ಸೂಳೆಬೈಲ್ ಮುಖ್ಯರಸ್ತೆಯಲ್ಲಿ ಗೃಹ ಸಚಿವರಿಂದ ವಾರ್ನಿಂಗ್, ಏನಂದರು ಹೋಂ ಮಿನಿಸ್ಟರ್?

Home-Minister-Araga-Jnanendra-Warning-at-Sulebailu

SHIVAMOGGA LIVE NEWS | HOME MINISTER | 07 ಮೇ 2022 ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಮೇಲೆ ದಾಳಿ ಪ್ರಕರಣದ ಹಿನ್ನೆಲೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸ್ಥಳೀಯರೊಬ್ಬರಿಗೆ ವಾರ್ನಿಂಗ್ ನೀಡಿದ್ದಾರೆ. ಇಲ್ಲಿರುವ ಹುಡುಗರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಮತ್ತೂರು ಗ್ರಾಮಕ್ಕೆ ತೆರಳಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಸೂಳೆಬೈಲು ಮೂಲಕ ಶಿವಮೊಗ್ಗಕ್ಕೆ ಆಗಮಿಸಿದರು. ಈ ಸಂದರ್ಭ ಕಾರಿನ ಮೇಲೆ ದಾಳಿಯಾದ ಸ್ಥಳಕ್ಕೆ ಭೇಟಿ … Read more