‘ರಾತ್ರಿ ಮನೆಗೆ ಬಂದು ಕರೆದೊಯ್ದು ಬೆಳಗಿನ ಜಾವ ಗುಂಡು ಹಾರಿಸಿದ್ದಾರೆ’

180822 jabiulla wife speaks about firing

ಶಿವಮೊಗ್ಗ | ರಾತ್ರಿ ಊಟ ಮಾಡುತ್ತಿದ್ದಾಗ ಮನೆಗೆ ಬಂದ ಪೊಲೀಸರು ತನ್ನ ಪತಿಯನ್ನು ಕರೆದೊಯ್ದು ಗುಂಡು ಹಾರಿಸಿದ್ದಾರೆ. ಬಳಿಕ ಸುಳ್ಳು ಆಪಾದನೆ ಹೊರಿಸಿದ್ದಾರೆ ಎಂದು ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್‌ಗೆ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾನ ಪತ್ನಿ ಶಭಾನಾ ಆರೋಪಿಸಿದ್ದಾರೆ‌. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಭಾನಾ, ತನ್ನ ಗಂಡ ಜಬೀವುಲ್ಲಾ ಯಾವುದೆ ತಪ್ಪು ಮಾಡಿಲ್ಲ. ಆದರೆ ಆತನ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ ಎಂದರು. ಮಫ್ತಿಯಲ್ಲಿ ರಾತ್ರಿ ಬಂದರು ಪೊಲೀಸರು ಆಗಸ್ಟ್ 15ರಂದು ಮಧ್ಯಾಹ್ನ ಜಬೀವುಲ್ಲಾ ನಮಾಜ್‌ಗೆ … Read more

ಪೊಲೀಸರಿಗೆ ಚಾಕು ಇರಿದ ಶಾಹಿದ್ ಖುರೇಶಿ ಯಾರು? ಈತನ ಕಾಲಿಗೆ ಗುಂಡು ಹೊಡೆದಿದ್ದೇಕೆ?

Attack-on-Police-firing-on-accused.

SHIVAMOGGA LIVE NEWS | SHIMOGA | 21 ಜೂನ್ 2022 ಪೊಲೀಸ್ ಸಿಬ್ಬಂದಿಯೊಬ್ಬರ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಗೆ ಶಿವಮೊಗ್ಗ ಪೊಲೀಸರು ಗುಂಡು ಹೊಡೆದಿದ್ದಾರೆ. ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಆತನ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರ ಮೇಲೆ ದಾಳಿ … Read more