ಉಸ್ತುವಾರಿ ಸಚಿವರಿಂದ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

Madhu-Bangarappa-Minister

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ (Tour) ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ. ಏ.13ರಂದು ಬೆಳಗ್ಗೆ 10.30ಕ್ಕೆ ಶಿಕಾರಿಪುರ ತಾಲೂಕು ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಮರತ್ತೂರಿನಿಂದ ಬೆಳ್ಳೆಣ್ಣೆವರೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತಾಳಗುಪ್ಪದ ಮಾರುತಿ ನಗರದಿಂದ ಪಡವಗೋಡು ಸಂಪರ್ಕ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ರಾತ್ರಿ … Read more

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ಶಿವಮೊಗ್ಗ : ನಗರದಲ್ಲಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಗೆ ಭಾರಿ ಮಳೆಯಿಂದ (Rain) ಅಡ್ಡಿಯಾಯಿತು. ಗೋಪಿ ಸರ್ಕಲ್‌ನಲ್ಲಿ ಬಹಿರಂಗ ಸಭೆ ವೇಳೆ ಗುಡುಗು, ಜೋರು ಗಾಳಿ ಸಹಿತ ಮಳೆ ಸುರಿಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸುರಿವ ಮಳೆಯಲ್ಲು ಭಾಷಣ ಮಾಡಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ಬಿಜೆಪಿಯ ಜನಾಕ್ರೋಶ ಯಾತ್ರೆ ಮೆರವಣಿಗೆ ನಡೆಯಿತು. ಗೋಪಿ ವೃತ್ತದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಮಳೆ ಸುರಿಯಿತು. ಸುರಿವ ಮಳೆಯಲ್ಲು ಭಾಷಣ ಜೋರು … Read more

ಶಿವಮೊಗ್ಗದ ವ್ಯಕ್ತಿಯ ವಾಟ್ಸಪ್‌ಗೆ ಬಂತು ಟ್ರಾಫಿಕ್‌ ಚಲನ್‌, ಕ್ಲಿಕ್‌ ಮಾಡಿದ ನಂತರ ಕಾದಿತ್ತು ಶಾಕ್‌, ಆಗಿದ್ದೇನು?

Online-Fraud-In-Shimoga

ಶಿವಮೊಗ್ಗ : ನಿವೃತ್ತ ಉದ್ಯೋಗಿಯೊಬ್ಬರ ಮೊಬೈಲ್‌ನ ವಾಟ್ಸಪ್‌ಗೆ ಟ್ರಾಫಿಕ್‌ ಚಲನ್‌ ಎಂದು ಎ.ಪಿ.ಕೆ ಫೈಲ್‌ (APK File) ಕಳುಹಿಸಿ ಮೂರು ಬ್ಯಾಂಕ್‌ ಖಾತೆಗಳಿಂದ 7.42 ಲಕ್ಷ ರೂ. ಲಪಟಾಯಿಸಿದ್ದಾರೆ. ಈ ಕುರಿತು ನಿವೃತ್ತ ಉದ್ಯೋಗಿಯು ಶಿವಮೊಗ್ಗ ಸಿ.ಇ.ಎನ್.‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಏ.2ರಂದು ನಿವೃತ್ತ ಉದ್ಯೋಗಿಯ ವಾಟ್ಸಪ್‌ಗೆ ಟ್ರಾಪಿಕ್‌ ಚಲನ್‌ 1000 ಎಂದು ಪಿಡಿಎಫ್‌ ಫೈಲ್‌ ಮಾದರಿಯಲ್ಲಿರುವ ಎ.ಪಿ.ಕೆ ಫೈಲ್‌ (APK File)  ಬಂದಿತ್ತು. ಇದನ್ನು ಕ್ಲಿಕ್‌ ಮಾಡಿದಾಗ ಕರ್ನಾಟಕ ಸರ್ಕಾರದ ಚಿಹ್ನೆ ಇತ್ತು. ಏ.8ರಂದು … Read more

ಸಾವಿರ ಸಾವಿರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿಯ ವಿಜೃಂಭಣೆಯ ರಥೋತ್ಸವ

ಶಿಕಾರಿಪುರ : ಕ್ಷೇತ್ರ ದೇವತೆ ಹುಚ್ಚುರಾಯಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ದವನದ ಹುಣ್ಣಿಮೆಯಂದು ಸಾವಿರಾರು ಭಕ್ತರ ಜಯಘೋಷದೊಂದಿಗೆ ರಥೋತ್ಸವ (Ratotsava) ನೆರವೇರಿತು. ಶನಿವಾರ ಬೆಳಗ್ಗೆ 8.30ರ ವೃಷಭ ಲಗ್ನದಲ್ಲಿ ಶ್ರೀ ಹುಚ್ಚರಾಯಸ್ವಾಮಿಯ ರಥಾರೋಹಣ, ಫಲ ಸಮರ್ಪಣೆ, ಮಹಾಮಂಗಳಾರತಿ ನಂತರ ವಾದ್ಯಗೋಷ್ಠಿಗಳ ನಡುವೆ ರಥಬೀದಿಯಲ್ಲಿ ತೇರು (Ratotsava) ಸಂಚರಿಸಿತು. ಭಕ್ತರು ಬಾಳೆಹಣ್ಣು, ದವನದ ಸೊಪ್ಪನ್ನು ತೇರಿಗೆ ಎಸೆದರು. ಮಾರಿಕಾಂಬ ಗದ್ದುಗೆವರೆಗೆ ರಥವನ್ನು ಎಳೆಯಲಾಯಿತು. ನಂತರ ಭಕ್ತರಿಗೆ ಹಣ್ಣು ಕಾಯಿ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಯಿತು. ಗರುಡ ದರ್ಶನದಿಂದ ಹರ್ಷೋದ್ಗೋರ … Read more

ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಕೂಲ್‌ ಕೂಲ್‌ ವಾತಾವರಣ, ಎಲ್ಲೆಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಸದ್ಯ ಶಿವಮೊಗ್ಗದಲ್ಲಿ ತಂಪು ವಾತಾವರಣ ಇದೆ. Weather Report ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಗ್ರಹಗಳ ಸ್ಥಿತಿ ಹೇಗಿದೆ?

DINA-BHAVISHYA

DINA BHAVISHYA ಇದನ್ನೂ ಓದಿ » ಅಂಗಡಿಗಳಿಗೆ ನುಗ್ಗಿದ ನೀರು, ವಾಹನಗಳು ಜಲಾವೃತ, ಕಾರಗಳ ಮೇಲೆ ಬಿದ್ದ ರೆಂಬೆ, ಮಳೆಯಿಂದ ಏನೆಲ್ಲ ಹಾನಿಯಾಗಿದೆ?

Rain Disrupts BJP’s ‘Janakrosha Yatre’ in Shivamogga

BJP-Janakrosha-Yatre-Rainfall

Shivamogga: The BJP’s ‘Janakrosha Yatre’ (People’s Anger March), organized to protest against the state government over rising prices of essential commodities, was disrupted by heavy rain. The downpour began just as the procession concluded and the public meeting was about to start. Strong winds even caused the stage to shake momentarily. Disrupts The protest march began … Read more

Heavy Rain with Strong Winds and Thunder Causes Damage Across the City

Heavy-Rain-at-BH-Road-in-Shimoga-city

Shivamogga: Heavy rain accompanied by strong winds and thunder in the evening caused significant property damage in various parts of Shivamogga city. Water entered buildings in low-lying areas, and several vehicles were submerged. This evening, the city experienced over an hour of heavy rainfall with thunder. Strong winds uprooted tree branches, leading to further damage. Due … Read more

ಅಂಗಡಿಗಳಿಗೆ ನುಗ್ಗಿದ ನೀರು, ವಾಹನಗಳು ಜಲಾವೃತ, ಕಾರಗಳ ಮೇಲೆ ಬಿದ್ದ ರೆಂಬೆ, ಮಳೆಯಿಂದ ಏನೆಲ್ಲ ಹಾನಿಯಾಗಿದೆ?

Rainfall-in-Shimoga-city.

ಶಿವಮೊಗ್ಗ : ಭಾರಿ ಗಾಳಿ, ಗುಡುಗು (Thunder) ಸಹಿತ ಸಂಜೆ ಸುರಿದ ಜೋರು ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ಕಟ್ಟಡಗಳಿಗೆ ನೀರು ನುಗ್ಗಿದೆ. ವಿವಿಧೆಡೆ ವಾಹನಗಳು ಕೂಡ ಮುಳುಗಿವೆ. ಇಂದು ಸಂಜೆ ಶಿವಮೊಗ್ಗ ನಗರದಲ್ಲಿ ಒಂದು ಗಂಟೆಗು ಹೆಚ್ಚು ಹೊತ್ತು ಗುಡುಗು (Thunder) ಸಹಿತ ಭಾರಿ ಮಳೆಯಾಯಿತು. ಜೊತೆಗೆ ಜೋರು ಗಾಳಿ ಬೀಸಿದ್ದರಿಂದ ಮರದ ರೆಂಬೆ, ಕೊಂಬೆಗಳು, ಗರಿಗಳು ಬಿದ್ದು ಹಾನಿ ಉಂಟಾಗಿದೆ. ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಭಾರಿ ಮಳೆಗೆ … Read more

ಬಿಜೆಪಿ ಯಾತ್ರೆಗೆ ಮುತ್ತಿಗೆ ಯತ್ನ, 50ಕ್ಕೂ ಹೆಚ್ಚು ಯುವ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

Youth-Congress-Protest-against-BJP-Janakrosha-Yatre

ಶಿವಮೊಗ್ಗ : ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್‌  (congress) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್‌ ಕಚೇರಿಯಿಂದ ಗೋಪಿ ವೃತ್ತದ ಕಡೆಗೆ ಮೆರವಣಿಗೆ ಹೊರಟಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ » ಗೋಪಿ ಸರ್ಕಲ್‌ನಲ್ಲಿ ಮಳೆಯಲ್ಲೇ ವಿಜಯೇಂದ್ರ ಭಾಷಣ, ಭಾರಿ ಗಾಳಿಗೆ ನಡುಗಿದ ವೇದಿಕೆ ಕೇಂದ್ರ ಸರ್ಕಾರದ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ … Read more