ಹರಿಗೆ ಬಳಿ ತಲೆಗೆ ಮಚ್ಚಿನಿಂದ ಹಲ್ಲೆ ಕೇಸ್‌, ಆರು ಮಂದಿ ಅರೆಸ್ಟ್‌

Harige-Incident-Prashanth

SHIVAMOGGA LIVE NEWS | 20 MARCH 2024 SHIMOGA : ಹರಿಗೆಯಲ್ಲಿ ವ್ಯಕ್ತಿಯೊಬ್ಬನ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿ ನೀಡಿದ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? ಬಾರ್‌ ಬೈಂಡಿಂಗ್‌ ಕೆಲಸ ಮಾಡುತ್ತಿದ್ದ ಪ್ರಶಾಂತ್‌ ಎಂಬಾತನ ಮೇಲೆ ಹರಿಗೆಯ ತೊಪ್ಪನಘಟ್ಟ ಕ್ರಾಸ್‌ ಬಳಿ ಮಚ್ಚಿನಿಂದ ದಾಳಿ ನಡೆಸಲಾಗಿತ್ತು. ಪ್ರಶಾಂತ್‌ ತಲೆಯಲ್ಲಿ ಮಚ್ಚು ಸಿಕ್ಕಿಕೊಂಡಿತ್ತು. ಸ್ಥಳೀಯರು ಮಚ್ಚು ಸಹಿತ ಪ್ರಶಾಂತ್‌ನನ್ನು … Read more

ಅಡಕೆ ಧಾರಣೆ | 18 ಏಪ್ರಿಲ್‌ 2023| ಶಿವಮೊಗ್ಗ, ಸಾಗರ, ಚನ್ನಗಿರಿ ಸೇರಿ ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 18 APRIL 2023 SHIMOGA : ಶಿವಮೊಗ್ಗ, ಸಾಗರ, ಚನ್ನಗಿರಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿ ಅಡಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 20012 34450 ಬೆಟ್ಟೆ 45100 52369 ರಾಶಿ 33199 48069 ಸರಕು 46159 81996 ಸಾಗರ ಮಾರುಕಟ್ಟೆ ಕೆಂಪುಗೋಟು 33249 33678 ಕೋಕ 29399 29399 ಚಾಲಿ 35299 36219 ಬಿಳೆ ಗೋಟು 28199 30099 ರಾಶಿ 43609 47299 ಸಿಪ್ಪೆಗೋಟು 4529 … Read more

ಶಿವಮೊಗ್ಗದಲ್ಲಿ ನಟಿ ಪ್ರೇಮಾ, ‘ಶ್ರೀಗಂಧದ ಗೊಂಬೆ’ಯ ಹಾಡಿಗೆ ಜನರು ಫಿದಾ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು

Actress-Prema-in-Shimoga-Kuvempu-Rangamandira

SHIVAMOGGA LIVE NEWS | 20 FEBRURARY 2023 SHIMOGA : ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿದ ನಟಿ (Actress) ಪ್ರೇಮಾ ಅವರಿಗೆ ಶಿವಮೊಗ್ಗದಲ್ಲಿ ಶ್ರೀಗಂಧದ ಗೊಂಬೆ ಬಿರುದು ನೀಡಿ ಸನ್ಮಾನಿಸಲಾಯಿತು. ಬಳಿಕ ನಟಿ ಪ್ರೇಮಾ ತಮ್ಮ ಮನದಾಳದ ಮಾತುಗಳನ್ನಾಡಿ, ತಮ್ಮ ಸಿನಿಮಾದ ಹಾಡುಗಳನ್ನು ಹೇಳಿ ಪ್ರೇಕ್ಷಕರನ್ನು ರಂಜಿಸಿದರು. ಸಮನ್ವಯ ಟ್ರಸ್ಟ್ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ನಟಿ ಪ್ರೇಮ ಹೇಳಿದ್ದೇನು? ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ (Actress) ಪ್ರೇಮಾ ಅವರು, ಸಿನಿಮಾಗಳ … Read more

ಮರ ಕಡಿದು, 37 ತುಂಡು ಮಾಡಿದ್ದ ಆರೋಪಿಗೆ ಒಂದು ವರ್ಷ ಜೈಲು, ದಂಡ, ಏನಿದು ಕೇಸ್?

