ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಏನಿದು ಕೇಸ್‌?

Police-Shoot-nasrulla-on-leg-at-Bhadravathi

ಭದ್ರಾವತಿ : ಪಿಸ್ತೂಲ್‌ ಮತ್ತು ಡ್ರಾಗರ್‌ನಿಂದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗಂಡು ಹಾರಿಸಿದ್ದಾರೆ. ನ್ಯೂ ಟೌನ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಬಂದೂಕಿನಿಂದ ಹಾರಿದ ಗುಂಡು ಆರೋಪಿ ನಸ್ರು ಅಲಿಯಾಸ್‌ ನಸ್ರುಲ್ಲಾ ಎಂಬಾತನ ಎಡಗಾಲು ಸೀಳಿದೆ. ಪ್ರಕರಣವೊಂದರಲ್ಲಿ ಪರಾರಿಯಾಗಿದ್ದ ನಸ್ರುಲ್ಲಾನನ್ನು ಬಂಧಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ನಸ್ರು ಇರುವ ಜಾಗಕ್ಕೆ ಪೊಲೀಸರು ತೆರಳಿದಾಗ ಆತ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪಿಸ್ತೂಲು, ಡ್ರ್ಯಾಗರ್‌ನಿಂದ ದಾಳಿಗೆ ಯತ್ನ ಓಲ್ಡ್‌ ಟೌನ್‌ ಠಾಣೆ … Read more

ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡು ಹೊಡೆದ ಪೊಲೀಸರು

Breaking News Plate

SHIVAMOGGA LIVE NEWS | BULLET | 3 ಜೂನ್ 2022 ರೌಡಿಯೊಬ್ಬನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ್ದಾರೆ. ದರೋಡೆಗೆ ಹೊಂಚು ಹಾಕಿದ್ದ ವೇಳೆ ಪೊಲೀಸರು ದಾಳಿ ನಡೆಸಿದಾಗ, ರೌಡಿ ಪ್ರತಿದಾಳಿ ನಡೆಸಿದ್ದಾನೆ. ಈ ವೇಳೆ ಪೊಲೀಸರು ರೌಡಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಅನುಪಿನಕಟ್ಟೆ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ರೌಡಿ ಅರ್ಷದ್ ಖಾನ್ (24), ದರೋಡೆಗೆ ಹೊಂಚು ಹಾಕಿದ್ದ. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ … Read more

ಗುಂಡೇಟಿಗೆ ಬಲಿಯಾದ ಬಿಜೆಪಿ ಮುಖಂಡನ ಅಂತ್ಯ ಸಂಸ್ಕಾರ, ಮನೆಗೆ ಗೃಹ ಸಚಿವರ ಭೇಟಿ

Firing-at-Thirthahalli-BJP-Leader-Dies

SHIVAMOGGA LIVE NEWS | 28 ಮಾರ್ಚ್ 2022 ಗುಂಡೇಟಿಗೆ ಬಲಿಯಾದ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಅಂತ್ಯಕ್ರಿಯೆ ಭಾನುವಾರ ನೆರವೇರಿತು. ಮೃತನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂತರಾಜು ಅವರ ಮನೆಗೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಕಾಂತರಾಜು ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಘಟನೆಗೆ ನ್ಯಾಯ ದೊರಕಿಸುವ … Read more