ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ ಮುಂದುವರಿಕೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಹಾಗಾಗಿ ಉಷ್ಣಾಂಶ ಹೆಚ್ಚಳವಾಗಿದೆ. (Weather) ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಗ್ರಹಗಳ ಸ್ಥಿತಿ ಏನು? ಪರಿಹಾರಗಳೇನು? ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಗ್ರಹಗಳ ಸ್ಥಿತಿ ಏನು? ಪರಿಹಾರಗಳೇನು?

DINA-BHAVISHYA

DINA BHAVISHYA ಇದನ್ನೂ ಓದಿ » ಹಜ್‌ ಯಾತ್ರೆ, ಇದೇ ಮೊದಲು ಶಿವಮೊಗ್ಗದಲ್ಲಿ ನಾಲ್ಕು ಜಿಲ್ಲೆಯ ಯಾತ್ರಾರ್ಥಿಗಳಿಗೆ ಶಿಬಿರ, ಏನಿದು ಶಿಬಿರ? ಏನೇನಿರುತ್ತೆ?

ಶಿರಾಳಕೊಪ್ಪದಲ್ಲಿ ಬೀದಿಗಿಳಿದ ಮುಸ್ಲಿಮ್‌ ಸಮುದಾಯ, ಕೇಂದ್ರದ ವಿರುದ್ಧ ಆಕ್ರೋಶ

Waqf-bill-protest-at-Shiralakoppa-in-Shikaripura

ಶಿಕಾರಿಪುರ : ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಅಂಜುಮನ್‌ ಎ ಇಸ್ಲಾಂ ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯ ಪ್ರತಿಭಟನೆ (Protest) ನಡೆಸಿತು. ಶಿರಾಳಕೊಪ್ಪದ ಪ್ರಮುಖ ರಸ್ತೆಯಲ್ಲಿ ಮುಸ್ಲಿಮರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಶಿರಾಳಕೊಪ್ಪದ ಹಿರೇಕೆರೂರು ರಸ್ತೆಯಿಂದ ಪಟ್ಟಣ ಪಂಚಾಯಿತಿವರೆಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಕ್ಫ್‌ ಕಾಯ್ದೆ ತಿದ್ದುಪಡಿ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ಹುಬ್ಬಳ್ಳಿ … Read more

Hajj pilgrimage: First-ever camp in Shivamogga for pilgrims from four districts

Balkis-Banu-Press-Meet-in-Shimoga

Shivamogga: The Hajj pilgrimage is considered extremely sacred in the Muslim faith. Every year, training is provided to those embarking on this pilgrimage. For the first time, a training camp has been organized in Shivamogga for pilgrims from four districts,” stated Balkhees Banu, Member of the Legislative Council and District Hajj Committee Coordinator. Speaking at … Read more

ಶಿವಮೊಗ್ಗದ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ವ್ಯಕ್ತಿಯ ಮೃತದೇಹ ಪತ್ತೆ

Man-Succumbed-in-a-Lodge-in-Shimoga-city.

ಶಿವಮೊಗ್ಗ : ಲಾಡ್ಜ್‌ ಕೊಠಡಿಯಲ್ಲಿ (Room) ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ಕೊಠಡಿ ಬಾಡಿಗೆಗೆ ಪಡೆದಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಇವತ್ತು ಬೆಳಗ್ಗೆ ಲಾಡ್ಜ್‌ ಸಿಬ್ಬಂದಿ ಪರಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ ಮೂಲದ ಬಸವರಾಜ್‌ ಬಾಗಲಕೋಟೆ (46) ಎಂಬುವವರು ಬಿ.ಹೆಚ್‌.ರಸ್ತೆಯ ದುರ್ಗಾ ಲಾಡ್ಜ್‌ನಲ್ಲಿ ಕೊಠಡಿ (Room) ಬಾಡಿಗೆಗೆ ಪಡೆದಿದ್ದರು. ಬಾತ್‌ರೂಮ್‌ನಲ್ಲಿ ಸಿಕ್ತು ಮೃತದೇಹ ಬಸವರಾಜ್‌ ಬಾಗಲಕೋಟೆ ಬಾಗಿಲು ತೆರೆಯದ ಹಿನ್ನೆಲೆ ಇವತ್ತು ಬೆಳಗ್ಗೆ ಲಾಡ್ಜ್‌ ಸಿಬ್ಬಂದಿ ಪರಿಶೀಲನೆ ನಡೆಸಿದರು. ಬಾಗಿಲು ತೆರೆದು … Read more

ಹಜ್‌ ಯಾತ್ರೆ, ಇದೇ ಮೊದಲು ಶಿವಮೊಗ್ಗದಲ್ಲಿ ನಾಲ್ಕು ಜಿಲ್ಲೆಯ ಯಾತ್ರಾರ್ಥಿಗಳಿಗೆ ಶಿಬಿರ, ಏನಿದು ಶಿಬಿರ? ಏನೇನಿರುತ್ತೆ?

