ಶಿವಮೊಗ್ಗದ ಪೆಟ್ರೋಲ್ ಬಂಕ್ ಮೇಲೆ ಚುನಾವಣ ಅಧಿಕಾರಿಗಳ ದಾಳಿ, ಕಾಂಗ್ರೆಸಿಗರ ಆಕ್ಷೇಪ, ಕೆಲಕಾಲ ಗೊಂದಲ
SHIVAMOGGA LIVE NEWS | 4 MAY 2024 SHIMOGA : ದುರ್ಗಿಗುಡಿಯಲ್ಲಿ ಕಾಂಗ್ರೆಸ್ ಮುಖಂಡನ ಪೆಟ್ರೋಲ್ ಬಂಕ್ ಒಂದರ ಮೇಲೆ ಚುನಾವಣ ಅಧಿಕಾರಿಗಳು ಕಳೆದ ರಾತ್ರಿ ದಾಳಿ ನಡೆಸಿದರು. ನಗದು ವಶಕ್ಕೆ ಪಡೆಯಲಾಗಿದೆ. ಆದರೆ ಈ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರಕರಣ ಜಯನಗರ ಠಾಣೆ ಮೆಟ್ಟಿಲೇರಿದೆ. ಪೆಟ್ರೋಲ್ ಬಂಕ್ ಮೇಲೆ ದಾಳಿ ಚುನಾವಣ ಫ್ಲೈಯಿಂಗ್ ಸ್ಕ್ವಾಡ್ ತಂಡ ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಅವರಿಗೆ ಸೇರಿದ ಪೆಟ್ರೊಲ್ ಬಂಕ್ ಮೇಲೆ ಕಳೆದ ರಾತ್ರಿ … Read more