‘ಈ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ, ಅವರ ಮಗ ನೆನಪಿಟ್ಟುಕೊಳ್ಳಲಿ’
ಶಿವಮೊಗ್ಗ ಲೈವ್.ಕಾಂ | 30 ನವೆಂಬರ್ 2018 ಯಡಿಯೂರಪ್ಪ ಮತ್ತು ಅವರ ಮಗ, ಈ ಯೋಜನೆ ಮಾಡಲು ಬಿಡೋದಿಲ್ಲ. ಒಂದು ವೇಳೆ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ. ಹೀಗಂತ ಖಡಕ್ ಎಚ್ಚರಿಕೆ ನೀಡಿದ್ದಾರೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಶಿಕಾರಿಪುರದಲ್ಲಿ ಇವತ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಕಲ್ಲೋಡ್ಡು ನೀರಾವರಿ ಯೋಜನೆಗೆ ಮಾಡೋಕೆ ಬಿಡೋದಿಲ್ಲ. ಯೋಜನೆ ಮಾಡೋಕೆ ಮುಂದಾದರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ ಮತ್ತವರ ಮಗ ನೆನಪಿಟ್ಟುಕೊಳ್ಳಬೇಕು ಅಂತಲೂ ಎಚ್ಚರಿಕೆ ನೀಡಿದ್ದಾರೆ. ‘ಯೋಜನೆ ಮಾಡೋಕೆ ರೆಡಿ’ ಮತ್ತೊಂದೆಡೆ … Read more