BREAKING NEWS – ಶಿವಮೊಗ್ಗದಲ್ಲಿ ಚಾಕು ಇರಿತ, ವ್ಯಕ್ತಿಗೆ ಗಂಭೀರ ಗಾಯ, ಎಲ್ಲಿ? ಹೇಗಾಯ್ತು ಘಟನೆ?
ಶಿವಮೊಗ್ಗ: ಮಲವಗೊಪ್ಪದ ಪೆಟ್ರೋಲ್ ಬಂಕ್ ಎದುರು ನಿನ್ನೆ ರಾತ್ರಿ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರಿಗೆ ಚಾಕು (Stabbed) ಇರಿಯಲಾಗಿದೆ. ಮಿಳ್ಳಘಟ್ಟ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ಆರೋಪಿ ವಿಕ್ರಂ (42) ಎಂಬಾತ ವಿನೋದ್ ಅವರ ಮೇಲೆ ಚಾಕುವಿನಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾನೆ. ದಾಳಿಯ ರಭಸಕ್ಕೆ ವಿನೋದ್ ಅವರ ಮುಖ, ಕೈ ಹಾಗೂ ಮೈಮೇಲೆ ತೀವ್ರ ಗಾಯಗಳಾಗಿವೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು … Read more