Shivamogga Court 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021 ಮರ ಕಡಿದ ಆರೋಪಿಯೊಬ್ಬನಿಗೆ ಒಂದು ವರ್ಷ ಜೈಲು, ದಂಡ ವಿಧಿಸಲಾಗಿದೆ. ಚೋರಡಿ ಗ್ರಾಮದ ಕರಡಿಬೆಟ್ಟದ ಮನ್ನಾ ಕಾಡಿನಲ್ಲಿ ಮರ ಕಡಿಯಲಾಗಿತ್ತು. ಈ ಸಂಬಂಧ ಕಮ್ಮನಹಳ್ಳಿ ನಾಗರಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಶಿವಮೊಗ್ಗದ 2ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಆರೋಪಿಗೆ ಒಂದು ವರ್ಷ ಸಾದಾ ಸಜೆ ಮತ್ತು 2 ಸಾವಿರ ರೂ. ದಂಡ ವಿಧಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ … Read more

ಶಿವಮೊಗ್ಗ ದುರ್ಗಿಗುಡಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವರ ಭೇಟಿ, ಸ್ಮಾರ್ಟ್ ಕ್ಲಾಸ್ ಪರಿಶೀಲನೆ, ಮತ್ತೆಲ್ಲೆಲ್ಲಿ ಭೇಟಿ ಕೊಟ್ಟರು?

200121 Minister Suresh Kumar Visit Durgigudi School 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JANUARY 2021 ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇವತ್ತು ಶಿವಮೊಗ್ಗದ ವಿವಿಧ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ, ಪರೀಕ್ಷೆಗೆ ಚನ್ನಾಗಿ ಓದುವಂತೆ ತಿಳಿಸಿದರು. ದುರ್ಗಿಗುಡಿ ಶಾಲೆ ದುರ್ಗಿಗುಡಿ ಸರ್ಕಾರಿ ಶಾಲೆಗೆ ಸಚಿವ ಸುರೇಶ್ ಕುಮಾರ್ ನೀಡಿದರು. ಶಾಲೆಯ ಕೊಠಡಿಗಳನ್ನು ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ … Read more

ಶಿವಮೊಗ್ಗ ತಿಲಕ್ ನಗರದ ಮೊಬೈಲ್ ಅಂಗಡಿಯಲ್ಲಿ ಐಪಿಎಲ್ ಬೆಟ್ಟಿಂಗ್, ಮೂವರು ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 NOVEMBER 2020 ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಿಲಕ್‌ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ, ಮೊಬೈಲ್‌ ಆಂಗಡಿ ಒಂದರಲ್ಲಿ ಆರೋಪಿಗಳು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ … Read more

ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆ ಶಿವಮೊಗ್ಗ ಸಿಟಿ ಜಗಮಗ, ಪ್ರಮುಖ ಕಟ್ಟಡ, ರಸ್ತೆಗೆ ದೀಪಾಲಂಕಾರ

251020 Shimoga Palike Lighting During Dasara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2020 ಆಯುಧ ಪೂಜೆ ಮತ್ತು ವಿಜಯದಶಮಿಯ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ದೀಪಾಲಂಕಾರ ಮಾಡಲಾಗಿದೆ. ಪ್ರಮುಖ ರಸ್ತೆಗಳು, ಕಟ್ಟಡಗಳು ಜಗಮಗಗೊಳುತ್ತಿವೆ. VIDEO REPORT ಶಿವಮೊಗ್ಗ ಡಿಸಿ ಕಚೇರಿ, ಮಹಾನಗರ ಪಾಲಿಕೆ ಕಟ್ಟಡ, ಶಿವಪ್ಪನಾಯಕನ ಅರಮನೆ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದು ಜನರ ಕಣ್ಸೆಳೆಯುತ್ತಿವೆ. ಪ್ರಮುಖ ರೋಡುಗಳಾದ ಸವಳಂಗ ರಸ್ತೆಯ ಸ್ವಲ್ಪ ಭಾಗ, ಬಿ.ಹೆಚ್.ರಸ್ತೆ, … Read more

ಶಿವಮೊಗ್ಗದ ಹೂವಿನ ಮಾರುಕಟ್ಟೆ ಮತ್ತೊಮ್ಮೆ ಎತ್ತಂಗಡಿ, ಈಗ ಎಲ್ಲಿಗೆ ಶಿಫ್ಟ್ ಆಗುತ್ತೆ? ಸ್ಥಳಾಂತರಕ್ಕೆ ಕಾರಣವೇನು?