Balkis-Banu-Press-Meet-in-Shimoga

ಶಿವಮೊಗ್ಗ : ಮುಸ್ಲಿಂ ಧರ್ಮದಲ್ಲಿ ಹಜ್ ಯಾತ್ರೆ (Haj) ಅತ್ಯಂತ ಪವಿತ್ರವಾದದ್ದು. ಈ ಯಾತ್ರೆಗೆ ತೆರಳುವವರಿಗೆ ಪ್ರತಿ ವರ್ಷ ತರಬೇತಿ ನೀಡಲಾಗುತ್ತಿದೆ. ಇದೆ ಮೊದಲ ಬಾರಿ ನಾಲ್ಕು ಜಿಲ್ಲೆಯ ಯಾತ್ರಾರ್ಥಿಗಳಿಗೆ ಶಿವಮೊಗ್ಗದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಮತ್ತು ಜಿಲ್ಲಾ ಹಜ್ ಸಮಿತಿ ಸಂಯೋಜಕಿ ಬಲ್ಕೀಸ್ ಬಾನು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಲ್ಕೀಸ್ ಬಾನು, ಏ.15ರಂದು ಶಿವಮೊಗ್ಗದ ಮದಾರಿಪಾಳ್ಯದ ಹೆವೆನ್ ಪ್ಯಾಲೆಸ್‌ನಲ್ಲಿ ಒಂದು ದಿನದ ತರಬೇತಿ ಆಯೋಜಿಸಲಾಗಿದೆ ಎಂದರು. ರಾಜ್ಯದಿಂದ ಏಪ್ರಿಲ್‌ 29ರಂದು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಧಗೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಹಾಗಾಗಿ ಉಷ್ಣಾಂಶ ಹೆಚ್ಚಳವಾಗಿದೆ. (Weather) ಇದನ್ನೂ ಓದಿ » ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, … Read more

ಆಗಷ್ಟೆ ಮನೆಗೆ ಮರಳಿದ್ದರು ಮಾಲೀಕರು, ಅಂಗಡಿಯಿಂದ ಕೇಳಿತು ವಿಚಿತ್ರ ಸದ್ದು, ಹಿಂತಿರುಗಿದಾಗ ಕಾದಿತ್ತು ಶಾಕ್‌

Crime-News-General-Image

ಶಿವಮೊಗ್ಗ : ಮಾಲೀಕರು ಊಟಕ್ಕೆ ತೆರಳಿದ್ದಾಗ ಹುಡುಗನೊಬ್ಬ ಅಂಗಡಿಯ (SHOP) ಒಳಗೆ ಬಗ್ಗಿ ಕ್ಯಾಶ್‌ ಡ್ರಾದಲ್ಲಿದ್ದ ಹಣ ಕಳ್ಳತನ ಮಾಡಿದ್ದಾನೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ಕೆಂಚರಾಯ ಬೀದಿಯ ಕಿರಾಣಿ ಅಂಗಡಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ » ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು ಅಂಗಡಿಯ ಮಾಲೀಕರಾದ ಸವಿತಾ ಅವರು ಮಧ್ಯಾಹ್ನ ಊಟಕ್ಕೆ ಮನೆಯ ಒಳಗೆ ತೆರಳಿದ್ದರು. ಆಗ ಅಂಗಡಿಯಿಂದ (SHOP) ಜೋರು ಶಬ್ದ ಕೇಳಿಸಿದೆ ಎಂದು ಮರಳಿದ್ದರು. ಅವರನ್ನು ಕಂಡು … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಗ್ರಹಗಳ ಸ್ಥಿತಿ ಏನು? ಪರಿಹಾರಗಳೇನು?

DINA-BHAVISHYA

DINA BHAVISHYA ಇದನ್ನೂ ಓದಿ » ಶಿವಮೊಗ್ಗದ ವ್ಯಕ್ತಿಯ ವಾಟ್ಸಪ್‌ಗೆ ಬಂತು ಟ್ರಾಫಿಕ್‌ ಚಲನ್‌, ಕ್ಲಿಕ್‌ ಮಾಡಿದ ನಂತರ ಕಾದಿತ್ತು ಶಾಕ್‌, ಆಗಿದ್ದೇನು?

Vijayendra’s speech amid heavy rain in Shivamogga

BY-Vijayendra-Speech-at-gopi-circle-in-heavy-rain.

Shivamogga: Heavy rain disrupted the Janakrosha Yatre in the city. BJP State President B.Y. Vijayendra delivered his speech despite the downpour, expressing outrage against the state government. The BJP’s Janakrosha Yatre procession was held from Ramanashreshti Park to Gopi Circle, where an open meeting was organized. As the event began, rain started lashing the venue. Speech Amid Heavy Rain Despite … Read more