ಮಹಾವೀರ ಸರ್ಕಲ್’ನಲ್ಲಿ ಮತ್ತೊಂದು ಅಪಘಾತ, KSRTC ಬಸ್ ಮುಂಭಾಗ ನುಜ್ಜುಗುಜ್ಜು, ಬೊಲೆರೋ ಪಿಕಪ್ ಪಲ್ಟಿ

ಶಿವಮೊಗ್ಗ ಲೈವ್.ಕಾಂ | 21 ಮೇ 2019 ಮಹಾವೀರ ಸರ್ಕಲ್’ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. KSRTC ಬಸ್ ಮತ್ತು ಬೊಲೆರೋ ಪಿಕಪ್ ವಾಹನಗಳ ನಡುವೆ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಮಹಾವೀರ ಸರ್ಕಲ್’ನಲ್ಲಿ ಬಸ್, ಪಿಕಪ್ ವಾಹನ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನುಜ್ಜುಗುಜ್ಜಾಗಿದೆ. ಪಿಕಪ್ ವಾಹನ ಪಲ್ಟಿಯಾಗಿದೆ. ಸರ್ಕಲ್’ನಲ್ಲಿದ್ದ ಸಿಗ್ನಲ್ ಲೈಟಿನ ಕಂಬಕ್ಕೂ ಹಾನಿಯಾಗಿದೆ. KSRTC ಬಸ್, ಬಿಜಾಪುರದಿಂದ ಮೈಸೂರಿಗೆ ತೆರಳುತ್ತಿತ್ತು. ಇನ್ನು, ಪಿಕಪ್ ವಾಹನ ಸೈಯದ್ ದಸ್ತಗೀರ್ ಎಂಬುವವರಿಗೆ … Read more