್‌ ಠಾಣೆ … Read more