ಆಗಷ್ಟೆ ಮನೆಗೆ ಮರಳಿದ್ದರು ಮಾಲೀಕರು, ಅಂಗಡಿಯಿಂದ ಕೇಳಿತು ವಿಚಿತ್ರ ಸದ್ದು, ಹಿಂತಿರುಗಿದಾಗ ಕಾದಿತ್ತು ಶಾಕ್‌

Crime-News-General-Image

ಶಿವಮೊಗ್ಗ : ಮಾಲೀಕರು ಊಟಕ್ಕೆ ತೆರಳಿದ್ದಾಗ ಹುಡುಗನೊಬ್ಬ ಅಂಗಡಿಯ (SHOP) ಒಳಗೆ ಬಗ್ಗಿ ಕ್ಯಾಶ್‌ ಡ್ರಾದಲ್ಲಿದ್ದ ಹಣ ಕಳ್ಳತನ ಮಾಡಿದ್ದಾನೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ಕೆಂಚರಾಯ ಬೀದಿಯ ಕಿರಾಣಿ ಅಂಗಡಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ » ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು ಅಂಗಡಿಯ ಮಾಲೀಕರಾದ ಸವಿತಾ ಅವರು ಮಧ್ಯಾಹ್ನ ಊಟಕ್ಕೆ ಮನೆಯ ಒಳಗೆ ತೆರಳಿದ್ದರು. ಆಗ ಅಂಗಡಿಯಿಂದ (SHOP) ಜೋರು ಶಬ್ದ ಕೇಳಿಸಿದೆ ಎಂದು ಮರಳಿದ್ದರು. ಅವರನ್ನು ಕಂಡು … Read more

ಗಾಂಧಿ ಬಜಾರ್‌ನ ಅಂಗಡಿಯಲ್ಲಿ ಬೆಂಕಿ, ಲಕ್ಷ ಲಕ್ಷದ ವಸ್ತುಗಳು ಆಹುತಿ

Gandhi-Bazaar-shop-incident.

SHIMOGA NEWS, 26 NOVEMBER 2024 ಶಿವಮೊಗ್ಗ : ಗಾಂಧಿ ಬಜಾರ್‌ನ ಜೈ ಅಂಬೆ ಮಾರ್ಕೆಟಿಂಗ್‌ ಅಂಗಡಿಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 6 ಲಕ್ಷ ರೂ. ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಗಾಂಧಿ ಬಜಾರ್‌ 1ನೇ ಅಡ್ಡರಸ್ತೆಯಲ್ಲಿರುವ ಜೈ ಅಂಬೆ ಮಾರ್ಕೆಟಿಂಗ್‌ ಸಂಸ್ಥೆಯಲ್ಲಿ ಗ್ಯಾಸ್‌ ಸ್ಟೌ, ಫ್ಯಾನ್‌ಗಳು ಸೇರಿದಂತೆ ವಿವಿಧ ಉಪಕರಣ ಮಾರಾಟ ಮಾಡಲಾಗುತ್ತಿತ್ತು. ಕಳೆದ ರಾತ್ರಿ ಅಂಗಡಿಯ ಮೇಲ್ಭಾಗದ ಗೋಡೋನ್‌ನಲ್ಲಿ ಧಿಡೀರ್‌ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿದ್ದ ಹಲವು ವಸ್ತುಗಳು ಸುಟ್ಟು ಹೋಗಿವೆ. … Read more

ವಿದ್ಯುತ್‌ ಶಾಕ್‌, ಅಂಗಡಿ ಮಾಲೀಕ ಸಾವು

Shikaripura-News-Update

SHIKARIPURA REPORT, 30 OCTOBER 2024 : ಅಂಗಡಿಯಲ್ಲಿ (Shop) ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಮಾಲೀಕ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ತಡಗಣಿ ಗೇಟ್‌ ಸಮೀಪದ ನಿವಾಸಿ ಕರಿಬಸಪ್ಪ (57) ಮೃತರು. ಮಂಗಳವಾರ ಅಂಗಡಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾರೆ. ತಡಗಣಿಯಲ್ಲಿ ಕಳೆದ 15 ವರ್ಷದಿಂದ ಸ್ಟೀಲ್‌ ಫರ್ನಿಚರ್‌ ಉದ್ಯಮ ನಡೆಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ. ಇದನ್ನೂ ಓದಿ » ವೈರಲ್‌ ಆದ ದೆವ್ವ, ವಾರ್ನಿಂಗ್‌ ನೀಡಿದ ಶಿವಮೊಗ್ಗ … Read more

ಮಟನ್‌ ಬದಲು ಮೂಳೆಯೇ ಹೆಚ್ಚಾಗಿದೆ ಅಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತನಿಂದ ಮಾರಣಾಂತಿಕ ಅಟ್ಯಾಕ್

attack-on-person-at-mutton-shop

SHIVAMOGGA LIVE NEWS | 3 JUNE 2024 SHIMOGA : ಮೂಳೆ ಬದಲು ಮಟನ್‌ (Mutton) ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅನ್ಯಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾನೆ. ನಗರದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ‘ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ. … Read more

ವಿದ್ಯಾನಗರದಲ್ಲಿ ಬೆಳಗ್ಗೆ ವೈನ್‌ ಶಾಪ್‌ ಬಾಗಿಲು ತೆಗೆಯಲು ಬಂದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಆಗಿದ್ದೇನು?

