ಸಕ್ರೆಬೈಲಿನಿಂದ 6 ಕಿ.ಮೀ ಸ್ವಚ್ಛತೆ, ವಿನಯ್ ಗುರೂಜಿ, ಡಾ.ಸರ್ಜಿ ನೇತೃತ್ವದಲ್ಲಿ ಅಭಿಯಾನ

Vinay-guruji-cleaning-in-Sakrebyle

SHIVAMOGGA LIVE NEWS | SHIMOGA | 30 ಜೂನ್ 2022 ಪರಿಸರ (NATURE) ರಕ್ಷಣೆಗೆ ಕಠಿಣ ಕಾನೂನು ಜಾರಿ ಮಾಡುವ ಅವಶ್ಯಕತೆ ಇದೆ. ಪರಿಸರ ನಾಶ ಮಾಡುವವರಿಗೆ ದೊಡ್ಡ ಮಟ್ಟದ ದಂಡ ಹಾಕಬೇಕಿದೆ. ಆಗ ಮಾತ್ರ ಪರಿಸರ ರಕ್ಷಣೆ ಮಾಡಲು ಸಾಧ್ಯ ಎಂದು ಹರಿಹರಪುರದ ಗೌರಿಗದ್ದೆ ಅವಧೂತ ವಿನಯ್ ಗುರೂಜಿ (VINAY GURUJI) ಅಭಿಪ್ರಾಯ ವ್ಯಕ್ತಪಡಿಸಿದರು. ಸಕ್ರೆಬೈಲು ಆನೆ ಬಿಡಾರದಿಂದ 6 ಕಿ.ಮೀ  ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಸ ಹಾಕಿದವರಿಗೆ ಅರಣ್ಯ … Read more

ಶಿವಮೊಗ್ಗ KSRTC ಬಸ್ ಸ್ಟಾಂಡ್ ಪ್ಲಾಟ್’ಫಾರಂ, ಫುಟ್’ಪಾತ್, ಶೌಚಾಲಯ ಕ್ಲೀನ್ ಮಾಡಿದ ಅಧಿಕಾರಿಗಳು

ಶಿವಮೊಗ್ಗ ಲೈವ್.ಕಾಂ | SHIMOGA | 2 ಅಕ್ಟೋಬರ್ 2019 ಗಾಂಧಿ ಜಯಂತಿ ಹಿನ್ನೆಲೆ ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. KSRTC ಸಿಬ್ಬಂದಿ, ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಪ್ಲಾಸ್ಟಿಕ್ ಮುಕ್ತ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು, ಪ್ಲಾಸ್ಟಿಕ್ ನಿರ್ವಹಣೆ ಸರಿಯಾಗಿ ಮಾಡಬೇಕು ಎಂದು ಶ್ರಮದಾನದ ಮೂಲಕ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಿದರು. ಡಿಪೊ ಮ್ಯಾನೇಜರ್ ಸಿದ್ದೇಶ್ ಅವರ ನೇತೃತ್ವದಲ್ಲಿ ಶ್ರಮದಾನ ಕಾರ್ಯ ನಡೆಸಲಾಯಿತು. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 … Read more