ಶಿವಮೊಗ್ಗವನ್ನು ಗೂಂಡಾ ರಾಜ್ಯ ಅಂದರು ಶಾಸಕ ಈಶ್ವರಪ್ಪ, ಅಷ್ಟಕ್ಕೂ ಶಾಸಕರ ಹೇಳಿಕೆಗೆ ಕಾರಣವೇನು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | 23 ಫೆಬ್ರವರಿ 2019 ಗಾಂಜಾ, ಮಟ್ಕಾ, ಮರಳು ದಂಧೆ ಕುರಿತು ವಾಗ್ದಾಳಿ ನಡೆಸುವ ಸಂದರ್ಭ, ಶಾಸಕ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯನ್ನು ಗೂಂಡಾ ರಾಜ್ಯ ಎಂದು ಆರೋಪಿಸಿದ್ದಾರೆ. ನೂತನ ಜಿಲ್ಲಾ ರಕ್ಷಣಾಧಿಕಾರಿ ಅವರು ಈ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದಾರೆ. ಇನ್ನು, ತಾವು ಪ್ರತಿನಿಧಿಸುವ ಕ್ಷೇತ್ರದ ಕುರಿತು ಗೂಂಡಾ ರಾಜ್ಯ ಅನ್ನುವುದು ಸರಿಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಈ ಕುರಿತು ವಿಧಾನ ಮಂಡಲದಲ್ಲೂ ಆಗ್ರಹಿಸಿದ್ದೇವೆ. ರಾಜ್ಯಾದ್ಯಂತ ಇದೇ ಸ್ಥಿತಿ ಇದೆ. … Read more