ಕಾಡು ಹಂದಿಯ ಮಾಂಸ ಸಹಿತ ಅರೋಪಿ ಅರೆಸ್ಟ್‌

KUMSI-NEWS

ಶಿವಮೊಗ್ಗ: ತಾಲೂಕಿನ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು (wild boar) ಬೇಟೆ ಮಾಡಿ ಮಾಂಸ ಮಾಡುತ್ತಿದ್ದವರನ್ನು ಆಯನೂರು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಾಳೆಕೊಪ್ಪದ ಕೃಷ್ಣ, ಶಿವು, ಹುಚ್ಚರಾಯ, ರವಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ ಸುಮಾರು 64 ಕೆ.ಜಿ ಮಾಂಸ ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ » ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಚಾಕು ಇರಿತ ಕೇಸ್‌, ಮೂವರು ಅರೆಸ್ಟ್‌, ಏನಿದು ಪ್ರಕರಣ? ಆರೋಪಿ ಕೃಷ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿಸಿಎಫ್‌ ಅಜ್ಜಯ್ಯ, ಎಸಿಎಫ್‌ ವಿಜಯ್ … Read more