ಅಂಗಡಿಯ ಗೋಡೆ ಕೊರೆದು ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣಗಳು ಕಳವು, ಸಿಸಿಟಿವಿ ಹೊತ್ತೊಯ್ದ ಖದೀಮರು

Bhadravathi-Gold-Shop-theft-Channagiri-Road

SHIVAMOGGA LIVE NEWS | BHADRAVATHI | 11 ಜುಲೈ 2022 ಚಿನ್ನಾಭರಣದ ಅಂಗಡಿಯೊಂದಕ್ಕೆ (JEWELLERY SHOP) ಕನ್ನ ಕೊರೆದು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು (THEFT) ಮಾಡಲಾಗಿದೆ. ಗ್ಯಾಸ್ ಕಟರ್, ದೊಡ್ಡ ರಾಡ್ ಬಳಸಿ ಕನ್ನ ಹಾಕಲಾಗಿದೆ. ಭದ್ರಾವತಿಯ (BHADRAVATHI) ಚನ್ನಗಿರಿ ರಸ್ತೆಯಲ್ಲಿ ಇರುವ ಎಸ್.ಎಸ್.ಜ್ಯುವೆಲರ್ಸ್ ಚಿನ್ನಾಭರಣ ಮಳಿಗೆಯ ಕನ್ನ ಕರೆದು ಕಳವು ಮಾಡಲಾಗಿದೆ. ಕನ್ನ ಕೊರೆದ ಖದೀಮರು ಚಿನ್ನಾಭರಣ ಮಳಿಗೆಯ ಹಿಂಭಾಗದಲ್ಲಿ ಗೋಡೆ ಕೊರೆದು ಕಳ್ಳರು ಒಳ ನುಗ್ಗಿದ್ದಾರೆ. ಅಂದಾಜು 1.25 ಕೆ.ಜಿ. … Read more

ರಾತ್ರಿ ಬಾಗಿಲು ಹಾಕುವಾಗ ಅಂಗಡಿ ಕ್ಯಾಶ್ ಡ್ರಾದಲ್ಲಿಟ್ಟ ಲಕ್ಷ ಲಕ್ಷ ಹಣ ಬೆಳಗಾಗುವುದರಲ್ಲಿ ಮಾಯ

Gandhi-Bazaar-During-Night.

SHIVAMOGGA LIVE NEWS | CASH THEFT| 12 ಮೇ 2022 ಗಾಂಧಿ ಬಜಾರ್’ನ ಪ್ರತಿಷ್ಠಿತ ಬಟ್ಟೆ ಅಂಗಡಿಯೊಂದರ ಕ್ಯಾಷ್ ಬಾಕ್ಸ್’ನಲ್ಲಿದ್ದ ಲಕ್ಷಾಂತರ ರೂ. ಹಣ ಕಳ್ಳತನವಾಗಿದೆ. ರಾತ್ರಿ ವೇಳೆ ಅಂಗಡಿಯೊಳಗೆ ನುಗ್ಗಿರುವ ಕಳ್ಳರು, ಕ್ಯಾಷ್ ಬಾಕ್ಸ್’ನಲ್ಲಿದ್ದ ಹಣವನ್ನು ಕದ್ದೊಯ್ದಿದ್ದಾರೆ. ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಹಣ ಕಳ್ಳತನವಾಗಿದೆ. ಮೇ 10ರಂದು ರಾತ್ರಿ ಎಂದಿನಂತೆ ಅಂಗಡಿ ಬಾಗಿಲು ಹಾಕಲಾಗಿದೆ. ಬೆಳಗ್ಗೆ ಅಂಗಡಿ ಬಾಗಿಲು ತೆಗೆದಾಗ ಕ್ಯಾಷ್ ಬಾಕ್ಸ್’ನಲ್ಲಿದ್ದ ಹಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಹಣ … Read more

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಮಧ್ಯರಾತ್ರಿ ಅಂಗಡಿಗೆ ಬೆಂಕಿ ಹಚ್ಚಲು ಯತ್ನ

crime name image

SHIVAMOGGA LIVE NEWS | 6 ಏಪ್ರಿಲ್ 2022 ನಡುರಾತ್ರಿ ಅಂಗಡಿಗಳಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ವಿಫಲ ಯತ್ನ ನಡೆಸಿದ್ದಾರೆ. ಗಸ್ತು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದಂತಾಗಿದೆ. ಶಿವಮೊಗ್ಗ ಬೈಪಾಸ್ ರಸ್ತೆಯ ವಾದಿ-ಎ-ಹುದಾ ಬಡಾವಣೆ ಬಳಿ ಘಟನೆ ಸಂಭವಿಸಿದೆ. ಅಜ್ಮಲ್ ಅಹಮದ್ ಎಂಬುವವರಿಗೆ ಸೇರಿದ ಹಣ್ಣಿನ ಅಂಗಡಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಯತ್ನಿಸಿದ್ದಾರೆ. ಬೆಂಕಿ ಹಚ್ಚಿದ ಕಿಡಿಗೇಡಿಗಳು ಸಂಬಂಧಿಯೊಬ್ಬರ ಜಾಗದಲ್ಲಿ ಹಲವು ವರ್ಷದಿಂದ ಅಜ್ಮಲ್ ಅಹಮದ್ ಅವರು ಶೆಡ್ ನಿರ್ಮಿಸಿ, ಹಣ್ಣಿನ ಅಂಗಡಿ ನಡೆಸುತ್ತಿದ್ದಾರೆ. ಏಪ್ರಿಲ್ … Read more

