ಹಣ ದುರುಪಯೋಗ, ಪಿಡಿಓ ಸಸ್ಪೆಂಡ್, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಓ ಆದೇಶ
ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಹಣ ದುರುಪಯೋಗ ಮಾಡಿರುವ ಆರೋಪದ ಹಿನ್ನೆಲೆ ಪಿಡಿಓ ಒಬ್ಬರನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಓ ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ. ಕೋಣಂದೂರು ಗ್ರಾಮ ಪಂಚಾಯಿತಿಯ ಪಿಡಿಓ ಕೆ.ಎಸ್.ಕುಮಾರ್ ಅಮಾನತುಗೊಂಡವರು. ಮುಖ್ಯ ಲೆಕ್ಕಾಧಿಕಾರಿ ನೀಡಿದ ವರದಿ ಅನುಸಾರ ಕೆ.ಸಿ.ಎಸ್ (ಸಿಸಿಎ) ನಿಯಮ 10ರ ಅಡಿಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಪಿಡಿಓ ಅಮಾನತಿಗೆ ಕಾರಣಗಳೇನು? ಪಿಡಿಓ ಕೆ.ಎಸ್.ಕುಮಾರ್, ಹಿಂದಿನ ಪಿಡಿಓ ಸಹಿ ಫೋರ್ಜರಿ ಮಾಡಿ, … Read more