ಸಾಗರದ ಶ್ರೀಗಂಧ ಕೋಠಿಯಲ್ಲಿ ವಾಚರ್ ಕೊಲೆ ಕೇಸ್’ನ ಮತ್ತಿಬ್ಬರು ಆರೋಪಿಗಳು ಮೈಸೂರಿನಲ್ಲಿ ಅರೆಸ್ಟ್

Arrest News Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 29 ಆಗಸ್ಟ್ 2021 ಸಾಗರ: ಅರಣ್ಯ ಇಲಾಖೆ ವಾಚರ್ ಕೊಲೆ ಪ್ರಕರಣದ ಉಳಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸಾಗರ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನಲ್ಲಿ ರಿಯಾಜ್ ಪಾಷಾ, ಸೈಯದ್ ಆಬಿದ್‌ನನ್ನು ಬಂಧಿಸಿದ್ದಾರೆ. ಸಾಗರದ ಅರಣ್ಯ ಇಲಾಖೆಯ ಶ್ರೀಗಂಧ ಕೋಠಿಯ ಕಾವಲು ಕಾಯುತ್ತಿದ್ದ ವಾಚರ್ ನಾಗರಾಜ್ ಅವರನ್ನು ಶೀಗಂಧ ಚೋರರು 2020ರ ಫೆಬವರಿ 7 ರಂದು ಕೊಲೆ ಮಾಡಿ ಶ್ರೀಗಂಧ ದೋಚಿಕೊಂಡು ಪರಾರಿಯಾಗಿದ್ದರು. ಈ … Read more

ಸಾಗರದಲ್ಲಿ ಶ್ರೀಗಂಧ ಮರ ಕಟಾವು ಮಾಡಲು ಯತ್ನಿಸಿದ ಕಳ್ಳರು, ವಿಡಿಯೋ ವೈರಲ್

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 17 JUNE 2021 ಶ್ರೀಗಂಧ ಮರವನ್ನು ಕಡಿದು ಸಾಗಿಸಲು ಕಳ್ಳರು ಯತ್ನಿಸಿದ್ದಾರೆ. ಆದರೆ ಮನೆಯವರು ಮತ್ತು ಸ್ಥಳೀಯರು ಕೂಗಿ ಬೆದರಿಸಿದ್ದರಿಂದ ಕಳ್ಳರು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಗರದ ವಿಜಯನಗರ ಬಡಾವಣೆಯ ಸಮೀಪ ಜಂಬಗಾರು ಹಿರಿಯಣ್ಣಯ್ಯ ಅವರ ಭೂಮಿಯಲ್ಲಿ ಶ್ರೀಗಂಧದ ಮರವಿದೆ. ಇದನ್ನು ಕಟಾವು ಮಾಡಿ ಕದ್ದೊಯ್ಯಲು ಕಳ್ಳರು ಯತ್ನಿಸಿದ್ದರು ಎಂದು ತಿಳಿದು ಬಂದಿದೆ. ಕಳ್ಳರ ಕೃತ್ಯ ಗಮನಿಸಿದ ಸ್ಥಳೀಯರು ಜೋರಾಗಿ ಕೂಗಿದ್ದಾರೆ. ಅಲ್ಲದೆ ಕಳ್ಳರನ್ನು ಬೆದರಿಸಿದ್ದಾರೆ. ಹಾಗಾಗಿ ಕೃತ್ಯವನ್ನು … Read more