ಶಿವಮೊಗ್ಗಕ್ಕೆ ಮೋದಿ, ಬೀದಿ ಬದಿ ವ್ಯಾಪಾರಿಗಳಿಗೆ ತಟ್ಟಿದ ಬಿಸಿ

Road-Side-shops-closed-ahead-of-PM-Modi-visit-in-Shimoga-MRS.

SHIVAMOGGA LIVE NEWS | 17 MARCH 2024 SHIMOGA : ಬೀದಿ ಬದಿ ವ್ಯಾಪಾರ ಮಾಡುತ್ತ ಬದುಕು ಕಟ್ಟಿಕೊಂಡಿದ್ದವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಬಿಸಿ ತಟ್ಟಿದೆ. ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಿಸಲಾಗಿದೆ. ಶಿವಮೊಗ್ಗ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಕಮಾನಿನ ಪಕ್ಕದಲ್ಲಿ ಮಹಿಳೆಯರು ತರಕಾರಿ ಮಾರಾಟ ಮಾಡುತ್ತಿದ್ದರು. ತರಕಾರಿ ಇಡಲು ಮತ್ತು ಮಳೆ, ಬಿಸಿಲಿನಿಂದ ರಕ್ಷಣೆಗೆ ಟಾರ್ಪಲ್‌ ಕಟ್ಟಿಕೊಂಡಿದ್ದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಈ ಅಂಡಿಗಳನ್ನು ತೆರವುಗೊಳಿಸಲಾಗಿದೆ. ಇದೇ ದಾರಿಯಲ್ಲಿ ರಸ್ತೆ ಪಕ್ಕದಲ್ಲಿ ಹಣ್ಣು … Read more

ಶಿವಮೊಗ್ಗ ಗಾಂಧಿ ಬಜಾರ್‌ ವ್ಯಾಪಾರಿಗಳದ್ದು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಸ್ಥಿತಿ

021023 Gandhi Bazaar during 144 section in Shimoga

SHIVAMOGGA LIVE NEWS | 2 OCTOBER 2023 SHIMOGA : ರಾಗಿಗುಡ್ಡದಲ್ಲಿ ಗಲಾಟೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ. ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್‌ನಲ್ಲಿ (Gandhi Bazaar) ಅಂಗಡಿ ಮುಂಗಟ್ಟು ಮುಚ್ಚಿಸಲಾಗಿದೆ. ಇದರಿಂದ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ‌ಹತ್ತು ಕೋಟಿ ರೂ. ನಷ್ಟ ಗಾಂಧಿ ಬಜಾರ್‌ನಲ್ಲಿ ದಿನಸಿ, ಜವಳಿ, ಚಿನ್ನಾಭರಣ ಸೇರಿದಂತೆ ಎಲ್ಲಾ ಬಗೆಯ ವ್ಯಾಪಾರ ವಹಿವಾಟು ನಡೆಯಲಿದೆ. ಹೋಲ್‌ಸೇಲ್‌ ಮತ್ತು ರಿಟೇಲ್‌ ವ್ಯಾಪಾರಿಗಳು ಇಲ್ಲಿದ್ದಾರೆ. ಪ್ರತಿ ದಿನ ಸಾವಿರಾರು ರೂ. ನಿಂದ ಲಕ್ಷಾಂತರ … Read more

ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ

SHIVAMOGGA-CITY-TALUK-NEWS-

SHIVAMOGGA LIVE | 3 AUGUST 2023 SHIMOGA : ಜಿಲ್ಲೆಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾಯ್ದೆ 1961ರ ಅನ್ವಯ ನೋಂದಾಯಿಸಿಕೊಳ್ಳುವಂತೆ ಮಾಲೀಕರುಗಳಿಗೆ (Owner) ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ಶಿವಮೊಗ್ಗದಲ್ಲಿ ನೋಂದಣಿಯಾಗದ (ಕಾರ್ಮಿಕರಿರದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಒಳಗೊಂಡಂತೆ) ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ರಾಜ್ಯ ಸರ್ಕಾರದ http://www.ekarmika.karnatak.gov.in/ekarmika/static/home.aspx ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಬೇಕು. 15 ದಿನದೊಳಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಪತ್ರ ಪಡೆದುಕೊಳ್ಳಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ … Read more

