ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು

Snake-in-Shoe-at-Income-Tax-quarters-at-Shimoga

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಶೂ ಒಳಗೆ ಅಡಗಿ ಕೂತಿದ್ದ ಒಂದು ಅಡಿ ಉದ್ದದ ನಾಗರ ಹಾವನ್ನು ಸ್ನೇಕ್‌ (Snake) ಕಿರಣ್‌ ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರು ಆದಾಯ ತೆರಿಗೆ ಇಲಾಖೆ ಕ್ವಾರ್ಟರ್ಸ್‌ನ ಸೇವಂತ್‌ ಎಂಬುವವರ ಮನೆ ಬಳಿ ಹಾವು ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಆಗಮಿಸಿ ಸ್ನೇಕ್‌ ಕಿರಣ್‌ ಹಾವಿಗಾಗಿ ಎಲ್ಲೆಡೆ ಹುಡುಕಿದರು. ಮನೆ ಬಳಿ ಇಟ್ಟಿದ್ದ ಶೂ ಪರಿಶೀಲಿಸಿದಾಗ ಅದರೊಳಗೆ ಹಾವು ಅವಿತಿರುವುದು ಗೊತ್ತಾಗಿದೆ. ಕೂಡಲೆ ಶೂ ಒಳಗಿನಿಂದ ಹಾವನ್ನು … Read more

ಚಪ್ಪಲಿ ಸ್ಟಾಂಡ್‌ ವಿಚಾರವಾಗಿ ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿದ ಎದುರಾಬದುರಾ ಮನೆಯವರು, ಕಲ್ಲೇಟು

Altercation-between-two-men-crime-news

SHIVAMOGGA LIVE NEWS | 20 FEBRUARY 2024 SHIMOGA : ಚಪ್ಪಲಿ ಸ್ಟಾಂಡ್‌ ವಿಚಾರವಾಗಿ ಎದುರಾಬದುರಾ ಮನೆಯವರ ಮಧ್ಯೆ ನಡೆಯುತ್ತಿದ್ದ ಜಗಳ ವಿಕೋಪಕ್ಕೆ ತಿರುಗಿ, ಕೈ ಕೈ ಮಿಲಾಯಿಸಿದ್ದಾರೆ. ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೆ. ಠಾಣೆಗೆ ದೂರು, ಪ್ರತಿದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ‘ಬೆಳಗ್ಗೆದ್ದರೆ ಚಪ್ಪಲಿ ದರ್ಶನ’ ಶಿವಮೊಗ್ಗದ ಅಶೋಕ ನಗರದಲ್ಲಿ ಘಟನೆ ಸಂಭವಿಸಿದೆ. ಫ್ಯಾಕ್ಟರಿ ಕಾರ್ಮಿಕ ಮತ್ತು ಆತನ ಎದುರು ಮನೆಯ ವ್ಯಕ್ತಿ ಮಧ್ಯೆ ಜಗಳವಾಗಿದೆ. ಎದುರು ಮನೆಯವರು ಅವರಿಗೆ ಸೇರಿದ್ದ ಜಾಗದಲ್ಲಿ ಚಪ್ಪಲಿ … Read more

ಚಪ್ಪಲಿ ಖರೀದಿಗೆ ಬಂದವರು ತಂದಿದ್ದ ಅಭರಣಗಳಿದ್ದ ಬ್ಯಾಗ್ ನಾಪತ್ತೆ, ಸಿಸಿಟಿವಿಯಲ್ಲಿ ಸೆರೆಯಾಗಿತ್ತು ಅಸಲಿ ಕಥೆ

080721 Bag theft at Thirthahalli Shoe Showroom 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 8 ಜುಲೈ 2021 ಚಪ್ಪಲಿ ಖರೀದಿ ವೇಳೆ ಮಹಿಳೆಯೊಬ್ಬರು ಆಭರಣಗಳಿದ್ದ ಬ್ಯಾಗ್ ಕದ್ದೊಯ್ದಿದ್ದಾರೆ. ತೀರ್ಥಹಳ್ಳಿಯ ಗಾಂಧಿ ಚೌಕದ ಬಳಿಕ ಪಾದರಕ್ಷೆ ಷೋ ರೂಂ ಒಂದರಲ್ಲಿ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಕೆಳಗಿನಕೊಪ್ಪದ ವಿನಯ್‍ ಅವರು ಇಲ್ಲಿನ ಷೋ ರೂಂ ಒಂದರಲ್ಲಿ ಚಪ್ಪಲಿ ಖರೀದಿಗೆ ಬಂದಿದ್ದರು. ಅಂಗಡಿಯಲ್ಲಿದ್ದ ಚೇರ್‍ ಮೇಲೆ ಕೂರುವಾಗ ತಾವು ತಂದಿದ್ದ ಬ್ಯಾಗನ್ನು ಪಕ್ಕದಲ್ಲಿ ಇರಿಸಿದ್ದರು. ಈ ವೇಳೆ ಅಲ್ಲಿಯೇ ಇದ್ದ ಮಹಿಳೆಯೊಬ್ಬರು ಆ ಬ್ಯಾಗನ್ನು ಕೊಂಡೊಯ್ದಿದ್ದಾರೆ. … Read more

ಮಕ್ಕಳ ಸ್ಕೂಲ್ ಶೂ ಮುಟ್ಟುತ್ತಲೇ ಭುಸುಗುಡುತ್ತ ಹೆಡೆ ಎತ್ತಿ ಹೊರಬಂತು ಮರಿ ನಾಗರ ಹಾವು

251120 Snake In School Children Show Snake Kiran 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ಶಿವಮೊಗ್ಗದ ಮನೆಯೊಂದರಲ್ಲಿ, ಮಕ್ಕಳ ಸ್ಕೂಲ್ ಶೂ ಒಳಗೆ ಸೇರಿದ್ದ ಮರಿ ನಾಗರ ಹಾವನ್ನು ಸ್ನೇಕ್ ಕಿರಣ್ ಹಿಡಿದು, ರಕ್ಷಿಸಿದ್ದಾರೆ. ಗುರುಪುರದ ಗೋವಿಂದಸ್ವಾಮಿ ಬಡಾವಣೆಯ ಡಾ.ಮನೋಜ್‍ ಕುಮಾರ್ ಅವರ ಕಾರ್‍ ಶೆಡ್‍ನಲ್ಲಿ ಮಕ್ಕಳ ಶೂಗಳನ್ನು ಇರಿಸಿದ್ದರು. ಶೂ ಒಂದರಲ್ಲಿ ಒಂದೂವರೆ ಅಡಿ ಉದ್ದದ ನಾಗರ ಹಾವಿನ ಮರಿ ಸೇರಿಕೊಂಡಿತ್ತು. ಹಾವು ಇರುವುದು ತಿಳಿದು ಡಾ.ಮನೋಜ್ ಕುಮಾರ್ ಅವರು ಸ್ನೇಕ್‍ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ … Read more