ಶಿವಮೊಗ್ಗ ದಸರಾದಲ್ಲಿ ಶಿವರಾಜ್‌ ಕುಮಾರ್‌ ಹಾಡು, ಭರ್ಜರಿ ಡಾನ್ಸು, ಇಲ್ಲಿದೆ ಫೋಟೊ ಅಲ್ಬಂ

Shivaraj-Kumar-dance-in-shimoga-dasara

ದಸರಾ ಸುದ್ದಿ: ಶಿವಮೊಗ್ಗ ದಸಾರದ ಮ್ಯೂಸಿಕಲ್‌ ನೈಟ್ಸ್‌ (Musical Night) ಕಾರ್ಯಕ್ರಮದಲ್ಲಿ ನಟ ಶಿವರಾಜ್‌ ಕುಮಾರ್‌ ಸಿನಿಮಾ ಗೀತೆಗಳನ್ನು ಹಾಡಿದರು, ಡಾನ್ಸ್‌ ಮಾಡಿ ನೆರೆದಿದ್ದವರನ್ನು ರಂಜಿಸಿದರು. ಶಿವರಾಜ್‌ ಕುಮಾರ್‌ ಹಾಡು, ಡ್ಯಾನ್ಸ್‌ಗೆ ಜನ ಖುಷಿಯಾದರು. ಮೊಬೈಲ್‌ಗಳಲ್ಲಿ ಫೋಟೊ, ವಿಡಿಯೋ ತೆಗೆದುಕೊಂಡು ಸಂಭ್ರಮಿಸಿದರು. ಇಲ್ಲಿದೆ ಫೋಟೊ ರಿಪೋರ್ಟ್‌ ಇದನ್ನೂ ಓದಿ » ‘ಎಲ್ಲ ಸಮಸ್ಯೆ ಪರಿಹಾರವಾಗಿದೆ, ನಿಗದಿತ ಸಮಯದಲ್ಲೆ ಪೂರ್ಣ ಆಗುತ್ತೆʼ, ಶಿವಮೊಗ್ಗದಲ್ಲಿ ಮಿನಿಸ್ಟರ್‌ ಏನೆಲ್ಲ ಹೇಳಿದರು?  

ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ?

Madhu-Bangarappa-Online-meeting-from-america.

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಶಿವರಾಜ್‌ ಕುಮಾರ್‌ ಅವರ ಅರೈಕೆಗೆ ಸಚಿವ ಮಧು ಬಂಗಾರಪ್ಪ ಅಮೆರಿಕಾಗೆ ತೆರಳಿದ್ದಾರೆ. ವಿದೇಶದಲ್ಲಿದ್ದರು ಶಿಕ್ಷಣ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸಭೆಗಳಿಗೆ ಆನ್‌ಲೈನ್‌ (Online) ಮೂಲಕವೇ ಹಾಜರಾಗಿ, ಜವಾಬ್ದಾರಿ ಮೆರೆದಿದ್ದಾರೆ. ನಟ ಶಿವರಾಜ್‌ ಕುಮಾರ್‌ ಅಮೆರಿಕಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೈಕೆಗೆ ಪತ್ನಿ ಗೀತಾ ಶಿವರಾಜ್‌ ಕುಮಾರ್‌, ಅವರ ಸಹೋದರ ಸಚಿವ ಮಧು ಬಂಗಾರಪ್ಪ ಸೇರಿದಂತೆ ಕುಟುಂಬದವರು … Read more

ನಟ ಶಿವರಾಜ್‌ ಕುಮಾರ್‌ಗಾಗಿ ಶಿವಮೊಗ್ಗದಲ್ಲಿ ಪೂಜೆ, ಸಿಗಂದೂರಿನಲ್ಲಿ ಹೋಮ

Special-Pooja-for-Shivaraj-kumar-at-marikamba-temple-and-sigandur

SHIVAMOGGA LIVE NEWS, 24 DECEMBER 2024 ಶಿವಮೊಗ್ಗ : ಶಸ್ತ್ರ ಚಿಕಿತ್ಸೆಗೆ (Operation) ಒಳಗಾಗುತ್ತಿರುವ ನಟ ಶಿವರಾಜ್‌ ಕುಮಾರ್‌ ಅವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಪ್ರಾರ್ಥಿಸಿ ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ ನೆರವೇರಿದವು. » ಎಂ.‍ಶ್ರೀಕಾಂತ್‌ ಅಭಿಮಾನಿಗಳಿಂದ ಪೂಜೆ ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಅಭಿಮಾನಿ ಬಳಗದ ವತಿಯಿಂದ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಶೀಘ್ರ ಗುಣವಾಗಿ. ಅವರಿಗೆ ಆರೋಗ್ಯ, … Read more