ನೀರಿನ ಬಾಟಲಿ ಕೇಳಿ ಬಂದವನು ಅಂಗಡಿ ಮಾಲಕಿಯ ಮಾಂಗಲ್ಯ ಸರ ಕದ್ದೊಯ್ದ

crime name image

SHIVAMOGGA LIVE NEWS | 28 ಮಾರ್ಚ್ 2022 ನೀರಿನ ಬಾಟಲಿ ಖರೀದಿಗೆ ಬಂದವರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. KTM ಬೈಕಿನಲ್ಲಿ ಬಂದಿದ್ದ ಇಬ್ಬರು ಕಳ್ಳರು ಕೃತ್ಯ ಎಸಗಿದ್ದಾರೆ. ಅಂಗಡಿ ಮಾಲಕಿ ಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜಯಮ್ಮ ಅವರ ಕಿರಾಣಿ ಅಂಗಡಿ ಇದೆ. ಭಾನುವಾರ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ನೀರಿನ ಬಾಟಲಿ ಕೇಳಿದ್ದಾನೆ. ಬಾಟಲಿ ಕೊಟ್ಟು ಜಯಮ್ಮ … Read more

ಕೋಟೆ ಮಾರಿಕಾಂಬ ಜಾತ್ರೆ ಮಳಿಗೆ ಹಂಚಿಕೆ ವಿವಾದ, ಟೆಂಡರ್ ಪಡೆದಿದ್ದವನಿಗೆ ಜೀವ ಬೆದರಿಕೆಯ ಆರೋಪ

Kote-Marikamba-Jathre-Preparation-

SHIVAMOGGA LIVE NEWS | 20 ಮಾರ್ಚ್ 2022 ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ಮಳಿಗೆ ಹಂಚಿಕೆ ಸಂಬಂಧ ವಿವಾದ ಸೃಷ್ಟಿಯಾಗಿದೆ. ಮಳಿಗೆಗಳ ಟೆಂಡರ್ ಪಡೆದಿದ್ದ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಆರೋಪವು ಕೇಳಿ ಬಂದಿದೆ. ಅನ್ಯ ಧರ್ಮಿಯರಿಗೆ ಮಳಿಗೆ ಕೊಡಬಾರದು ಎಂದು ಹಿಂದೂ ಸಂಘಟನೆಗಳ ಮುಖಂಡರು ಪಟ್ಟು ಹಿಡಿದಿದ್ದಾರೆ. ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಶಿವಮೊಗ್ಗ ನಗರದ ಊರ ಹಬ್ಬ ಎಂದು ಖ್ಯಾತಿ ಪಡೆದಿದೆ. ಎರಡು … Read more

ಧಗಧಗ ಉರಿದ ದಿನಸಿ ಅಂಗಡಿ, ಕಿಡಿಗೇಡಿಗಳಿಂದ ಬೆಂಕಿ ಶಂಕೆ

crime name image

SHIVAMOGGA LIVE NEWS | 14 ಮಾರ್ಚ್ 2022 ದಿನಸಿ ಅಂಗಡಿಯಲ್ಲಿಬೆಂಕಿ ಕಾಣಿಸಿಕೊಂಡು ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ. ಸೊರಬ ತಾಲೂಕು ಚಂದ್ರಗುತ್ತಿ ಹೋಬಳಿಯ ಗುಂಜನೂರಿನಲ್ಲಿ ಘಟನೆ ಸಂಭವಿಸಿದೆ. ಕಾಳಪ್ಪ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾಳಪ್ಪ ಅವರ ಮನೆಗೆ ಹೊಂದಿಕೊಂಡ ಹಾಗೆ ಅಂಗಡಿ ಇದೆ. ಭಾನುವಾರ ಕಾಳಪ್ಪ ಅವರ ಕುಟುಂಬದವರು ಸಂಬಂಧಿಯ ಮನೆಗೆ ತೆರಳಿದ್ದರು. ಆಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ … Read more

ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಅಂತಾ ಊರ ಮುಂದೆ ಬ್ಯಾನರ್ ಕಟ್ಟಿದ ಗ್ರಾಮಸ್ಥರು, ಕಾರಣವೇನು?