BREAKING NEWS | ಶಿವಮೊಗ್ಗ, ಭದ್ರಾವತಿಯಲ್ಲಿ ಹೆಲ್ಮೆಟ್‌ ಅಂಗಡಿಗಳ ಮೇಲೆ ಪೊಲೀಸ್‌ ದಾಳಿ

Half-helmet-shops-raid-in-Shimoga-and-Bhadravathi

SHIVAMOGGA LIVE | 25 JULY 2023 SHIMOGA : ಹಾಫ್‌ ಹೆಲ್ಮೆಟ್‌ (Half Helmet) ಧರಿಸಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಶಿವಮೊಗ್ಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೆಲ್ಮೆಟ್‌ ಮಾರಾಟ ಮಳಿಗೆಗಳ ಮೇಲೂ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಐಎಸ್‌ಐ ಪ್ರಮಾಣಿತವಲ್ಲದ ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆ ಪೊಲೀಸರು ಶಿವಮೊಗ್ಗ ನಗರದ ವಿವಿಧ ಹೆಲ್ಮೆಟ್‌ ಅಂಗಡಿಗಳ ಮೇಲೆ ದಾಳಿ ನಡೆಸಿದರು. 600 ಹಾಫ್‌ ಹೆಲ್ಮೆಟ್‌ಗಳನ್ನು … Read more

ಮಹಿಳೆಯರ ಮನ ಸೆಳೆದ ಸಾಹಿತ್ಯ ಗ್ರಾಮದ ಮಳಿಗೆಗಳು, ಗೋಷ್ಠಿಗಳ ಜೊತೆ ಖರೀದಿ ಜೋರು, ಯಾವೆಲ್ಲ ಅಂಗಡಿಗಳಿವೆ?

Sahitya-Sammelana-Shops-in-Gopishettykoppa-Shimoga

SHIVAMOGGA LIVE NEWS | 2 FEBRUARY 2023 SHIMOGA | 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು, ಕನ್ನಡಪರ ಚರ್ಚೆಯ ಜೊತೆಗೆ ಬಗೆ ಬಗೆ ವಸ್ತುಗಳ ಖರೀದಿಗು ಅವಕಾಶ ಕಲ್ಪಿಸಲಾಗಿದೆ. ಸಾಹಿತ್ಯ ಗ್ರಾಮದಲ್ಲಿ ವಿವಿಧ ಸ್ಟಾಲ್ ಗಳನ್ನು ನಿರ್ಮಿಸಲಾಗಿದ್ದು ಪುಸ್ತಕ ಸೇರಿದಂತೆ ಜವಳಿ ಮತ್ತು ಇತರೆ ವಸ್ತುಗಳ ಖರೀದಿಗೆ ಜನರು ದಾಂಗುಡಿ ಇಟ್ಟಿದ್ದಾರೆ. (Sammelana Shops) ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಇಂದು ಸಮ್ಮೇಳನದ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

shivamogga graphics map

SHIVAMOGGA LIVE NEWS | MEDICAL | 4 ಜೂನ್ 2022 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಪದವಿ ಪಾರ್ಮಸಿಸ್ಟ್‍ಗಳಿಂದ ಆಹ್ವಾನಿಸಿದ್ದು, ಆಯಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ … Read more

ಬೇವಿನ ಉಡುಗೆ ಹರಕೆ, ದೇವಿಗೆ ತಂಬಿಟ್ಟಿನ ದೀಪದ ಆರತಿ, ಮಾರಿಕಾಂಬೆ ಮುಂದೆ ಶಿರಭಾಗಿಸಿದ ಭಕ್ತ ಸಮೂಹ

Harake-For-marikamba-Jathre-in-Shimoga.

SHIVAMOGGA LIVE NEWS | 23 ಮಾರ್ಚ್ 2022 ಇವತ್ತು ಕೋಟೆ ಮಾರಿಕಾಂಬ ದೇವಿ ಜಾತ್ರೆಯ ಎರಡನೆ ದಿನ. ದೇವಿಯನ್ನು ಮಾರಿ ಗದ್ದುಗೆ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದೆ. ದೊಡ್ಡ ಸಂಖ್ಯೆಯ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದು, ಹರಕೆ ತೀರಿಸಿ, ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ. ಕೋಟೆ ಮಾರಿಕಾಂಬ ದೇವಿ ದೇವಸ್ಥಾನದ ಮಾರಿ ಗದ್ದುಗೆ ಮೇಲೆ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಸಾವಿರಾರು ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಬೇವಿನ ಹರಕೆ ತೀರಿಸುತ್ತಿದ್ದಾರೆ ಶಿವಮೊಗ್ಗ ನಗರದ ವಿವಿಧೆಡೆಯಿಂದ ಜನರು ಕಾಲ್ನಡಿಗೆಯಲ್ಲಿ … Read more