ನಟ ಶಿವರಾಜ್‌ ಕುಮಾರ್‌ಗಾಗಿ ವಿಶೇಷ ಪೂಜೆ, ಈಡುಗಾಯಿ ಒಡೆದು ಪ್ರಾರ್ಥನೆ

Special-Pooja-in-the-name-of-Actor-Shivarajkumar

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗೆ ಅಮೆರಿಕಾಗೆ ತೆರಳಿರುವ ನಟ ಶಿವರಾಜ್‌ ಕುಮಾರ್‌ (Shivarajkumar) ಶೀಘ್ರ ಗುಣವಾಗಲಿ ಎಂದು ಪ್ರಾರ್ಥಿಸಿ ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಲಾಯಿತು. ಜ್ಯುವೆಲ್‌ ರಾಕ್‌ ಹೊಟೇಲ್‌ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ನಟ ಶಿವರಾಜ್‌ ಕುಮಾರ್‌ ಅಭಿಮಾನಿಗಳು ಮತ್ತು ಐಎನ್‌ಟಿಯುಸಿ ಸಂಘಟನೆ ವತಿಯಿಂದ ದೇವರಿಗೆ ಪೂಜೆ ಸಲ್ಲಿಸಲಾಯಿತು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಈಡುಗಾಯಿ ಒಡೆಯಲಾಯಿತು. … Read more

ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ

Bangarappa-Birthday-at-Bangaradhama-in-Soraba.

SORABA NEWS, 27 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ 92ನೇ ಜನ್ಮದಿನದ (Birthday) ಅಂಗವಾಗಿ ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೊರಬದ ಬಂಗಾರಧಾಮದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರಶಸ್ತಿ ನೀಡಿ ಗೌರವಿಸಿದರು. ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಾರೆಲ್ಲ ಏನೆಲ್ಲ ಮಾತನಾಡಿದರು? ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜನಪರ ಯೋಜನೆಗಳನ್ನು … Read more

ತ್ಯಾಗರ್ತಿಯಲ್ಲಿ ನಟ ದುನಿಯಾ ವಿಜಯ್‌, ಶಿವರಾಜ್‌ ಕುಮಾರ್‌ ಅಬ್ಬರದ ಪ್ರಚಾರ, ಏನೇನು ಹೇಳಿದರು?

duniya-vijay-and-shivaraj-kumar-in-tyagrthi-sagara.

SHIVAMOGGA LIVE NEWS | 1 MAY 2024 SAGARA : ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಗೀತಾ ಶಿವರಾಜ್‌ ಕುಮಾರ್‌ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮದಲ್ಲಿ ಅನ್ಯ ಪಕ್ಷಗಳಿಗೆ ಬೆಂಬಲಿಸುವ ಯುವಕ- ಯುವತಿಯರು ಇರಬಹುದು. ನಮಗೆ ನಿಮ್ಮ ಪಕ್ಷದ … Read more

ಶಿವಮೊಗ್ಗದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ಮಾಜಿ ಅಧ್ಯಕ್ಷ, ನಿರ್ಮಾಪಕರ ಸುದ್ದಿಗೋಷ್ಠಿ, ಏನಂದ್ರು?

Film-Chamber-press-meet-in-support-of-geetha-shivaraj-kumar.

SHIVAMOGGA LIVE NEWS | 30 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಮಂಡಳಿಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಸುದ್ದಿಗೋಷ್ಠಿ ನಡೆಸಿ, ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಯಾರೆಲ್ಲ ಏನೇನು ಹೇಳಿದರು? ಎನ್.ಎಂ.ಸುರೇಶ್‌, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಶಿಕಾರಿಪುರ ತಾಲೂಕಿನಿಂದ ಬರಿಗೈಲಿ ಬೆಂಗಳೂರಿಗೆ ಹೋಗಿದ್ದ ನಾನು ಈಗ ವಾಣಿಜ್ಯ ಮಂಡಳಿ ಅಧ್ಯಕ್ಷನಾಗಿದ್ದೇನೆ. … Read more

ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅದ್ಧೂರಿ ಮೆರವಣಿಗೆ, ಹೇಗಿತ್ತು? ಏನೇನಿತ್ತು?

