ಗೋಂಧಿ ಚಟ್ನಳ್ಳಿಯಲ್ಲಿ ಪೊಲೀಸರ ದಾಳಿ, ಹೊಲ, ಗದ್ದೆಗೆ ಹಾರಿ ಓಡಿದ ಆರೋಪಿ

police jeep

SHIVAMOGGA LIVE NEWS | CRIME NEWS| 11 ಏಪ್ರಿಲ್ 2022 ಮನೆ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಖಾಕಿ ಪಡೆಯನ್ನು ಕಂಡ ಕೂಡಲೆ ಮದ್ಯ ಖರೀದಿಗೆ ಬಂದವರು ಮತ್ತು ಮಾರಾಟಗಾರ ಪರಾರಿಯಾಗಿದ್ದಾರೆ. ಶಿವಮೊಗ್ಗ ತಾಲೂಕು ಗೋಂಧಿ ಚಟ್ನಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಗರಾಜ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ನಾಗರಾಜ ತನ್ನ ಮನೆಯ ಮುಂಭಾಗ ಅಕ್ರಮವಾಗಿ ಮದ್ಯ ಮಾರಾಟ … Read more

ಚಿರತೆ ದಾಳಿಯಿಂದ ಮಾಲೀಕನ್ನು ಕಾಪಾಡಿದ ಸಾಕು ನಾಯಿಗಳು

Wild animal Cheetha-Attack-on-Person-near-anavatti

SHIVAMOGGA LIVE NEWS | Wild Animal | 10 ಏಪ್ರಿಲ್ 2022 ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಆದರೆ ಸಾಕು ನಾಯಿಗಳು ಚಿರತೆ ಮೇಲೆ ದಾಳಿ ನಡೆಸಿ ಮಾಲೀಕನನ್ನು ಕಾಪಾಡಿವೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಎಣ್ಣೆಕೊಪ್ಪ ಗೊಲ್ಲರ ತಾಂಡಾದಲ್ಲಿ ಘಟನೆ ನಡೆದಿದೆ. ಬಂಗಾರಪ್ಪ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ಬಂಗಾರಪ್ಪ ಅವರು ಕಟ್ಟಿಗೆ ತರಲು ಕಾಡಿಗೆ ಹೋಗಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿದೆ. ದಾಳಿ ವೇಳೆ … Read more

ತಿಲಕನಗರದಲ್ಲಿ ತಂದು ನಿಲ್ಲಿಸಿದ 15 ನಿಮಿಷದೊಳಗೆ ಬೈಕ್ ಕಾಣೆ

bike theft reference image

SHIVAMOGGA LIVE NEWS | BIKE THEFT | 9 ಏಪ್ರಿಲ್ 2022 ಶಿವಮೊಗ್ಗ ತಿಲಕನಗರದಲ್ಲಿ ಬೈಕ್ ಕಳ್ಳತನವಾಗಿದೆ. ತಂದು ನಿಲ್ಲಿಸಿದ 15 ನಿಮಿಷ ಒಳಗೆ ಬೈಕ್ ನಾಪತ್ತೆಯಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿತ್ಯಾನಂದ ಎಂಬುವವರಿಗೆ ಸೇರಿದ ಹೋಂಡಾ ಶೈನ್ ಬೈಕ್ ನಾಪತ್ತೆಯಾಗಿದೆ. ಜಿಲ್ಲಾ ಪಂಚಾಯಿತಿ ಸಮೀಪ ವಾಸವಿ ಸರ್ಕಲ್ ಬಳಿ ಸ್ಟಡಿ ಸೆಂಟರ್ ಇದೆ. ಅಲ್ಲಿರುವ ಸ್ನೇಹಿತನನ್ನು ಮಾತನಾಡಿಸಲು ನಿತ್ಯಾನಂದ ಬಂದಿದ್ದರು. ರಾತ್ರಿ 9.30ರ ಹೊತ್ತಿಗೆ ಸ್ಟಡಿ ಸೆಂಟರ್ ಬಳಿ ಬಂದು … Read more

ರಾತ್ರೋರಾತ್ರಿ ಹೊಸಮನೆ ಬಡಾವಣೆಯಲ್ಲಿ ಓಮ್ನಿ ಕಾರು ಮಾಯ

crime name image

SHIVAMOGGA LIVE NEWS | CAR THEFT | 9 ಏಪ್ರಿಲ್ 2022 ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಓಮ್ನಿ ಕಾರು ಕಳುವಾಗಿದೆ. ಯೋಗೇಶ್ ಎಂಬುವವರಿಗೆ ಸೇರಿದ ಮಾರುತಿ ಓಮ್ನಿ ಕಾರು ಕಳುವಾಗಿದೆ. ಬುಧವಾರ ಸಂಜೆ 6 ಗಂಟೆ ಹೊತ್ತಿಗೆ ಹೊಸಮನೆ ಬಡಾವಣೆಯಲ್ಲಿರುವ ತಮ್ಮ ಮನೆ ಬಳಿ ಕಾರು ತಂದು ನಿಲ್ಲಿಸಿದ್ದರು. ರಾತ್ರಿ 10 ಗಂಟೆಗೆ ನೋಡಿದಾಗ ಕಾರು ಇತ್ತು. ಮಧ್ಯರಾತ್ರಿ 12 ಗಂಟೆಗೆ ಹೊತ್ತಿಗೆ ನೋಡಿದಾಗ ಕಾರು ಕಾಣಿಸುತ್ತಿರಲಿಲ್ಲ. ಕಾರು ಹುಡಿಕಿಕೊಡುವಂತೆ ಯೋಗೇಶ್ … Read more