121020 Flower market in Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಅಕ್ಟೋಬರ್ 2020 ಸಿಟಿ ಸೆಂಟರ್ ಮಾಲ್ ನಿರ್ಮಾಣಕ್ಕೆ ದಶಕದ ಹಿಂದೆ ಸ್ಥಳಾಂತರವಾಗಿದ್ದ ಹೂವಿನ ಮಾರುಕಟ್ಟೆಗೆ ಮತ್ತೊಮ್ಮೆ ಸ್ಥಳಾಂತರದ ಭೀತಿ ಎದುರಾಗಿದೆ. ಇದು ಹೂವು ಮಾರಾಟಗಾರರಲ್ಲಿ ಆತಂಕ ಹುಟ್ಟಿಸಿದೆ. VIDEO REPORT ಮಹಾನಗರ ಪಾಲಿಕೆ ಕಾಂಪೌಂಡ್‍ ಮತ್ತು ಬಿ.ಹೆಚ್‍.ರಸ್ತೆಗೆ ಹೊಂದಿಕೊಂಡಂತೆ ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಇದೆ. ವಿಶಾಲವಾದ 118 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಹೂವು, ತರಕಾರಿ, ಪೂಜಾ ಸಾಮಾಗ್ರಿಗಳ ಅಂಗಡಿಗಳು ಇಲ್ಲಿವೆ. ಆದರೆ ಈ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಲು ಯೋಜಿಸಲಾಗಿದೆ. … Read more

ಇವತ್ತಿಂದ ಎಪಿಎಂಸಿ ಪ್ರವೇಶಕ್ಕೆ ಎಲ್ಲರಿಗೂ ಇಲ್ಲ ಅವಕಾಶ, ಯಾರಿಗೆ ಪ್ರವೇಶವಿದೆ? ಯಾರು ತರಕಾರಿ ಖರೀದಿಸಬಹುದು?

270320 APMC Entry Cancelled 1

ಶಿವಮೊಗ್ಗ ಲೈವ್.ಕಾಂ | SHIMOGA | 27 ಮಾರ್ಚ್ 2020 ಕರೋನ ವೈರಸ್ ಲಾಕ್’ಡೌನ್ ಮೂರನೇ ದಿನಕ್ಕೆ ಕಾಲಿಟ್ಟದೆ. ಕೆಳದೆರಡು ದಿನವು ಎಪಿಎಂಸಿಯಲ್ಲಿ ಜನ ಸಾಗರವೇ ಸೇರುತ್ತಿತ್ತು. ಹಾಗಾಗಿ ಇವತ್ತಿನಿಂದ ಯಾರೆಂದರೆ ಅವರು ಎಪಿಎಂಸಿ ಒಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಎಪಿಎಂಸಿ ಒಳಗೆ ಯಾರಿಗಿಲ್ಲ ಪ್ರವೇಶವಿದೆ? ಎಂದಿನಂತೆ ಎಪಿಎಂಸಿ ಒಳಗೆ ಇವತ್ತು ತರಕಾರಿ ವ್ಯಾಪಾರ ಆರಂಭವಾಗಿದೆ. ಆದರೆ ಸಾರ್ವಜನಿಕರು ಎಪಿಎಂಸಿ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ವ್ಯಾಪಾರಿಗಳು ಮಾತ್ರ ತರಕಾರಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದರೆ ಕರೋನ … Read more

ವಿಧಾನಸಭೆ ಕ್ಷೇತ್ರಕ್ಕೊಬ್ಬ ಉಸ್ತುವಾರಿ ನೇಮಿಸಿದ ಜಿಲ್ಲಾ ಕಾಂಗ್ರೆಸ್, ಯಾವ್ಯಾವ ಕ್ಷೇತ್ರಕ್ಕೆ ಯಾರು ಗೊತ್ತಾ ಉಸ್ತುವಾರಿ?

Sundaresh-Press-Meet-Congress-Shimoga

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020 ಜಿಲ್ಲೆಯಲ್ಲಿ ಸಂಘಟನೆ ಗಟ್ಟಿಗೊಳಿಸಲು ಶಿವಮೊಗ್ಗ ಕಾಂಗ್ರೆಸ್ ಮುಂದಡಿ ಇಟ್ಟಿದೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಒಬ್ಬರು ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಹೇಳಿಕೆ ನೀಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಖಾನ್, ಸಾಗರ ಕ್ಷೇತ್ರಕ್ಕೆ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕಲಗೋಡು ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರಕ್ಕೆ ವಿಧಾನಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಶಿವಮೊಗ್ಗ ನಗರ ಕ್ಷೇತ್ರಕ್ಕೆ … Read more