ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ

Shimoga-News-update

ಶಿವಮೊಗ್ಗ: ರಾಜ್ಯದಲ್ಲಿ ಅವಧಿ ಪೂರ್ಣಗೊಂಡ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು (Administrators) ನೇಮಕ ಮಾಡಲಾಗಿದೆ. ಒಟ್ಟು 42 ನಗರಸಭೆ, 53 ಪುರಸಭೆ ಮತ್ತು 23 ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳೀಯ ಸಂಸ್ಥೆಗಳಿವೆ. ಸಾಗರ ನಗರಸಭೆಗೆ ಅ.30ರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸೊರಬ ಪುರಸಭೆಗೆ ಅ.24ರಿಂದ ಸಾಗರ ಉಪವಿಭಾಗಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಹೊಸನಗರ ಪಟ್ಟಣ ಪಂಚಾಯಿತಿಗೆ ನ.4ರಿಂದ ಹೊಸನಗರ … Read more

ದಿನ ಪಂಚಾಂಗ | 11 ಸೆಪ್ಟೆಂಬರ್ 2025 | ಇವತ್ತು ಚತುರ್ಥಿ, ಯಾವ್ಯಾವ ಕಾಲ ಯಾವ ಸಮಯಕ್ಕಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಗುರುವಾರ, 11 ಸೆಪ್ಟೆಂಬರ್ 2025‌ – ಚತುರ್ಥಿ ಸೂರ್ಯೋದಯ : 6.16 am ಸೂರ್ಯಾಸ್ತ : 6.32 pm ನಕ್ಷತ್ರ : ಅಶ್ವಿನಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12 ರಿಂದ 12.49ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.27 ರಿಂದ 3.16ರವರಗೆ ಗೋಧೂಳಿ ಮುಹೂರ್ತ ಸಂಜೆ 6.32 ರಿಂದ 6.55ರವರೆಗೆ … Read more

SHIMOGA JOBS – ಯಾವುದೆ ಪದವಿ ಪಡೆದವರಿಗೆ ಉದ್ಯೋಗವಕಾಶ, ಎಲ್ಲೆಲ್ಲಿದೆ ಕೆಲಸ? ಸಂಬಳ ಎಷ್ಟು?

Shimoga-Jobs-General-Image

SHIVAMOGGA LIVE NEWS | 7 APRIL 2023 SHIMOGA : ಶಿವಮೊಗ್ಗದ ಅತಿಯಾಸ್ ಮತ್ತು ಮಾರ್ಗದರ್ಶಿ ಚಿಟ್ಸ್‌ ಫಂಡ್ ಸಂಸ್ಥೆಯಲ್ಲಿ ಉದ್ಯೋಗವಕಾಶವಿದೆ (jobs). ಉದ್ಯೋಗ 1 ಶಿವಮೊಗ್ಗದ ಶಂಕರಮಠದಲ್ಲಿರುವ ಅತಿಯಾಸ್ ಶೋ ರೂಂನಲ್ಲಿ ವಿವಿಧ ಉದ್ಯೋಗವಕಾಶವಿದೆ. ಆಸಕ್ತರು ಆರ್ಜಿ ಸಲ್ಲಿಸಬಹುದು. Sales executives – 2 (Male) Back office – 1 (Female) Technician – 1 (Male) Salary : Best in industry Qualification : Any degree – For … Read more

‘ಸ್ಮಾರ್ಟ್ ಸಿಟಿ ಕಾಮಗಾರಿ ಸಂತೃಪ್ತಿ ತಂದಿದೆ, ಎಲ್ಲಿಯೂ ಕಳಪೆಯಾಗಿಲ್ಲ’

KS-Eshwarappa-Press-meet

SHIVAMOGGA LIVE NEWS | 18 NOVEMBER 2022 SHIMOGA | ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗೆ 817 ಕೋಟಿ ರೂ. ಬಿಡುಗಡೆಯಾಗಿದೆ. ಈಗಾಗಲೆ 780 ಕೋಟಿ ಹಣ ಖರ್ಚಾಗಿದೆ. ಈವರೆಗೆ ನಡೆದಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳೆಲ್ಲ ಕಳಪೆಯಾಗದೆ ಸಂತೃಪ್ತಿ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. (smart city work perfect) ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. (smart city … Read more

ಶಿವಮೊಗ್ಗದಲ್ಲಿ ಹಂದಿ, ಕುದುರೆ ಹಾವಳಿ, ನಿಯಂತ್ರಣಕ್ಕೆ ಪಾಲಿಕೆ ರೆಡಿ, ಮಾಲೀಕರಿಗೆ ಗಡುವು ಫಿಕ್ಸ್