Geetha-Shivaraj-kumar-road-show-in-Shimoga.

SHIVAMOGGA LIVE NEWS | 15 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ನಾಮಪತ್ರ ಸಲ್ಲಿಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಮೆರವಣಿಗೆ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ರಾಮಣ್ಣ ‍ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಪ್ಪನಾಯಕ ಪ್ರತಿಮೆ, ನೆಹರೂ ರಸ್ತೆ, ಗೋಪಿ ಸರ್ಕಲ್‌ ಮೂಲಕ ಸಾಗಿತು. ಬಾಲರಾಜ ಅರಸ್‌ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಹೇಗಿತ್ತು? … Read more

ಶಿವಮೊಗ್ಗದಲ್ಲಿ ಹಾಡು, ಡೈಲಾಗ್‌ಗೆ ಸೀಮತವಾಗದ ಶಿವಣ್ಣ, ಹಳೆ ಹೇಳಿಕೆಯ ವಿಡಿಯೋ ಟ್ರೋಲ್‌ನಿಂದ ಮುಜುಗರ

actor-shivarajkumar-is-the-crowd-puller-for-Shimoga-congress

SHIVAMOGGA LIVE NEWS | 2 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಪತಿ, ನಟ ಶಿವರಾಜ್‌ ಕುಮಾರ್‌ ಪ್ರಚಾರದಲ್ಲಿ ತೊಡಗಿದ್ದಾರೆ. ಅವರು ಕಾಂಗ್ರೆಸ್‌ ಪಾಲಿಗೆ ಕ್ರೌಡ್‌ ಪುಲ್ಲರ್‌ (ಜನರನ್ನು ಸೆಳೆಯುವುದು) ಆಗಿದ್ದಾರೆ. ಹೋದಲ್ಲೆಲ್ಲ ಶಿವಣ್ಣಗೆ ಹಾಡು, ಡೈಲಾಗ್‌, ಡಾನ್ಸ್‌ಗೆ ಡಿಮಾಂಡ್‌ ಕೇಳಿ ಬರುತ್ತಿದೆ. ಇದನ್ನೆ ಈಗ ಬಿಜೆಪಿ ಟ್ರೋಲ್‌ ವಸ್ತುವಾಗಿ ಬಳಸಿಕೊಳ್ಳುತ್ತಿದೆ. ಕ್ರೌಡ್‌ ಪುಲ್ಲರ್‌ ಆದ ಶಿವಣ್ಣ ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಶಿವರಾಜ್‌ ಕುಮಾರ್‌ ಅವರು … Read more

ಶಿವಮೊಗ್ಗದಲ್ಲಿನ ಆ ಮೂರು ಸೋಲಿಗೆ ಪ್ರತ್ಯುತ್ತರ ನೀಡ್ತಾರಾ ಗೀತಾ ಶಿವರಾಜ್‌ ಕುಮಾರ್‌?

Bangarappa-Geetha-Shivaraj-Kumar-and-madhu-bangarappa

SHIVAMOGGA LIVE NEWS | 8 MARCH 2024 ELECTION NEWS : ತಂದೆ, ಸಹೋದರನನ್ನು ಸೋಲಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಈ ಬಾರಿ ಗೀತಾ ಶಿವರಾಜ್‌ ಕುಮಾರ್‌ ಅಖಾಡಕ್ಕಿಳಿದಿದ್ದಾರೆ. ಹಿಂದಿನ ಸೋಲುಗಳನ್ನು ಮೆಟ್ಟಿ ನಿಂತು ಗೆಲುವು ಸಾಧಿಸುವ ಒತ್ತಡ ಅವರ ಮೇಲಿದೆ. ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಮತ್ತು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಸ್ಪರ್ದಿಸಿ ಸೋಲನುಭವಿಸಿದ್ದರು. 2009ರಲ್ಲಿ ಕಾಂಗ್ರೆಸ್‌ನಿಂದ ಬಂಗಾರಪ್ಪ ಮತ್ತು ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಸ್ಪರ್ಧಿಸಿದ್ದರು. … Read more