ಗಾಂಧಿ ಬಜಾರ್, ನೆಹರೂ ರೋಡ್ ಸ್ಥಬ್ಧ, ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಇಲ್ಲಿದೆ ಸಿಟಿ ರೌಂಡ್ಸ್ ರಿಪೋರ್ಟ್

080122 Nehru Road Closed During Weekend Curfew

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಜನವರಿ 2022 ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶಿವಮೊಗ್ಗದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಪ್ರಮುಖ ವಹಿವಾಟು ಕೇಂದ್ರಗಳಲ್ಲಿ ಅಂಗಡಿಗಳು ಬಂದ್ ಆಗಿವೆ. ಬಿಕೋ ಅನ್ನುತ್ತಿದೆ ಗಾಂಧಿ ಬಜಾರ್ ಶಿವಮೊಗ್ಗದ ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್ ಇವತ್ತು ಬಿಕೋ ಅನ್ನುತ್ತಿದೆ. ಜವಳಿ, ಚಿನ್ನಾಭರಣ ಸೇರಿದಂತೆ ಎಲ್ಲಾ ಬಗೆಯ ವ್ಯಾಪಾರ, ವಹಿವಾಟು ಬಂದ್ ಮಾಡಲಾಗಿದೆ. ಇಲ್ಲಿರುವ ದಿನಸಿ ಅಂಗಡಿಗಳು, ತರಕಾರಿ ಮಳಿಗೆಗಳಲ್ಲಿ ವ್ಯಾಪಾರ ನಡೆಯುತ್ತಿದೆ. ಹಾಗಾಗಿ ಬೆಳಗಿನ ಅವಧಿಯಲ್ಲಿ … Read more

ತೀರ್ಥಹಳ್ಳಿಯ ಎರಡು ಅಂಗಡಿಗಳ ಮೇಲೆ ದಿಢೀರ್ ದಾಳಿ, ಮಾಲೀಕರ ವಿರುದ್ಧ ಕೇಸ್, ಕಾರಣವೇನು?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 1 MAY 2021 ಲಾಕ್‍ಡೌನ್ ಮಾದರಿ ಕರ್ಫ್ಯೂ ಸಂದರ್ಭವನ್ನೆ ಲಾಭ ಮಾಡಿಕೊಳ್ಳಲು ಮುಂದಾಗಿದ್ದ ತೀರ್ಥಹಳ್ಳಿಯ ಎರಡು ಅಂಗಡಿಗಳ ಮಾಲೀಕರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಧಿಕ ಬೆಲೆಗೆ ವಸ್ತುಗಳನ್ನು ಮಾರಾಟದ ಮೇಲೆ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಆಗುಂಬೆ ಸರ್ಕಲ್‍ ಮತ್ತು ಸಾಗರ ರಸ್ತೆಯಲ್ಲಿರುವ ಸಿಗರೇಟ್ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ಫ್ಯೂ ಅವಧಿಯಲ್ಲಿ ನಿಗದಿಗಿಂತಲೂ ಹೆಚ್ಚಿನ ದರಕ್ಕೆ ವಸ್ತುಗಳ ಮಾರಾಟವಾಗುತ್ತಿತ್ತು. ಈ ಹಿನ್ನೆಲೆ ಕಾನೂನು ಮಾಪನಶಸ್ತ್ರ  ಇಲಾಖೆ … Read more

SHIMOGA | ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಬೇಡ, MSIL ಅಂಗಡಿಗೆ ಅವಕಾಶ ಕೊಡಬೇಡಿ, ಮದ್ಯ ಮಾರಾಟಗಾರರ ಪ್ರತಿಭಟನೆ

020221 Wine Shop Owners Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021 ಆನ್‍ಲೈನ್‍ನಲ್ಲಿ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮದ್ಯ ಮಾರಾಟಗಾರರು, ಆನ್‍ಲೈನ್ ಮೂಲಕ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೂಡಲೆ ಕೈಬಿಡಬೇಕು ಎಂದು ಒತ್ತಾಯಿಸಿದರು. ಐದು ಸಾವಿರ  ಅಥವಾ ಅದಕ್ಕಿಂತಲೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಎಲ್‍ 6ಎ, … Read more