ಗೀತಾ ಶಿವರಾಜ್‌ಕುಮಾರ್‌ ಶಿವಮೊಗ್ಗ ಭೇಟಿಗೆ ದಿನಾಂಕ ಫಿಕ್ಸ್‌, ಹೇಗಿರುತ್ತೆ ಪ್ರಚಾರ? ಸಚಿವ ಮಧು ಹೇಳಿದ್ದೇನು?

Geetha-Shivarajkumar-and-Madhu-Bangarappa

SHIVAMOGGA LIVE NEWS | 15 MARCH 2024 SHIMOGA : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಮಾ.20ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದಿನಿಂದ ನಿರಂತರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮಾ.20ರಂದು ಗೀತಾ ಶಿವರಾಜ್‌ ಕುಮಾರ್‌ ಮತ್ತು ಶಿವರಾಜ್‌ ಕುಮಾರ್‌ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮೊದಲು, ಮಾ.17ರಂದು ಪೂರ್ವಭಾವಿ ಸಭೆ ನಡೆಯಲಿದೆ ಎಂದರು. 400 ಸಭೆ, ತಾಲೂಕು … Read more

ಶಿವಮೊಗ್ಗಕ್ಕೆ ಅಭ್ಯರ್ಥಿ ಘೋಷಣೆಯಾಗಿ ಒಂದು ವಾರ, ಕಾಂಗ್ರೆಸ್‌ನಲ್ಲಿ ಕಾಣದ ಚುನಾವಣಾ ಉತ್ಸಾಹ, ಕಾರಣವೇನು?

Geetha-Shivarajkumar-one-week-after-candidate-announcement

SHIVAMOGGA LIVE NEWS | 15 MARCH 2024 SHIMOGA : ಅತ್ಯಂತ ಬೇಗ ಅಭ್ಯರ್ಥಿ ಘೋಷಿಸಿದರೆ ಮತದಾರರನ್ನು ತಲುಪುವುದು ಸುಲಭ ಎಂಬುದು ಪಕ್ಷಗಳ ಲೆಕ್ಕಾಚಾರ. ಇದೇ ಕಾರಣಕ್ಕೆ ಕಾಂಗ್ರೆಸ್‌ ಪಕ್ಷ ಮೊದಲ ಪಟ್ಟಿಯಲ್ಲಿಯೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದೆ. ಆದರೆ ವಾರ ಕಳೆದರೂ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಕ್ಷೇತ್ರದ ಕಡೆಗೆ ಮುಖ ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಪುತ್ರಿ, ಡಾ. ರಾಜ್‌ ಕುಮಾರ್‌ ಕುಟುಂಬದ ಸೊಸೆ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಹೋದರಿ, … Read more

ಲೋಕಸಭೆ ಚುನಾವಣೆಗೆ ಗೀತಾ, ಶಿವಮೊಗ್ಗದಲ್ಲಿ ನಟ ಶಿವರಾಜ್‌ ಕುಮಾರ್‌ ಹೇಳಿದ್ದೇನು? ಇಲ್ಲಿದೆ 3 ಪ್ರಮುಖ ಪಾಯಿಂಟ್

030324 Shivaraj Kumar Geetha Shivarajkumar and M Srikanth in Shimoga

SHIVAMOGGA LIVE NEWS | 3 MARCH 2024 SHIMOGA : ಲೋಕಸಭೆ ಚುನಾವಣೆಗೆ ಗೀತಾ ಶಿವರಾಜ್‌ ಕುಮಾರ್‌ ಸ್ಪರ್ಧಿಸುವ ಕುರಿತು ನಟ ಶಿವರಾಜ್‌ ಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ಸಂಗತಿಗಳ ಕುರಿತು ಮಾತನಾಡಿದರು. 3 ಪ್ರಮುಖ ಪಾಯಿಂಟ್ ಪತ್ನಿ ಗೀತಾ ಶಾಸಕಿ, ಸಂಸದೆಯಾಗಿ ಆಯ್ಕೆಯಾಗಬೇಕು ಎಂಬ ಆಸೆ ಎಲ್ಲರಂತೆ ಪತಿಯಾಗಿ ನನಗೂ ಇದೆ. ಗೀತಾ ಶಿವರಾಜ್‌ಕುಮಾರ್ ಈಗಾಗಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಾಸಕಿ ಅಥವಾ ಸಂಸದೆಯಾಗಿ … Read more