120721 Horse menace in Shimoga city 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಶಿವಮೊಗ್ಗ ನಗರದಲ್ಲಿ ಬೀಡಾಡಿ ಹಂದಿಗಳು ಮತ್ತು ಕುದುರೆಗಳ ಹಾವಳಿ ಹೆಚ್ಚಾಗಿದೆ. ಇದಕ್ಕೆ ನಿಯಂತ್ರಣ ಹೇರಲು ಮಹಾನಗರ ಪಾಲಿಕೆ ಮುಂದಡಿ ಇಟ್ಟಿದೆ. ಹಂದಿ ಮತ್ತು ಕುದುರೆಗಳನ್ನು ಸಾಕುವವರಿಗೆ ಮಹಾನಗರ ಪಾಲಿಕೆ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಂದಿಗಳಿಂದ ಮಾಲಿನ್ಯ ಹೆಚ್ಚಳ ಹಂದಿ ಸಾಕುವವರು ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಬೇಕು. ಒಂದು ವೇಳೆ ಅನುಮತಿ ಪಡೆಯದೆ ಹಂದಿ ಸಾಕಣೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಕಮಿಷನರ್ … Read more

ಶಿವಮೊಗ್ಗ ಸೇರಿ ನಾಲ್ಕು ಜಿಲ್ಲೆಯ ಸಚಿವರು, ಅಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ, ಮಹತ್ವದ ನಿರ್ಧಾರ ಸಾದ್ಯತೆ

Yedyurappa Pressmeet1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ  ಇವತ್ತು ಮಧ್ಯಾಹ್ನ ವಿಡಿಯೋ ಸಂವಾದ ನಡೆಸಲಿದ್ದಾರೆ. ಗ್ರಾಮೀಣ ಭಾಗದಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿರುವ ಕುರಿತು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಚರ್ಚೆ ಮಾಡಲಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಕರೋನ ಸ್ಥಿತಿಗತಿ, ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಿಎಂ ಚರ್ಚಿಸಲಿದ್ದಾರೆ. ಶಿವಮೊಗ್ಗ, ಮೈಸೂರು, ಬಳ್ಳಾರಿ, ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. … Read more

ರೆಡ್ ಅಲರ್ಟ್ ಬೆನ್ನಿಗೆ ತುಂಗಾ ಜಲಾಶಯದಿಂದಲೂ ಮುನ್ನೆಚ್ಚರಿಕೆ ಪ್ರಕಟ

Tunga-Dam-Shimoga-

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MAY 2021 ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಇದರ ಬೆನ್ನಿಗೆ ತುಂಗಾ ಜಲಾಶಯ ಭರ್ತಿಯಾಗುವ ಸಂಭವವಿದ್ದು, ಯಾವುದೆ ಸಂದರ್ಭದಲ್ಲಿ ನೀರು ಹೊರಬಿಡುವ ಸಾದ್ಯತೆ ಇದೆ ಎಂದು ಕರ್ನಾಟಕ ನೀರಾವರಿ ನಿಗಮ ಮುನ್ನೆಚ್ಚರಿಕೆ ನೀಡಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಮೀ. ಆಗಿದ್ದು, ಇವತ್ತು 588.02 ಮೀಟರ್‍ನಷ್ಟು ನೀರು ಭರ್ತಿಯಾಗಿದೆ. ಮಳೆ ಹೆಚ್ಚಾದರೆ ಜಲಾಶಯದ ಒಳ ಹರಿವು ಹೆಚ್ಚಾಗಬಹುದು. ಹಾಗಾಗಿ ಯಾವುದೆ ಕ್ಷಣದಲ್ಲಿ ಜಲಾಶಯದಿಂದ ಹೊರ … Read more

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಆಕ್ರೋಶ, ಡಿಸಿ ಕಚೇರಿ ಆವರಣದಲ್ಲಿ ಸೈಕಲ್ ಹಿಡಿದು ಪ್ರತಿಭಟನೆ

070720 Cycle Jaatha By NSUI 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2020 ಪೆಟ್ರೋಲ್ ಮತ್ತು ಡೀಸೆಲ್ ನಿರಂತರ ಬೆಲೆ ಏರಿಕೆ ಖಂಡಿಸಿ ಇವತ್ತು ಶಿವಮೊಗ್ಗದಲ್ಲಿ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಸೈಕಲ್ ನಿಲ್ಲಿಸಿಕೊಂಡು ಪ್ರತಿಭಟಿಸಿದರು. ಕರೋನಾದಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ಸಂದರ್ಭದಲ್ಲಿ ಇಂಧನದ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆಯುತ್ತಿದೆ. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವುದಾಗಿ ಭರವಸೆ ಕೊಟ್ಟು, ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈಗ … Read more