Vidyanagara-Smart-city-board

SHIVAMOGGA LIVE NEWS | 24 MAY 2024 SHIMOGA : ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ಶಿವಶಂಕರ ವೈನ್‌ ಶಾಪ್‌ನ ಬಾಗಿಲುನ್ನು ಆಯುಧದಿಂದ ಮೀಟಿ ಕಳ್ಳತನ ಮಾಡಲಾಗಿದೆ. ನಗದು ಮತ್ತು ಸಿಸಿಟಿವಿಯ DVR ಕಳುವಾಗಿದೆ ಎಂದು ಆರೋಪಿಸಿ ಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಇದನ್ನೂ ಓದಿ – ಕೃಷಿ ಹೊಂಡದಲ್ಲಿ ಬಿದ್ದ ಬಾಲಕನ ರಕ್ಷಣೆಗೆ ಧಾವಿಸಿದ ಯುವಕ, ಇಬ್ಬರು ಸಾವು, ಹೇಗಾಯ್ತು ಘಟನೆ? ಎಂದಿನಂತೆ ಬೆಳಗ್ಗೆ ವೈನ್‌ ಶಾಪ್‌ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ಷಟರ್‌ ಬಾಗಿಲು ಮೀಟಿದಂತೆ … Read more

ಶಿವಮೊಗ್ಗದಲ್ಲಿ ಬೆಳಗ್ಗೆ ಅಂಗಡಿ ಬಾಗಿಲು ತೆಗೆದು ಒಳ ಹೋದ ಕೆಲಸಾಗರರಿಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS | 22 APRIL 2024 SHIMOGA : ರೂಫಿಂಗ್‌ ಶೀಟ್‌ ತೆರೆದು ಅಂಗಡಿಯೊಂದರ ಒಳಗೆ ನುಗ್ಗಿರುವ ಕಳ್ಳರು ಕ್ಯಾಶ್‌ ಬಾಕ್ಸ್‌ನಲ್ಲಿ ಇಟ್ಟಿದ್ದ 2.40 ಲಕ್ಷ ರೂ. ನಗದು ಕಳ್ಳತನ ಮಾಡಿದ್ದಾರೆ. ಶಿವಮೊಗ್ಗದ ಗಾರ್ಡನ್‌ ಏರಿಯಾದಲ್ಲಿರುವ ಸೋಲಂಕಿ ಟ್ರೇಡರ್ಸ್‌ನಲ್ಲಿ ಘಟನೆ ಸಂಭವಿಸಿದೆ. ವ್ಯಾಪಾರದ ಹಣ 2.40 ಲಕ್ಷ ರೂ. ಅನ್ನು ಬ್ಯಾಂಕ್‌ಗೆ ಕಟ್ಟಬೇಕಿತ್ತು. ಅದನ್ನು ಎಣಿಸಿ ಏ.19ರ ರಾತ್ರಿ ಕ್ಯಾಶ್‌ ಬಾಕ್ಸ್‌ನಲ್ಲಿ ಇರಿಸಲಾಗಿತ್ತು. ಏ.20ರಂದು ಬೆಳಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವವರು ಬಾಗಿಲು ತೆಗದಾಗ ಕ್ಯಾಶ್‌ … Read more

MSIL ಮದ್ಯದ ಅಂಗಡಿ ಬಾಗಿಲು ಬೆಳಗ್ಗೆ 6ಕ್ಕೆ ತೆರೆದಿತ್ತು, ಬಳಿ ಹೋದ ಗ್ರಾಮಸ್ಥರಿಗೆ ಆಘಾತ ಕಾದಿತ್ತು

Money-and-liquor-theft-at-Bhadravathi-MSIL-Shop

SHIVAMOGGA LIVE NEWS | 9 FEBRUARY 2024  BHADRAVATHI : MSIL ಮದ್ಯದ ಅಂಡಿಯ ಬಾಗಿಲು ಮುರಿದು ವ್ಯಾಪಾರದ ಹಣ ಮತ್ತು ಆರ್‌ ಟಿನ್‌ ಬಿಯರ್‌ ಕಳ್ಳತನ ಮಾಡಲಾಗಿದೆ. ಭದ್ರಾವತಿ ತಾಲೂಕು ಅಂತರಗಂಗೆ ರಸ್ತೆಯ ಯರೇಹಳ್ಳಿ ಭೋವಿ ಕಾಲೋನಿಯ ಮಳಿಗೆಯಲ್ಲಿ ಘಟನೆ ಸಂಭವಿಸಿದೆ.   ಮದ್ಯದ ಅಂಗಡಿಯ ಬಾಗಿಲನ್ನು ಆಯುಧದಿಂದ ಮೀಟಲಾಗಿದೆ. ಅಂಗಡಿಯ ಒಳಗೆ ವ್ಯಾಪಾರದ ಹಣ 44,860 ರೂ. ಮತ್ತು 630 ರೂ. ಮೌಲ್ಯದ ಆರು ಟಿನ್‌ ಬಿಯರ್‌ ಕಳ್ಳತನ ಮಾಡಲಾಗಿದೆ. ಮರುದಿನ ಬೆಳಗ್ಗೆ 6 … Read more

