‌ATMನಿಂದ ಹಿಂತಿರುಗಿ ಬ್ಯಾಂಕಿನಲ್ಲಿ ಅಕೌಂಟ್‌ ಚೆಕ್‌ ಮಾಡಿದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?

bh-road-in-Shimoga-shivappanayaka-statue

ಶಿವಮೊಗ್ಗ: ಕರ್ನಾಟಕ ಸಂಘದ ಎದುರಿಗೆ ಇರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ (Bank ATM) ಮಹಿಳೆಯೊಬ್ಬರಿಗೆ ನಂಬಿಸಿ ಹಣ ದೋಚಿರುವ ಘಟನೆ ನಡೆದಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ ಹೊಳೆಹೊನ್ನೂರಿನ ಶಿವಮ್ಮ ಎಂಬುವವರು ಹಣ ಬಿಡಿಸಲು ಎಟಿಎಂ ಕೇಂದ್ರಕ್ಕೆ ಹೋಗಿದ್ದರು. ಅಲ್ಲಿಯೇ ಇದ್ದ ಅಪರಿಚಿತ ವ್ಯಕ್ತಿಯೊಬ್ಬ ಹಣ ಬಿಡಿಸಿಕೊಡುವುದಾಗಿ ನಂಬಿಸಿದ್ದಾನೆ. ಆತನ ಮಾತು ನಂಬಿ ಮಹಿಳೆಯು ತನ್ನ ಎಟಿಎಂ ಕಾರ್ಡ್ ಹಾಗೂ ಪಿನ್ ನೀಡಿದ್ದಾರೆ. ವ್ಯಕ್ತಿಯು ಹಣ ಬರುತ್ತಿಲ್ಲ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು

Fatafat-Morning-8-am-update

ಫಟಾಫಟ್‌ ನ್ಯೂಸ್‌: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಪ್ರಮುಖ ಸುದ್ದಿಗಳು (top news). ಸಾಲ ನೀಡುವಾಗ, ವಸೂಲಿ ಮಾಡುವಾಗ ಎಚ್ಚರ ಶಿವಮೊಗ್ಗ: ರಾಜ್ಯ ಸಹಕಾರ ಮಹಾ ಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ವಿಶೇಷ ತರಬೇತಿ ಶಿಬಿರ ನಡೆಯಿತು. ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಶಿಬಿರ ಉದ್ಘಾಟಿಸಿ, ಸಾಲ ನೀಡುವಾಗ ಮತ್ತು ವಸೂಲಿ ಮಾಡುವಾಗ ಆಡಳಿತ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. … Read more