140921 Sagara Villagers Protest Agianst Wine Shop

ಶಿವಮೊಗ್ಗ ಲೈವ್.ಕಾಂ | SAGARA NEWS | 14 ಸೆಪ್ಟೆಂಬರ್ 2021 ತಮ್ಮ ಬೇಡಿಕೆ ಈಡೇರುವವರೆಗೂ ನಮ್ಮೂರ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಹೀಗಂತ ಗ್ರಾಮಸ್ಥರು ಪಟ್ಟು ಹಿಡಿದು, ಪ್ರತಿಭಟನೆ ಆರಂಭಿಸಿದ್ದಾರೆ. ಇದು ಜಿಲ್ಲಾಡಳಿತವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸಾಗರ ತಾಲೂಕು ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಕೊಪ್ಪದ ಗ್ರಾಮಸ್ಥರು ವಿಭಿನ್ನ ಹೋರಾಟ ಆರಂಭಿಸಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೂ ಹೆಣ್ಣು ಮಕ್ಕಳನ್ನ ಶಾಲೆಗೆ ಕಳುಹಿಸುವುದಿಲ್ಲ ಎಂದು ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಊರಿನ ಮುಂದೆ … Read more

ರಿಪ್ಪನ್’ಪೇಟೆಯಲ್ಲಿ ಭೀಕರ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ, ಕಾರು ಚಾಲಕ ಎಸ್ಕೇಪ್

050921 Car Bike Accident at Ripponpete

ಶಿವಮೊಗ್ಗ ಲೈವ್.ಕಾಂ |RIPPONPETE NEWS | 5 ಸೆಪ್ಟೆಂಬರ್ 2021 ಕಾರು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ರಿಪ್ಪನ್’ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪದ ಬಳಿ ರಾತ್ರಿ ಘಟನೆ ಸಂಭವಿಸಿದೆ. ರಿಪ್ಪನ್’ಪೇಟೆಯ ಮುಸ್ತಫಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಅಪಘಾತ? ಮುಸ್ತಫಾ ಅವರು ಗರ್ತಿಕೆರೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದಾರೆ. ರಾತ್ರಿ ಅಂಗಡಿಯಿಂದ ಮನೆಗೆ ಮರಳುತ್ತಿದ್ದಾಗ ಘಟನೆ … Read more

40 ಕೆಜಿ ಅಕ್ಕಿ ಪ್ಯಾಕೆಟ್​​​ನಲ್ಲಿ ಮೂರು ಕೆಜಿ ನಾಪತ್ತೆ, ನ್ಯಾಯಬೆಲೆ ಅಂಗಡಿಗೆ ಬಿತ್ತು ಬೀಗ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 ಜುಲೈ 2021 ತೂಕದಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನೆ ರದ್ದುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಪಡಿತರ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರು ಈ ಕ್ರಮ ಕೈಗೊಂಡಿದ್ದಾರೆ. ಭದ್ರಾವತಿಯ ಜಿಂಕ್‍ಲೈನ್‍ನಲ್ಲಿರುವ ಕಾಮಧೇನು ನ್ಯಾಯಬೆಲೆ ಅಂಗಡಿಯನ ಪರವಾನಗಿ ಅಮಾನತು ಮಾಡಲಾಗಿದೆ. ನಗರಸಭೆ ವ್ಯಾಪ್ತಿಯ 31ನೇ ವಾರ್ಡಿಗೆ ಸೇರಿದ ನ್ಯಾಯ ಬೆಲೆ ಅಂಗಡಿ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮಾಪನ ಶಾಸ್ತ್ರ ನಿರೀಕ್ಷಕರ ನೇತೃತ್ವದಲ್ಲಿ ವಿಶೇಷ … Read more

ಶಿವಮೊಗ್ಗ ಜಿಲ್ಲೆಯ ಮದ್ಯ ಪ್ರಿಯರಿಗೆ ತಟ್ಟಲಿದೆ ಲಾಕ್ ಡೌನ್ ಬಿಸಿ

300521 Bar Closed In Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 MAY 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದು ವಾರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಿದೆ. ಹಾಗಾಗಿ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗುತ್ತಿದೆ. ಮೇ 31ರ ಬೆಳಗ್ಗೆ 10 ಗಂಟೆ ಬಳಿಕ ಮದ್ಯದಂಗಡಿ ಬಂದ್ ಆಗಲಿವೆ. ಅಬಕಾರಿ ಇಲಾಖೆ ಅಧಿಕಾರಿಗಳು ಶಿವಮೊಗ್ಗ ನಗರದ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಅಂಗಡಿಗಳಿಗೆ ಬೀಗ ಹಾಕಿ, ಸೀಲ್ ಮಾಡಲಾಗುತ್ತಿದೆ. ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ ಲಾಕ್ ಡೌನ್, ಕೆಲವು ಸೇವೆಗಳಿಗೆ … Read more