ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಹಾಕುವ ಎಚ್ಚರಿಕೆ

Central-Minister-Shobha-Karandlaje-visit-Shimoga-ESI-Hospital-construction-site.

ಶಿವಮೊಗ್ಗ: ರಾಗಿಗುಡ್ಡದಲ್ಲಿ ನಿರ್ಮಾಣ ಹಂತದಲ್ಲಿರುವ 100 ಹಾಸಿಗೆಯ ಸೂಪರ್‌ ಸ್ಪೆಷಾಲಿಟಿ ಇಎಸ್‌ಐ ಆಸ್ಪತ್ರೆಗೆ (ESI Hospital) ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ವಿಳಂಬ ಆಗುತ್ತಿರುವುದಕ್ಕೆ ಗುತ್ತಿಗೆದಾರರಿಗೆ ಸಚಿವರು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಬ್ಲಾಕ್‌ ಲಿಸ್ಟ್‌ಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಕಾಮಗಾರಿ ಪರಿಶೀಲಿಸಿದ ಮಿನಿಸ್ಟರ್‌ ಶಿವಮೊಗ್ಗದಲ್ಲಿ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ 2020ರಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಮಗಾರಿ ಆರಂಭಿಸುವಾಗ ಬಂಡೆ ಅಡ್ಡಿಯಾಗಿತ್ತು. ಅದನ್ನು ಒಡೆದು ತೆರವು ಮಾಡಲು ಅನುಮತಿ ತಡವಾಯಿತು ಎಂದು ಗುತ್ತಿಗೆದಾರರು … Read more

ಶಿವಮೊಗ್ಗದ ಮಾಚೇನಹಳ್ಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ಶೀಘ್ರ ಕ್ಲಸ್ಟರ್‌ ಸ್ಥಾಪನೆಯ ಘೋಷಣೆ

Central-Minister-Shobha-Karandlaje-Visit-Machenahalli-Industrial-Area

ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ವಲಯಕ್ಕೆ (Industrial Area) ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ಬೆಳಗ್ಗೆ ಭೇಟಿ ನೀಡಿದ್ದರು. ಕೈಗಾರಿಕೋದ್ಯಮಿಗಳು, ಕಾರ್ಮಿಕರ ಜೊತೆ ಮಾತನಾಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಕೈಗಾರಿಕೋದ್ಯಮಿಗಳು, ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ಕೊಡೇಸ್‌ ಕಂಪನಿಯ ಜಮೀನು ಖಾಲಿ ಉಳಿದೆ. ಇದರ ಸದುಪಯೋಗಕ್ಕೆ ಗಮನ ಹರಿಸಬೇಕು ಪ್ರತಿ ವರ್ಷ ಏಳು ಲಕ್ಷ ಟನ್‌ ವೇಸ್ಟ್‌ ಸ್ಯಾಂಡ್‌ ಶುದ್ಧೀಕರ ಮಾಡಲಾಗುವುದು. ಇಲ್ಲಿ ಸ್ಕಿಲ್‌ … Read more

ಶಿವಮೊಗ್ಗ, ತೀರ್ಥಹಳ್ಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರವಾಸ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

Shobha-Karandlaje-general-Image

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ (Minister) ಶೋಭಾ ಕರಂದ್ಲಾಜೆ ಸೆ.14ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸ್ಥಳೀಯ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಎಲ್ಲೆಲ್ಲಿಗೆ ತೆರಳಲಿದ್ದಾರೆ ಮಿನಿಸ್ಟರ್‌? ಸೆ.14ರಂದು ಬೆಳಗ್ಗೆ 9.35ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.30ಕ್ಕೆ ಸಾಗರ ರಸ್ತೆಯ ಪಿಇಎಸ್‌ಐಟಿ ಕಾಲೇಜಿನ ಪ್ರರೇಣಾ ಸಭಾಂಗಣದಲ್ಲಿ ಇಂಜಿನಿಯರಿಂಗ್‌ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕೆ ಇಎಸ್‌ಐ ಅಸ್ಪತ್ರೆ … Read more

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?

Bajarangadal Worker Harsha Murdered

SHIVAMOGGA LIVE NEWS | 25 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ದೆಹಲಿ ವಿಭಾಗ ಈಗಾಗಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆ ಹಿಂದ ಕಾಣದ ಕೈಗಳು ಹರ್ಷ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕೊಲೆಗೆ ಬರಿ ದ್ವೇಷ ಕಾರಣವಲ್ಲ. ಕಾಣದ ಕೈಗಳು ಇರುವ ಶಂಕೆ ವ್ಯಕ್ತವಾಗಿತ್ತು. ಇದೆ ಕಾರಣಕ್ಕೆ ಉನ್ನತ ತನಿಖೆ … Read more

ಯಡಿಯೂರಪ್ಪ ಸಿಎಂ ಆಗಬಾರದು ಅಂತಾ ಹರಕೆ ಹೊತ್ತಿದ್ದೀನಿ, ಅವರು ಸಿಎಂ ಆದರೆ ರಾಜಕೀಯ ನಿವೃತ್ತಿ ತಗೋತೀನಿ

Beluru-Gopalakrishna-General-Image

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 05 ಜುಲೈ 2019 ಯಡಿಯೂರಪ್ಪ ಸಿಎಂ ಆಗಬಾರದು ಎಂದು ನಮ್ಮ ಮನೆ ದೇವರು ಶಿಕಾರಿಪುರದ ಹುಚ್ಚರಾಯಸ್ವಾಮಿಗೆ ಹರಕೆ ಹೊತ್ತಿದ್ದೇನೆ. ಹಾಗಿದ್ದು ಯಡಿಯೂರಪ್ಪ ಈ ಅವಧಿಯಲ್ಲಿ ಸಿಎಂ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದುಗೋಷ್ಠಿ ನಡೆಸಿದ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರವನ್ನು ಯಾರೂ ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಮನಸು ಮಾಡಿದರೆ, ಆಪರೇಷನ್ ಕಮಲ ಮಾಡಬಹುದು. ಎರಡ್ಮೂರು ಶಾಸಕರು ಅವರ … Read more