ಕಾರ್ಮಿಕನ ಮೊಬೈಲ್‌ಗೆ ಕರೆ ಮಾಡಿದ ಚಿನ್ನದಂಗಡಿ ಮಾಲೀಕನಿಗೆ ಕಾದಿತ್ತು ಆಘಾತ, ಠಾಣೆಗೆ ದೌಡು

Crime-News-General-Image

SHIVAMOGGA LIVE NEWS | 5 JANUARY 2024 SHIMOGA : ಆಭರಣದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಲಕ್ಷಾಂತರ ಮೌಲ್ಯದ ಗಟ್ಟಿ ಬಂಗಾರದ ಜೊತೆಗೆ ಕಣ್ಮರೆಯಾಗಿದ್ದಾನೆ. ಬಂಗಾರ ಪಾಲಿಶ್‌ ಮಾಡಿಸಿಕೊಂಡು ಬರುವುದಾಗಿ ತಿಳಿಸಿ ಹೋದವನು ಮತ್ತೆ ಹಿಂತಿರುಗಿಲ್ಲ ಎಂದು ಆರೋಪಿಸಿ ಮಾಲೀಕ ದೂರು ನೀಡಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದಲ್ಲಿರುವ ಜ್ಯುವೆಲ್ಲರಿ ಶಾಪ್‌ನಲ್ಲಿ ಘಟನೆ ನಡೆದಿದೆ. 130 ಗ್ರಾಂ 680 ಮಿಲಿ ತೂಗದ ಬಂಗಾರದ ಗಟ್ಟಿಯನ್ನು ಡಿ.28ರಂದು ತಮ್ಮ ಅಂಗಡಿಯ ಕೆಲಸಗಾರ ಅದಿತ್ತೋ ಮಾಜಿ … Read more

ಹೊಸ ವರ್ಷದ ಮೊದಲ ದಿನ‌, ಮದ್ಯದ ಅಂಗಡಿ ಬಾಗಿಲು ತೆಗೆದು ಒಳಗೆ ತೆರಳಿದ ಮಾಲೀಕನಿಗೆ ಕಾದಿತ್ತು ಶಾಕ್

crime name image

SHIVAMOGGA LIVE NEWS | 5 JANUARY 2024 SAGARA : ಎಂಎಸ್‌ಐಎಲ್‌ ಮದ್ಯದ ಅಂಗಡಿಯ ಒಳಗಿದ್ದ ಲಾಕರ್‌ ಮೀಟಿ 2.95 ಲಕ್ಷ ರೂ. ಹಣ ಕಳ್ಳತನ ಮಾಡಲಾಗಿದೆ. ಅಂಗಡಿಯ ಮೋಲ್ಡ್‌ ಶೀಟ್‌ ಮೀಟಿ ಕಳ್ಳರು ಒಳ ನುಗ್ಗಿ ಹಣ ಕಳ್ಳತನ ಮಾಡಿದ್ದಾರೆ. ಸಾಗರ ಪಟ್ಟಣದ ಬಿ.ಹೆಚ್‌.ರಸ್ತೆಯ ಜಂಬಗಾರುವಿನಲ್ಲಿರುವ ಎಂಎಸ್‌ಐಎಲ್‌ ಮದ್ಯದ ಅಂಗಡಿಯಲ್ಲಿ ಕಳ್ಳತನ ಮಾಡಲಾಗಿದೆ. ಮಾಲೀಕ ಆನಂದಪ್ಪ ಅವರು ಆಯಾ ದಿನದ ವ್ಯಾಪಾರದ ಹಣವನ್ನು ಅಂಗಡಿಯಲ್ಲೇ ಇರುವ ಲಾಕರ್‌ನಲ್ಲಿ ಇರಿಸಿ ಮರುದಿನ ಬೆಳಗ್ಗೆ ಬ್ಯಾಂಕ್‌ಗೆ ಪಾವತಿಸುತ್ತಿದ್ದರು. … Read more

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

FATAFAT-NAMMURA-NEWS.webp

SHIVAMOGGA LIVE NEWS | 19 DECEMBER 2023 SHIMOGA : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾಗರ ತಾಲೂಕಿನ ಸೈದೂರು ಮತ್ತು ಚನ್ನಗೊಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸಾಗರ ತಾಲೂಕು ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಬೇಕು. 2024ರ ಜನವರಿ 12ರವರ ಒಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ … Read more