ಭಗವಾನ್ ಗಡಿಪಾರಿಗೆ ಭದ್ರಾವತಿಯಲ್ಲಿ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | 4 ಜನವರಿ 2019 ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಸ್.ಕೆ.ಭಗವಾನ್ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ, ವಿಶ್ವಹಿಂದೂ ಪರಿಷತ್, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಭಗವಾನ್ ಎಂದು ಹೆಸರಿಟ್ಟುಕೊಂಡು ಅದಕ್ಕೆ ವಿರುದ್ಧವಾಗಿ ಹಿಂದೂ ಧರ್ಮದ ದೇವರುಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವಿರೋಧಿಸಿದರು. ಇದಕ್ಕೂ ಮೊದಲು, ರಂಗಪ್ಪ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿಸಲ್ಲಿಸಿದರು. ಪ್ರಮುಖರಾದ ಓಂಕಾರಪ್ಪ, ಧರ್ಮಪ್ರಸಾದ್, ಬಿ.ಕೆ.ಶ್ರೀನಾಥ್, ರಾಮಚಂದ್ರ, ಆರ್.ಎಸ್.ಶೋಭ, ಹೇಮಾವತಿ … Read more